ರಾಜ್ಯದ ಪ್ರತಿ ಜನರಿಗೂ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್ ಮಿಷನ್ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಜಾರಿಗೆ ತಂದಿದೆ, ಆದರೆ ಅದೆಷ್ಟೋ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.
78 Views | 2025-01-29 14:30:57
Moreಕೆಲವು ಮಾತ್ರೆಗಳನ್ನು ಮಾದಕ ವಸ್ತುಗಳ ರೀತಿಯಲ್ಲಿ ಬಳಕೆ ಮಾಡಲಾಗುತ್ತಿದ್ದು, ಅಂತಹ ಮಾತ್ರೆಗಳ ಮಾರಾಟ, ಖರೀದಿ ಮೇಲೆ ಪೊಲೀಸ್ ಇಲಾಖೆ ಹಾಗೂ ಔಷಧಿ ನಿಯಂತ್ರಣ ಇಲಾಖೆ ನಿಗಾ ಇಟ್ಟಿದೆ.
120 Views | 2025-01-29 15:29:55
Moreಶಿರಾ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
54 Views | 2025-01-30 14:24:40
Moreಕಾಲಿಟ್ಟರೇ ಸಾಕು ಬರೀ ಗುಂಡಿಗಳು ಗರ್ಭೀಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿ ಹೆರಿಗೆ ಆಗೋದು ಫಿಕ್ಸ್. ಇನ್ನು ಈ ರೋಡ್ನಲ್ಲಿ ಹೋಗೋ ಸವಾರರ ಜೀವಕ್ಕೆ ಮಾತ್ರ ಗ್ಯಾರಂಟಿ ಇಲ್ಲ.
49 Views | 2025-01-31 14:13:41
Moreಕೇಂದ್ರ ಮತ್ತು ರಾಜ್ಯಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ ಜಲಜೀವನ್ ಮಿಷನ್ ಯೋಜನೆ ಹಳ್ಳಿ ಭಾಗಗಳಲ್ಲಿ ಒಂದಲ್ಲ ಒಂದು ಸಮಸ್ಯೆಯಾಗಿ ಮಾರ್ಪಡುತ್ತಿದೆ, ಈ ಜ್ವಲಂತ ಸಮಸ್ಯೆಗಳನ್ನು ವಿಸ್ತೃತವಾಗಿ ಪ್ರಜಾಶಕ್ತಿ ವರದಿ ಬಿತ್ತರಿಸಿತ್ತು
54 Views | 2025-01-31 19:03:29
Moreಅಭಿವೃದ್ದೀ ವಿಚಾರವಾಗಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರ ನಡುವೆ ಜಟಾಪಡಿ ಶುರುವಾಗಿದೆ. ಹೌದು ಶಿರಾ ತಾಲೂಕಿನ ಭುವನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಈ ಗಲಾಟೆ ನಡೆದಿದೆ.
130 Views | 2025-02-05 19:42:54
Moreಶಿರಾ ತಾಲ್ಲೂಕಿನ ತಾವರೆಕೆರೆ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ಮನೆಯ ದುಸ್ಥಿತಿ ಶೋಚನೀಯವಾಗಿದೆ
81 Views | 2025-02-06 16:53:49
Moreಶಿರಾ ತಾಲೂಕಿನಲ್ಲಿ ಭೀಕರ ಬರಗಾಲ ತಲೆದೊರಿದ್ದು, ಇತ್ತೀಚಿನ ದಿನಗಳಲ್ಲಿ ಲೋಡ್ ಶೇಡ್ಡಿಂಗ್ ಶುರುವಾಗಿದೆ. ಹೀಗಾಗಿ ಸೂಕ್ತ ಕಾಲಕ್ಕೆ ಬೆಳೆಗಳಿಗೆ ನೀರನ್ನು ಹರಿಸಲು ರೈತರು ಹೆಣಗಾಡುವಂತಾಗಿದೆ.
76 Views | 2025-02-06 17:19:12
Moreಶಿರಾ ಪಟ್ಟಣ ತುಮಕೂರಿನಿಂದ 50 ಕಿಲೋ ಮೀಟರ್ ದೂರದಲ್ಲಿದ್ದು, ನಾನಾ ಕಾರ್ಖಾನೆಗಳು ತಲೆ ಎತ್ತಿದ್ದು ಬೆಳೆವಣಿಗೆಯ ಹಾದಿಯಲ್ಲಿದೆ. ಆದರೆ ನಗರ ಸಭೆಯಲ್ಲಿ ಜನಪ್ರತಿನಿಧಿಗಳು ಇದ್ದರು ಕೂಡ ಇಲ್ಲದಂತಾಗಿದ್ದು, ಅಭಿವೃದ್ದಿಯಲ್ಲಿ ಸಾಕಷ್ಟು ಹಿಂದೆ ಬಿದ
78 Views | 2025-02-07 14:24:43
Moreಶಿರಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಅಂಜನ್ ಕುಮಾರ್ ಅಯ್ಕೆಯಾಗಿದ್ದಾರೆ. ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
99 Views | 2025-02-08 14:05:10
Moreಶಿರಾ ತಾಲೂಕು ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮುಖದಲ್ಲಿ ಜರುಗಿತು.
129 Views | 2025-02-08 19:16:13
Moreಶಿರಾದಲ್ಲಿರೋ ಬಹುತೇಕ ವಸತಿ ನಿಲಯಗಳು ಶೋಚನೀಯ ಸ್ಥಿತಿಯಲ್ಲಿದ್ದು ವಿದ್ಯಾರ್ಥಿಗಳ ಸ್ಥಿತಿ ಹೇಳತೀರದಾಗಿದೆ. ಒಂದ್ಕಡೆ ಕಟ್ಡಡದ ಕೊರತೆ ಇದ್ದರೆ ಮತ್ತೊಂದು ಕಡೆ ಶುಚಿತ್ವ ಅನ್ನೋದು ಮರೀಚಿಕೆಯಾಗಿದ್ದು, ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ಅಡಚಣೆ ಆಗ
91 Views | 2025-02-09 16:12:00
Moreಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.
