ಕೊರಟಗೆರೆ : ಪ್ರಜಾಶಕ್ತಿ ವರದಿಯ ಬಿಗ್ ಇಂಫ್ಯಾಕ್ಟ್ | ಸಿದ್ದರಬೆಟ್ಟದ ದಾಸೋಹದ ಉಗ್ರಾಣದಲ್ಲಿದ್ದ ದವಸ-ಧಾನ್ಯ ಹರಾಜು
ಪ್ರಜಾಶಕ್ತಿ ಟಿವಿ ಪ್ರಾರಂಭವಾಗಿ ಕೆಲವೇ ತಿಂಗಳುಗಳಲ್ಲಿ ತುಮಕೂರಿನ ಮನೆ ಮನೆಗೂ ತಲುಪಿದೆ. ಗ್ರಾಮಗಳ ಸಮಸ್ಯೆಗಳ ಬಗ್ಗೆ ವರದಿ ಬಿತ್ತರಿಸುವ ಮೂಲಕ ಅಧಿಕಾರಿಗಳ ಕಣ್ತೆರೆಸುವ ಕೆಲಸವನ್ನು ಕೂಡ ಮಾಡಿದೆ