80 Views | 2025-02-10 16:45:52
Moreಶಿರಾದ ಹಾಸ್ಟೆಲ್ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್ನ ಅವ್ಯವಸ್ಥೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು, ಈ ಹಾಸ್ಟೆಲ್ನಲ್ಲಿ ಮಕ್ಕಳಿಗೆ ಮಲಗಲು ಮಂಚಗಳಿಲ್ಲ, ಅಲ್ಲದೇ
110 Views | 2025-02-12 10:45:39
Moreಶಿರಾದ ಶ್ರೀ ಅಂಬಾ ಭವಾನಿ ಅಮ್ಮನವರ ದೇವಾಲಯಕ್ಕೆ ಸಂಸದ, ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
108 Views | 2025-02-10 18:35:42
Moreಶಿರಾ ತಾಲ್ಲೂಕಿನ ಮಾಗೋಡು ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಇಂದು ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
122 Views | 2025-02-10 18:55:43
Moreಶಿರಾದ ಹಾಸ್ಟೆಲ್ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತನೇ ಬಂದಿದೆ. ಹೌದು ನೆನ್ನೆ ಅಷ್ಟೇ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಚಿತ್ರಣವನ್ನು
75 Views | 2025-02-11 18:24:47
Moreಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನಪ್ಪಿದ್ದರು. ಅದರಲ್ಲಿ ಕರ್ನಾಟಕದ ನಾಲ್ಕು ಜನ ಸಾವನಪ್ಪಿದ್ದರು.
106 Views | 2025-02-12 14:03:30
Moreಶಿರಾ ತಾಲೂಕಿನಲ್ಲಿರೋ ವಸತಿ ಶಾಲೆಯಲ್ಲಿನ ದುಸ್ಥಿತಿ ಬಗ್ಗೆ ಪ್ರಜಾಶಕ್ತಿ ಎಳೆ ಎಳೆಯಾಗಿ ಬಿತ್ತರಿಸುತ್ತಿದ್ದ ಬೆನ್ನಲ್ಲೇ, ಹಾಸ್ಟೆಲ್ನಲ್ಲೋಂದು ದುರಂತ ಸಂಭವಿಸಿದೆ.
77 Views | 2025-02-12 15:54:57
Moreಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ರಸ್ತೆ ಹೆದ್ದಾರಿಯಾಗಿ ಮಾರ್ಪಡುತ್ತಿದೆ. ಆದರೆ ಈ ಹೆದ್ದಾರಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಪಿಡಿಒ ಅಧಿಕಾರಿಗಳು ರಾತ್ರೋ ರಾತ್ರಿ ರಸ್ತೆಯ ಬಳಿ ಚರಂಡಿ ತೆಗೆದಿದ್ದು ಹಲವು
52 Views | 2025-02-12 16:27:31
Moreಶಿರಾ ತಾಲೂಕಿನ ಚಂಗಾವರ ಗ್ರಾಮದ ಸಿದ್ದಲಿಂಗಮ್ಮ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ್ದ ಖದೀಮನಿಂದ 1.45 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರ
71 Views | 2025-02-13 11:49:13
Moreಶಿರಾ ತಾಲೂಕಿನ ಚಿನ್ನೆನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಸಂದ್ರ ಗ್ರಾಮದಲ್ಲಿ ನೀರು ಪೂರೈಸುವ ಮುಖ್ಯ ವಾಲ್ ಹೊಡೆದು ಅನಾವಶ್ಯಕ ರಸ್ತೆ ಪಕ್ಕದ ಕಾಲುವೆಗಳಿಗೆ ಸೇರಿ ಪೋಲಾಗುತ್ತಿದೆ
44 Views | 2025-02-16 14:19:08
Moreಶಿರಾ ನಗರದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಅಳವಡಿಸಬೇಕಾದ ನಾಮಫಲಕ ಹಾಗೂ ಸುರಕ್ಷ ತಾ ಕ್ರಮಗಳಿಲ್ಲದೆ ಬೇಕಾಬಿಟ್ಟಿ ರಸ್ತೆ ಕಾಮಗಾರಿ ಕೆಲಸ ನಿರ್ಮಾಣ ಮಾಡಲಾಗುತ್ತಿದ್ದು. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ ಎಂದು ಸವಾರರು ಆರೋಪಿಸಿದ್ದಾರೆ.
38 Views | 2025-02-17 13:11:36
Moreಶಿರಾದ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಸೇವಾಲಾಲ್ ಜಯಂತಿ ಆಚರಣೆ ಮಾಡಲಾಯಿತು.
41 Views | 2025-02-17 15:21:49
Moreಶಿರಾ ತಾಲೂಕಿನ ಹಂದಿಕುಂಟೆ ಗ್ರಾಮ ಸಭೆಯಲ್ಲಿ ಸದಸ್ಯರು ಹಾಗೂ ಪಿಡಿಒ ಇಲ್ಲದ ಕಾರಣ ಗ್ರಾಮ ಸಭೆಯನ್ನು ಮುಂದೂಡಿಕೆ ಮಾಡಲಾಯಿತು.
38 Views | 2025-02-19 10:04:13
Moreಸಾಗುವಳಿ ಮಾಡ್ತಿರೋ ರೈತರಿಗೆ ಸಾಗುವಳಿ ಪತ್ರ ನೀಡುವಂತೆ ಆಗ್ರಹಿಸಿ ಶಿರಾದ ತಾಲೂಕು ಆಡಳಿತ ಕಚೇರಿ ಮುಂದೆ ನೂರಾರು ಮಂದಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು
50 Views | 2025-02-19 12:46:42
Moreಮಧ್ಯಾಹ್ನದ ಊಟ ಸೇವಿಸಿದ ಬಳಿಕ ಖಾಸಗಿ ವಸತಿ ಶಾಲೆಯ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು, ವಾಂತಿ-ಭೇದಿ ಕಾಣಿಸಿಕೊಂಡಿದ್ದು, ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ನಡೆದಿದೆ.
75 Views | 2025-02-19 15:08:05
Moreಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಇಂದು ಹಿರಿಯೂರು ಶಿರಾ ಗಡಿ ಭಾಗದಲ್ಲಿ ಅಪಘಾತಕ್ಕೆ ಈಡಾಗಿದ್ದು, ಸದ್ಯ ನಟ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
28 Views | 2025-02-20 14:10:39
Moreಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ಹೊಸೂರು ಗ್ರಾಮ ಪಂಚಾಯ್ತಿಯಲ್ಲಿ ಹೆಂಡ್ತಿ ಸದಸ್ಯೆಆಗಿದ್ದು, ದರ್ಬಾರ್ ಮಾತ್ರ ಗಂಡ ನಡೆಸುತ್ತಿರೋದು ಬೆಳಕಿಗೆ ಬಂದಿದೆ.
31 Views | 2025-02-21 10:06:31
More: ತುಮಕೂರು ಮೂಲಕ ಶಿರಾ ನಗರದ ಪ್ರವೇಶಿಸವ ಫ್ಲೈ ಓವರ್ನಲ್ಲಿ ಬೀದಿ ದೀಪಗಳು ಕೈಕೊಟ್ಟಿದ್ದು, ರಾತ್ರಿ ವೇಳೆ ಸವಾರರು ಪ್ರಯಾಣ ಮಾಡುವುದೇ ದೊಡ್ಡ ಸವಾಲಾಗಿದೆ.
37 Views | 2025-02-23 11:29:44
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದ್ದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ.. ಅದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಮಾರ್ಪಾಡಾಗಿದೆ ಶಿರಾ ನಗರ.
30 Views | 2025-02-24 11:15:05
Moreತುಮಕೂರು ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮಿದ್ದು, 5ನೇ ಹಂತದ ಅಭಿವೃದ್ಧಿಗೆ KIADB ಮುಂದಾಗಿದ್ದು ರೈತರ ಜಮೀನನ್ನು ಭೂ ಸ್ವಾಧೀನ ಪಡೆಸಿಕೊಂಡಿದೆ..
35 Views | 2025-02-25 17:56:20
Moreಸರ್ಕಾರಿ ಆಸ್ಪತ್ರೆಗಳ ಸ್ಥಿತಿಗಳ ಬಗ್ಗೆ ನಿಮ್ಮ ಪ್ರಜಾಶಕ್ತಿ ಮಾಧ್ಯಮ ವರದಿ ಮಾಡುತ್ತಲೇ ಇದ್ದು ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಮಾತ್ರ ಸರಿ ಹೋಗ್ತಾ ಇಲ್ಲ. ಹೌದು ಶಿರಾದ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೇ ವೈದ್ಯರು ಪರದಾಡುವಂತಾಗ
25 Views | 2025-02-27 15:26:53
Moreಶಿರಾದಲ್ಲಿ ಮಹಾಶಿವರಾತ್ರಿ ಅಂಗವಾಗಿ ಬುಧವಾರ ತಾಲೂಕಿನಾದ್ಯಂತ ಎಲ್ಲಾ ಶಿವಾಲಯಗಳಲ್ಲಿ ಪರಮೇಶ್ವರನಿಗೆ ಬೆಳಗಿನಿಂದ ಅಹೋರಾತ್ರಿ ವಿಶೇಷ ಪೂಜೆ, ರುದ್ರ, ಶಿವಸ್ತುತಿ ಜತೆಗೆ ವರ್ಣರಂಜಿತ ಪುಷ್ಪಾಲಂಕಾರ ಮಾಡಲಾಗಿತ್ತು.
27 Views | 2025-02-27 16:40:18
Moreಶಿರಾ ತಾಲೂಕಿನ ಶಾಗದಡು ಗ್ರಾಮದಲ್ಲಿ ನಿರ್ಮಾಣ ಆಗ್ತಿರೋ ಅಂಗನವಾಡಿ ಕೇಂದ್ರದ ನಿರ್ಮಾಣದಲ್ಲಿ ಅಕ್ರಮದ ವಾಸನೆ ಬಡಿದಿದೆ, ಹೌದು ಅಂಗನವಾಡಿ ಕೇಂದ್ರದ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದ್ದು ಸೂಕ್ತ ತನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾ
25 Views | 2025-02-27 16:55:33
Moreಶಿರಾದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಬುಧವಾರ ರಾತ್ರಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಜಾಗರಣೆ ನಡೆಸಿದರು .ಇನ್ನು ಶಿರಾ ನಗರದ ದೊಡ್ಡ ಕೆರೆ ಶ್ರೀ ಪಲ್ಲೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಬುಧವಾರ ರಾತ
35 Views | 2025-02-27 17:04:28
Moreನಿಮ್ಮ ಪ್ರಜಾಶಕ್ತಿ ಮಾಧ್ಯಮ ಸದಾ ಜನಪರ ಕಾಳಜಿಯುಳ್ಳ ಸುದ್ದಿಗಳನ್ನೇ ಮಾಡುತ್ತಾ, ಸಮಾಜಮುಖಿಯಾಗಿಯೇ ಕೆಲಸ ಮಾಡುತ್ತಾ ಬರ್ತಿದೆ. ಬಡಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ, ವಿವಿಧ ಇಲಾಖೆಗಳಲ್ಲಿ ಆಗ್ತಿರೋ ಅನ್ಯಾಯ, ಅಕ್ರಮಗಳ ಬಗ್ಗೆ, ಕಳಪೆ ಕಾಮಗಾ
53 Views | 2025-02-28 15:22:50
Moreಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಚಂಗಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಕೆ ಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಅನ್ನೋದು ಮರೀಚಿಕೆ ಆಗಿದೆ, ಈ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವಲ್ಲಿ ಇಲ್ಲಿನ ಗ್ರಾಮ ಪಂಚಾಯ್ತಿ ಅಧಿಕಾರಿಗಳು ವಿಫ
32 Views | 2025-03-01 15:49:46
Moreಶಿರಾ ನಗರದ ಮಂಜು ಶ್ರೀ ಇಂಗ್ಲೀಷ್ ಸ್ಕೂಲ್ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು.
31 Views | 2025-03-01 17:06:53
Moreಬೇಸಿಗೆ ಆರಂಭಕ್ಕೂ ಮುನ್ನವೇ ರಣ ಬಿಸಿಲಿನ ಜೊತೆ ನೀರಿನ ಅಭಾವ ಶುರುವಾಗಿದೆ. ಹನಿ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ ಅಲೆಯುವಂತ ದುಸ್ಥಿತಿ ಎದುರಾಗಿದೆ. ಕಳೆದ ವರ್ಷ ಸಮೃದ್ಧಿ ಮಳೆಯಾಗಿದ್ದರೂ ಕೂಡ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ ಶುರುವಾಗ
27 Views | 2025-03-02 15:39:11
Moreಶಿರಾ ತಾಲೂಕಿನ ಕರಿದಾಸರಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿಗಳು ಜೋತು ಬಿದ್ದಿದ್ದು ನಿತ್ಯ ಭಯದಲ್ಲೇ ಜೀವನ ಮಾಡುವಂತಾಗಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿಗಳು ಅವ್ಯವಸ್ಥೆಯಿಂದ ಕೂಡಿದ್ದು, ಜೋತು ಬಿದ್ದಿವೆ.
25 Views | 2025-03-02 16:56:32
Moreಉತ್ತರ ಕರ್ನಾಟಕ ಮೂಲದ ಜಿಲ್ಲೆಗಳಿಗೆ ಹೋಗಬೇಕಂದರೆ ಶಿರಾ ನಗರದ ಮೂಲಕವೇ ಹಾದು ಹೋಗಬೇಕು. ಆದರೆ ಶಿರಾದಲ್ಲಿ ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣುತ್ತಿದೆ.
31 Views | 2025-03-03 17:46:41
Moreಬಿಜೆಪಿ ಸರ್ಕಾರದ ಮಹತ್ವದ ಯೋಜನೆಯಾದ ಜಿಲ್ಲೆಗೊಂದು ಗೋ ಶಾಲೆ ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಅದಕ್ಕೆ ಸ್ಪಷ್ಟ ಸಾಕ್ಷ್ಯದಂತಿದೆ ಶಿರಾ ತಾಲೂಕಿನ ಚಿಕ್ಕ ಬಾಣಗೆರೆಯಲ್ಲಿರೋ ಸರ್ಕಾರಿ ಗೋ ಶಾಲೆ.
27 Views | 2025-03-04 12:56:29
Moreವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳ ಸ್ಥಿತಿ ಚಿಂತಾಜನಕವಾಗಿದ್ದು, ಬಹುತೇಕ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಬೇಕಿದೆ. ಕೆಲವೊಂದು ಶಾಲೆಗಳಲ್ಲಿ ಕಟ್ಟಡದ ಸಮಸ್ಯೆ ಇದ್ದರೆ ಇನ್ನು ಕೆಲ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗಿದ್ದು ಮಕ್ಕಳ ವಿದ್ಯಾ
30 Views | 2025-03-04 16:43:03
Moreಶಿರಾ ನಗರದ ದೊಡ್ಡಕೆರೆಯಲ್ಲಿ ರುಂಡ ಇಲ್ಲದ ದೇಹ ತೇಲುತ್ತಿದ್ದು, ಶಿರಾ ನಗರದ ಜನರು ಬೆಚ್ಚಿಬಿದ್ದಿದ್ದಾರೆ. ಬೆಳ್ಳಂ ಬೆಳಗ್ಗೆ ಕೆರೆಯಲ್ಲಿ ಶವ ತೇಲುತ್ತಿರೋದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
25 Views | 2025-03-05 12:23:11
Moreಶಿರಾ ನಗರದ ಜನತೆಗೆ ದಿನದಿಂದ ದಿನಕ್ಕೆ ಬಿಡಾಡಿ ದನಗಳ ಕಾಟ ಹೆಚ್ಚಾಗ್ತಾ ಇದ್ದು, ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಕೈ ಚೆಲ್ಲಿ ಕೂತಿದ್ದಾರೆ.
25 Views | 2025-03-05 17:37:09
Moreಪ್ರಜಾಶಕ್ತಿ ಟಿವಿ ತುಮಕೂರು ಜನರ ನಾಡಿ ಮಿಡಿತವಾಗಿ ಕೆಲಸ ಮಾಡ್ತಾ ಇದ್ದು, ಅಧಿಕಾರಿಗಳ ಕಣ್ತೆರೆಸುವ ಕೆಲಸ ಮಾಡ್ತಾ ಇದೆ.
28 Views | 2025-03-05 17:59:10
Moreಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತುಮಕೂರು ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
39 Views | 2025-03-07 13:59:17
Moreಪುಟಾಣಿ ಮಕ್ಕಳಿಗೆ ನೀಡುವ ಪೆಂಟಾವೆಲಂಟ್ ಲಸಿಕೆ ತುಮಕೂರು ಜಿಲ್ಲೆಯಲ್ಲಿ ಮರಣ ಮೃದಂಗವನ್ನೇ ಬಾರಿಸುತ್ತಿದೆ. ಕಳೆದ ಜನವರಿಯಿಂದ ಇಲ್ಲಿವರೆಗೆ ಈ ಪೆಂಟಾವೆಲಂಟ್ ಲಸಿಕೆಯ ರಿಯಾಕ್ಷನ್ನಿಂದಾಗಿ ಮೂವರು ಮಕ್ಕಳು ಬಲಿಯಾಗಿದ್ದರು.
43 Views | 2025-03-08 13:57:19
Moreಶಿರಾ ನಗರದ ಕೋಟೆ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಸಕ ಟಿ,ಬಿ ಜಯಚಂದ್ರ ಕಾರ್ಮಿಕರ ಕಿಟ್ ವಿತರಿಸಿದರು.
30 Views | 2025-03-09 16:41:25
Moreಶಿರಾ ನಗರದಲ್ಲಿ ಜಾಹೀರಾತು ಫಲಕಗಳ ಹಾವಳಿ ದಿನೇ ದಿನೆ ಹೆಚ್ಚಾಗಿದ್ದು, ಜಾಹೀರಾತು ಫಲಕಗಳಿಗೆ ಬ್ರೇಕ್ ಹಾಕಲು ನಗರಸಭೆ ವಿಫಲವಾಗಿದೆ.
26 Views | 2025-03-09 17:46:21
Moreಶಿರಾ ನಗರ ಅದೆಷ್ಟು ಬೆಳೆದರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ. ಅದರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ.
40 Views | 2025-03-10 11:04:50
Moreಶಿರಾ ನಗರದ ಬಹುತೇಕ ವಾರ್ಡ್ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗ್ತಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.
31 Views | 2025-03-10 19:01:23
Moreಪ್ರಪಂಚದಲ್ಲಿ ಕೆಟ್ಟ ಮಕ್ಕಳು ಬೇಕಾದ್ರೂ ಇರ್ತಾರೆ. ಆದರೆ ಕೆಟ್ಟ ತಾಯಿಯನ್ನು ಎಂದಿಗೂ ಕಂಡಿರಲು ಸಾಧ್ಯವಿಲ್ಲ. ತನ್ನ ಪ್ರಾಣವನ್ನು ಪಣಕ್ಕಿಟ್ಟು ತನ್ನ ಮಗುವನ್ನು ಜೋಪಾನ ಮಾಡುವವಳು ತಾಯಿ.
33 Views | 2025-03-10 18:57:21
Moreಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಧಗ ಧಗನೆ ಹೊತ್ತಿ ಉರಿದಿರುವ ಘಟನೆ ಶಿರಾ ತಾಲೂಕಿನ ದೇವರಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.
35 Views | 2025-03-11 12:38:06
Moreಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ ಕೂಡ ಮೈಕ್ರೋ ಫೈನಾನ್ಸ್ಗಳ ಹಾವಳಿ ಮಿತಿ ಮೀರುತ್ತಿದೆ. ಬಡ್ಡಿ ದಂಧೆಕೋರರ ಹಾವಳಿಗೆ ಅಮಾಯಕ ಜೀವಿಗಳು ಬಲಿಯಾಗುತ್ತಿವೆ.
23 Views | 2025-03-11 13:13:15
Moreಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಾಲು ಸಾಲಾಗಿ ನಡೆಯುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಶಿರಾ ತಾಲೂಕಿನ ಹೊನ್ನೇನಹಳ್ಳಿ ಚಿಕ್ಕಸಂದ್ರ ಕಾವಲ್ ಸಮೀಪಿದ ಅರಣ್ಯ ಪ್ರದೇಶಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡ-ಮರಗಳು
41 Views | 2025-03-11 16:31:01
Moreಶಿರಾ ತಾಲೂಕಿನ ಮಾಟನಹಳ್ಳಿಯಲ್ಲಿ ಎರಡು ದಿನಗಳ ಹಿಂದೆ ಪಾಪಿ ತಾಯಿಯೊಬ್ಬಳು ಹೆರಿಗೆಯಾದ ಬಳಿಕ ಹೆಣ್ಣು ಮಗು ಎಂದು ಬಟ್ಟೆ ಹಾಗೂ ಕವರ್ನಲ್ಲಿ ಸುತ್ತಿ ಪೊದೆಯಲ್ಲಿ ಎಸೆದು ಹೋಗಿದ್ದಳು.
20 Views | 2025-03-12 12:21:12
Moreಶಿರಾ ನಗರದ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿ ಇದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗ್ತಾ ಇದೆ. ಈ ಹಿಂದೆ ಕೇಂದ್ರ ಸರ್ಕಾರದಿಂದ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ ಪಡೆದಿದ್ದ ಶಿರಾ ನಗರ ಇದೀಗ ಕಸದ ರಾಶಿಯಿಂದ ಸ್ವಚ್ಛ ನಗರ ಹಣೆಪಟ್ಟಿಯಿಂದ ಸರಿದ
28 Views | 2025-03-13 10:39:19
Moreಇನ್ನೇನು ಬೇಸಿಗೆ ಆರಂಭವಾಗಿದ್ದು ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಶಿರಾ ತಾಲೂಕು ಹೇಳಿ ಕೇಳಿ ಬರದ ತಾಲೂಕಾಗಿದ್ದು ತಾಲೂಕಿನಲ್ಲಿ ನೀರಿಗೆ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ.
31 Views | 2025-03-13 12:00:39
Moreನಮ್ಮ ದೇಶವನ್ನು ಸ್ವಚ್ಛ ಮತ್ತು ಸುಂದರವಾಗಿಸಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಮಿಷನ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.
22 Views | 2025-03-13 14:25:54
Moreಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಿಂದ ಬೆಂಗಳೂರಿಗೆ ನಾಲ್ವರು ಪಾದಯಾತ್ರೆ ಕೈಗೊಂಡಿದ್ದರು. ಬಿಸಿಲಿನ ತಾಪಮಾನ ಹೆಚ್ಚಾಗಿದ್ದು ಪಾದಯಾತ್ರೆ ಮಾಡ್ತಿದ್ದ ವೇಳೆ ರಸ್ತೆಯಲ್ಲೇ ನಾಲ್ವರು ಅಸ್ವಸ್ಥಗೊಂಡಿರೋ ಘಟನೆ ಶಿರಾ
24 Views | 2025-03-14 12:39:46
Moreಪ್ರಜಾಶಕ್ತಿ ಪ್ರತಿ ಹಳ್ಳಿ ಹಳ್ಳಿಗಳ ವಸ್ತು ಸ್ಥಿತಿಯನ್ನು ಅಧಿಕಾರಿಗಳ ಮುಂದಿಡುವ ಕೆಲಸವನ್ನು ಮಾಡ್ತಾ ಇದೆ. ಆದರೆ ನಿಖರವಾಗಿ ಸುದ್ದಿ ಮಾಡುವ ಪ್ರಜಾಶಕ್ತಿ ಹಾದಿಯನ್ನೇ ದಾರಿ ತಪ್ಪಿಸುವ ಕೆಲಸವನ್ನು ಗ್ರಾಮ ಪಂಚಾಯ್ತಿ ಪಿಡಿಒ ಮಾಡಿದ್ದಾರೆ.
32 Views | 2025-03-14 13:55:31
Moreಶಿರಾ ನಗರದ ಮಾಧವ ವಿದ್ಯಾಲಯದಲ್ಲಿ ದೀಪ ಪ್ರಧಾನ ಕಾರ್ಯಕ್ರಮ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.
35 Views | 2025-03-14 15:43:32
Moreಶಿರಾ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಗೀತಾಂಜಲಿ ಅವರು ಉದ್ಘಾಟಿಸಿದರು.
36 Views | 2025-03-16 13:00:59
Moreಶಿರಾ ತಾಲೂಕಿಗೆ ಮತ್ತೆರಡು ಹೈವೇಗಳು ಬರುವುದಾಗಿ ಶಾಸಕ ಟಿ.ಬಿ. ಜಯಚಂದ್ರ ಘೋಷಣೆ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಶಿರಾ ತಾಲ್ಲೂಕಿನಲ್ಲಿ ₹750 ಕೋಟಿ ವೆಚ್ಚದಲ್ಲಿ 2 ಪ್ರತ್ಯೇಕ ಕಾಮಗಾರಿ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್
31 Views | 2025-03-17 17:31:38
Moreಶಿರಾ ತಾಲೂಕಿನ ತಡಕಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಡಕಲೂರು ಪಾಳ್ಯ, ಎಂಜಿ ಪಾಳ್ಯ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರೋ ಮನೆ ಮನೆಗೆ ಗಂಗೆ ನಳಸಂಪರ್ಕ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕ
31 Views | 2025-03-18 12:41:04
Moreಸ್ವಚ್ಛ ಭಾರತ್ ಯೋಜನೆ ಅಡಿಯಲ್ಲಿ ಲಕ್ಷ ವೆಚ್ಚದ ಸ್ವಚ್ಛ ಸಂಕೀರ್ಣ, ಲಕ್ಷ ಮೌಲ್ಯದ ಕಸ ವಿಲೇವಾರಿ ವಾಹನ, ಒಣ ಕಸ, ಹಸಿ ತ್ಯಾಜ್ಯ ಸಂಗ್ರಹಣೆಗೆ ಪ್ರತಿ ಮನೆಗಳಿಗೆ ಬಕೆಟ್ಗಳನ್ನು ಒದಗಿಸಿ ಸ್ವಚ್ಛತೆಯಡೆಗೆ ಹೆಜ್ಜೆ ಇಡಲಾಗಿದೆ.
34 Views | 2025-03-18 15:30:30
Moreಸರ್ಕಾರಿ ಶಾಲೆಯಲ್ಲಿ ಎಷ್ಟೇ ಗುಣಮಟ್ಟದ ಶಿಕ್ಷಣ ನೀಡಿದರೂ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲು ಮುಂದಾಗ್ತಾರೆ. ಅಷ್ಟೇ ಅಲ್ಲ ಇಂಗ್ಲೀಷ್ ಮೀಡಿಯಂನಲ್ಲೇ ತಮ್ಮ ಮಕ್ಕಳು ಓದಬೇಕು,
44 Views | 2025-03-18 15:49:48
Moreಪೋಷಕರು ತಮ್ಮ ಮಕ್ಕಳು ಚೆನ್ನಾಗಿ ಓದಲಿ ಅಂತಾ ಶಾಲೆಗೆ ಕಳುಹಿಸ್ತಾರೆ. ಆದರೆ ಮಕ್ಕಳ ಕೈಯಲ್ಲಿ ನೀರು ತರಿಸೋದು, ಶಾಲಾ ಆವರಣದಲ್ಲಿ ಇರೋ ಕಸವನ್ನು ಪಂಚಾಯ್ತಿ ಕಚೇರಿ ಆವರಣದಲ್ಲಿರೋ ಕಸ ವಿಲೇವಾರಿ ವಾಹನಕ್ಕೆ ಹಾಕಿಸುವ ಕೆಲಸವನ್ನು ಇಲ್ಲಿನ ಶಿಕ್ಷಕರು
36 Views | 2025-03-18 18:38:06
Moreನಮ್ಮ ದೇಶವನ್ನ ಸ್ವಚ್ಚ ಮತ್ತು ಸುಂದರವಾಗಿಸಬೇಕು ಅನ್ನೋ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಕೋಟಿ ಕೋಟಿ ಹಣವನ್ನು ವ್ಯಯಿಸುತ್ತಿದೆ.
26 Views | 2025-03-19 17:37:27
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಎಂದಿಗೂ ಸುಮ್ಮನೆ ಕೂರಲ್ಲ, ಬದಲಾಗಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೆ ಅನ್ನೋದನ್ನ ಸಾಬೀತು ಮಾಡ್ತಾನೆ ಬರ್ತಾ ಇದೆ.
27 Views | 2025-03-21 12:21:07
Moreಶಿರಾ ನಗರದ ಜನತೆಗೆ ನಿತ್ಯ ಕುಡಿಯುವ ನೀರನ್ನು ಪೂರೈಕೆ ಮಾಡುವ ದೊಡ್ಡ ಕೆರೆ ಅಕ್ಷರಶಃ ಹೂಳಿನಿಂದ ತುಂಬಿಕೊಂಡಿದ್ದು, ತ್ಯಾಜ್ಯ ವಿಲೇವಾರಿ ಅವಾಸ ಸ್ಥಾನವಾಗಿ ಮಾರ್ಪಟ್ಟಿದೆ.
37 Views | 2025-03-22 11:27:30
Moreಗುರು ದೇವೋ ಭವ…ಅಂತಾ ಗುರುವನ್ನು ಪೂಜ್ಯ ಭಾವದಿಂದ ಕಾಣುತ್ತಾರೆ.
32 Views | 2025-03-22 14:19:15
Moreಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.
37 Views | 2025-03-23 18:54:34
Moreಪವಿತ್ರ ರಂಜಾನ್ ಮಾಸ ಬಂತೆಂದೆರೆ ಸಾಕು ಮುಸ್ಲಿಂ ಭಾಂದವರಿಗೆ ಸಂಭ್ರಮವೋ ಸಂಭ್ರಮ, ಸಂಭ್ರಮ ಸಡಗರದ ಜೊತೆಗೆ ಮುಸ್ಲಿಂ ಭಾಂದವರು ಅತ್ಯಂತ ಭಕ್ತಿ ಭಾವದಿಂದ ಉಪವಾಸ ಆಚರಿಸುತ್ತಾ ಇದ್ದು. ಇದರ ಪ್ರಯು
33 Views | 2025-03-24 11:43:25
Moreಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಬಡಮಾರನಹಳ್ಳಿ ಗ್ರಾಮದಲ್ಲಿ ಪರಿಸರ ರಕ್ಷಕ ಪೊರಕೆ ಮಂಜುನಾಥ್ ಅವರ ನೇತೃತ್ವದಲ್ಲಿ ಹಂದಿಕುಂಟೆ ಗ್ರಾಮ ಪಂಚಾಯ್ತಿ ಸಹಯೋಗದೊಂದಿಗೆ ಸ್ವಚ್ಚತಾ ಆಂದೋಲನ ಸಮಾರೋಪ ಸ
29 Views | 2025-03-24 14:43:42
Moreಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿದರು.
27 Views | 2025-03-24 15:23:52
Moreಶಿರಾ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರ ಯೋಜನಾ ಪ್ರಾಧಿಕಾರವನ್ನ ನಗರಾಭಿವೃದ್ದಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸುವ ಶಾಸಕ ಟಿ.ಬಿ ಜಯಚಂದ್ರರವರ ಪ್ರಯತ್ನ ಯಶಸ್ವಿಯಾಗಿದೆ.
38 Views | 2025-03-24 16:29:11
Moreಪ್ರಜಾಶಕ್ತಿ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ.
27 Views | 2025-03-25 14:18:47
Moreಶಿರಾ ನಗರ ಅದೆಷ್ಟು ಬೆಳೆದ್ರೂ ಕೂಡ ತಾಲೂಕಿನ ಅಭಿವೃದ್ದಿಯ ವಿಚಾರದಲ್ಲಿ ಮಾತ್ರ ಹಿಂದೆಯೇ ಉಳಿದಿದೆ.
29 Views | 2025-03-25 17:14:28
Moreದಿನಕಳೆದಂತೆ ಶಿರಾ ನಗರ ಸಮಸ್ಯೆಗಳ ಆಗರವಾಗಿ ಬದಲಾಗ್ತಿದೆ. ಜೊತೆಗೆ ಶಿರಾ ನಗರದಲ್ಲಿ ಸ್ವಚ್ಚತೆಯಂಥೂ ಮರಿಚೀಕೆಯಾಗಿಬಿಟ್ಟಿದೆ.
46 Views | 2025-03-25 17:19:38
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು, ಅಭಿವೃದ್ದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ. ಅದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಮಾರ್ಪಾಡಾಗಿದೆ ಶಿರಾ ನಗರ. ಹೌದು ನಗರದ ಬಹುತೇಕ ಬಡಾವಣೆಗಳಲ್ಲ
38 Views | 2025-03-27 17:43:57
Moreಶಿರಾ ನಗರದ ಕಗ್ಗಲಡು ಗ್ರಾಮದಲ್ಲಿ ಇದೀಗ ವಿದೇಶಿ ಹಕ್ಕಿಗಳ ಕಲರವ. ಬಣ್ಣಬಣ್ಣದ ಕೊಕ್ಕರೆಗಳು ಇಲ್ಲಿಗೆ ವಲಸೆ ಬರ್ತಾ ಇದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ.
35 Views | 2025-03-28 13:44:39
Moreಶಿರಾ ನಗರದಲ್ಲಿ ತಾಲೂಕು ಆಡಳಿತ ವತಿಯಿಂದ ಆಡಳಿತ ಸೌದ ಕಚೇರಿಯಲ್ಲಿ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಿಸಲಾಯಿತು. ಈ ವೇಳೆ ಕಂದಾಯ ಇಲಾಖೆ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳ ತಿಗಳ ಸಮುದಾಯದ ಮು
25 Views | 2025-03-28 16:00:43
Moreಶಿರಾ ನಗರದ ಉಪವಿಭಾಗ ಪೊಲೀಸ್ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು. ಶಿರಾ ಡಿವೈಎಸ್ಪಿ ಬಿ.ಕೆ ಶೇಖರ್ ನೇತೃತ್ವದಲ್ಲಿ ಶಾಂತಿ ಸಭೆಯನ್ನು
32 Views | 2025-03-29 16:14:03
Moreವರ್ಷಕ್ಕೊಮ್ಮೆ ಬರುವ ಯುಗಾದಿ ಹಬ್ಬದ ಆಚರಣೆಗಾಗಿ ತಯಾರಿ ನಡೆಸಿದ್ದ ಕುಟುಂಬವೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಸಿಲುಕಿ ಶೋಕಾಚರಣೆ ಮಾಡುವ ಸ್ಥಿತಿಗೆ ಒಳಗಾದ ಘಟನೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋ
30 Views | 2025-03-30 15:10:24
Moreಬೇಸಿಗೆ ತಾಪಮಾನ ಹೆಚ್ಚಾಗಿ ಶಿರಾದಲ್ಲಿ ಸಾಲು ಸಾಲು ಬೆಂಕಿ ದುರಂತಗಳು ಸಂಭವಿಸುತ್ತುವೆ. ಅದರಲ್ಲೂ ನಿನ್ನೆ ಯುಗಾದಿ ಹಬ್ಬದ ದಿನವೇ ಶಿರಾ ತಾಲೂಕಿನ ವಿವಿಧೆಡೆ ಬೆಂಕಿ ಅನಾಹುತಗಳು ಜರುಗಿದ್ದು, ಬೆಂಕ
26 Views | 2025-03-31 18:20:17
Moreಪ್ರಯಾಗ್ರಾಜ್ ಕುಂಭಮೇಳದಲ್ಲಿ ಭಾಗವಹಿಸಿದ್ದ ನಾಗಸಾಧು ಧನಂಜಯ ಭೈರವ ಅಘೋರಿ ತುಮಕೂರು ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.
28 Views | 2025-04-01 12:15:29
Moreವ್ಯಕ್ತಿಯೋರ್ವ ಆಯತಪ್ಪಿ 50 ಅಡಿ ಆಳದ ಬಾವಿಗೆ ಬಿದ್ದಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿ ಆತನನ್ನು ರಕ್ಷಿಸಲಾಗಿದೆ.
25 Views | 2025-04-02 12:07:42
Moreವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ ಅದೆಷ್ಟೋ ಅಮಾಯಕ ಜೀವಗಳು ಬಲಿಯಾಗಿವೆಯೋ ಗೊತ್ತಿಲ್ಲ.. ಪೊಲೀಸರು ಅದೆಷ್ಟು ವಾರ್ನಿಂಗ್ ಕೊಟ್ರು ಕೂಡು ವ್ಹೀಲಿಂಗ್ ಮಾಡುವವರು ಮಾತ್ರ ಬುದ್ಧಿ ಕಲಿಯುತ್ತಿಲ್ಲ.
37 Views | 2025-04-02 13:00:40
Moreಕಾಮಗಾರಿ ಮುಗಿಯುವ ಮುನ್ನವೇ ಬಿರುಕು ಬಿಟ್ಟ ಮನೆಗಳು.
27 Views | 2025-04-04 11:59:41
Moreಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆ ಗಂಗೆ ಯೋಜನೆಯನ್ನು ಜಾರಿಗೆ ತರಲಾಗಿದೆ.
24 Views | 2025-04-04 12:28:58
Moreಶಿರಾ ತಾಲೂಕಿನ ಗಡಿಗ್ರಾಮವಾದ ಲೆಕ್ಕನಹಳ್ಳಿ ರಸ್ತೆಯು ಒಂದು ಕಡೆ ಕರ್ನಾಟಕ ಮತ್ತೊಂದು ಕಡೆ ಆಂದ್ರಪ್ರದೇಶ ಆಗಿರುವುದರಿಂದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.
20 Views | 2025-04-04 17:14:36
Moreಶಿರಾ ನಗರದ ದೊಡ್ಡಕೆರೆ ಬಳಿ ಅಮೃತ ಯೋಜನೆಯಡಿ ಕುಡಿಯುವ ನೀರಿನ ಸಂಸ್ಕರಣಾ ಘಟಕ ಕಟ್ಟಡಕ್ಕೆ ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಡಾ. ಟಿ.ಬಿ ಜಯಚಂದ್ರ ಭೂಮಿ ಪೂಜೆಯನ್ನು ನೇರವೇರಿಸಿದ್ರು,
28 Views | 2025-04-04 17:57:54
Moreಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
22 Views | 2025-04-05 11:15:39
Moreತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ ದಂಪತಿ ಸಾವನ್ನಪ್ಪಿದರು.
24 Views | 2025-04-05 16:13:03
Moreಅಸಂಘಟಿತ ವಲಯದ ಕಾರ್ಮಿಕರು ಸ್ವಾಭಿಮಾನಿ ಜೀವನ ನಡೆಸಬೇಕು, ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಶ್ರಮ ಯೋಗಿ ಮನ್ ಧನ್ ಎಂಬ ಯೋಜನೆಯನ್ನು ಜಾರಿಗೆ ತಂದಿದೆ.
20 Views | 2025-04-06 16:52:10
Moreಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ನಡೆಯುತ್ತಲೇ ಇದ್ದು, ಸವಾರರು ಬಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಅಪಘಾತ ಸಂಭವಿಸಿದ್ದು ಮೂರು ಹಸುಗಳು ದುರ್ಮರಣ ಹೊಂದಿದ್ದರೆ,
9 Views | 2025-04-09 12:58:16
Moreಶಿರಾ ನಗರ ತುಮಕೂರಿನಿಂದ 50 ಕಿಲೋ ಮೀಟರ್ ದೂರದಲ್ಲಿದ್ದರೂ ಕೂಡ ಸ್ವಚ್ಛತೆ ಅನ್ನೋದು ಮರೀಚಿಕೆ ಆಗಿದೆ. ಸಾಲು ಸಾಲು ಸಮಸ್ಯೆಗಳಿದ್ದರು ಅಧಿಕಾರಿಗಳು ಮಾತ್ರ ನಿದ್ದೆಯಿಂದ ಎದ್ದಿಲ್ಲ.
14 Views | 2025-04-10 12:19:07
Moreಗ್ರಾಮ ಪಂಚಾಯ್ತಿಗಳನ್ನು ಪ್ರಜಾಪ್ರಭುತ್ವದ ಬುನಾದಿ ಅಂತಲೇ ಕರೆಯಲಾಗುತ್ತೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯ್ತಿಗಳಿಗೆ ತನ್ನದೇ ಆದಂತಹ ಅಧಿಕಾರವಿದೆ.
12 Views | 2025-04-12 18:22:35
Moreತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ವಿವಿಧೆಡೆ ನಿನ್ನೆ ಸಂಜೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಗಾಳಿಮಳೆಯಿಂದಾಗಿ ಕಟಾವಿಗೆ ಬಂದಿದ್ದ ಒಂದು ಸಾವಿರ ಬಾಳೆಗಿಡಗಳು ನೆಲಕ್ಕುರುಳಿದ್ದು ರೈತ ಕಂಗಾಲಾ
6 Views | 2025-04-13 17:04:04
Moreಶಿರಾ ನಗರಸಭೆ ವ್ಯಾಪ್ತಿಯಲ್ಲಿನ ಕಲ್ಲುಕೋಟೆಯಲ್ಲಿ ನಗರಸಭೆಗೆ ಒಳಪಡುವ 8 ಎಕರೆ ಜಾಗದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಹೌಸಿಂಗ್ ಫಾರ್ ಆಲ್ ಎಂಬ ಯೋಜನೆ ಅಡಿಯಲ್ಲಿ ಬಡಜನರಿಗೆಂದು 100
19 Views | 2025-04-13 18:18:24
Moreಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿನಲ್ಲಿ ಕೆಲಸ ಮಾಡ್ತಾ ಇದ್ದ ಉದ್ಯೋಗಿಗಳು ತಮ್ಮ ಊರಿನತ್ತ ಆಗಮಿಸಿದರು.
16 Views | 2025-04-14 18:28:30
Moreಶಿರಾ ನಗರ ತುಮಕೂರಿನಿಂದ 50 ಕಿಲೋ ಮೀಟರ್ ದೂರದಲ್ಲಿದ್ದರೂ ಕೂಡ ಸ್ವಚ್ಛತೆ ಅನ್ನೋದು ಮರೀಚಿಕೆ ಆಗಿದೆ. ಸಾಲು ಸಾಲು ಸಮಸ್ಯೆಗಳಿದ್ದರು ಅಧಿಕಾರಿಗಳು ಮಾತ್ರ ನಿದ್ದೆಯಿಂದ ಎದ್ದಿಲ್ಲ.
10 Views | 2025-04-15 17:29:59
Moreಶಿರಾ ನಗರದ ವೇಗವಾಗಿ ಏನೋ ಬೆಳೆಯುತ್ತಿದೆ. ಮೂಲ ಸೌಕರುಗಳು ಇದ್ರು ಕೂಡ ಇಲ್ಲದಂತಾಗಿದೆ. ಜನರಿಗಂಥಾ ನಾನಾ ಸೌಲಭ್ಯಗಳನ್ನು ಒದಗಿಸಿದ್ರು ಕೂಡ ಆ ಸೌಲಭ್ಯಗಳ ಅನುಕೂಲ ಜನರಿಗೆ ಸಿಗ್ತಾ ಇಲ್ಲ ಅಂತಾನೇ
8 Views | 2025-04-15 18:15:00
More