ಗ್ಯಾರೆಂಟಿ ಕೊಟ್ಟು ಕೆಟ್ವಿ ಅನ್ನುವಂತಹ ಸ್ಥಿತಿ ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ್ದು. ಉಚಿತ ಭಾಗ್ಯಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದ್ದು, ಈ ಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಮೇಲೆಯೇ ಬರೆ ಹಾಕೋದಕ್ಕೆ ಮುಂ
52 Views | 2025-02-28 13:42:43
Moreತುಮಕೂರು ಜಿಲ್ಲಾಸ್ಪತ್ರೆಯ ಬಗ್ಗೆ ಅದೇಷ್ಟು ಸುದ್ದಿ ಮಾಡೋದು ಹೇಳಿ. ಇವರ ಕರ್ಮಕಾಂಡಗಳ ಬಗ್ಗೆ ಸುದ್ದಿ ಮಾಡಿಮಾಡಿ ನಮಗೇ ಬೇಜಾರು ಬರ್ತಿದೆ ಹೊರತು, ಅಲ್ಲಿರುವ ದಪ್ಪಚರ್ಮದ ಅಧಿಕಾರಿಗಳು ಮಾತ್ರ ಸ್ವಲ್ಪವೂ ಬದಲಾಗ್ತಲೇ ಇಲ್ಲ.
44 Views | 2025-02-28 18:47:52
Moreತುಮಕೂರು ನಗರ ಸ್ಮಾರ್ಟ್ ಸಿಟಿ ಖ್ಯಾತಿಗೆ ಪಾತ್ರವಾಗಿದ್ದು, ಈ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರಕ್ಕೆ ಸಾವಿರಾರು ಕೋಟಿ ರೂಪಾಯಿ ಅನುದಾನ ಹರಿದುಬಂದಿದೆ.
44 Views | 2025-03-01 19:45:48
Moreತುಮಕೂರು ಜಿಲ್ಲೆಯಲ್ಲಿ ಅಕ್ರಮ ಮರ ಸಾಗಣೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ಯಾ? ಹೀಗೊಂದು ಅನುಮಾನ ಮೂಡೋದಕ್ಕೆ ಶುರುವಾಗಿದೆ. ಟನ್ಗಟ್ಟಲೇ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದವರಿಗೆ ತುಮಕೂರು RTO ಆಧಿಕಾರಿಗಳು ಇದೀಗ ಶಾಕ್ ನೀಡಿದ್ದಾರೆ.
42 Views | 2025-03-02 18:23:35
Moreತುಮಕೂರು ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಉತ್ಪಾದನೆ ಈ ಬಾರಿ ಹೆಚ್ಚಾಗಿದೆ. ಉತ್ತಮ ಮಳೆಯಾಗಿದ್ದರಿಂದ ಸಮೃದ್ಧಿಯಾದ ರಾಗಿ ಬೆಳೆ ರೈತರ ಕೈ ಸೇರಿದ್ದು, ರಾಗಿ ಮಾರಾಟ ಮಾಡಲು ರೈತರು ಉತ್ಸಾಹ ತೋರುತ್ತಿದ್ದಾರೆ.
38 Views | 2025-03-04 18:33:43
Moreಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸ ಆರಂಭವಾಗಿದ್ದು, ಮುಸ್ಲಿಂ ಬಾಂಧವರಂತೂ ಅತ್ಯಂತ ಭಕ್ತಿ- ಭಾವದಿಂದ ಉಪವಾಸ ನಡೆಸುತ್ತಿದ್ದಾರೆ.
40 Views | 2025-03-05 17:51:55
Moreತುಮಕೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದಾದ ಸಿದ್ಧಾರ್ಥ ಪಿಯು ವಸತಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದೀಪಿಕಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
72 Views | 2025-03-06 17:31:16
Moreತುಮಕೂರಿನ ಟೌನ್ ಹಾಲ್ ನಲ್ಲಿ 31 ವರ್ಷದಿಂದ ರಾಜ್ ಕುಮಾರ್ ಹೋಟೆಲ್ ನಡೆಸುತ್ತಿದ್ದ ಕುಮಾರ್ , ನೈಟ್ ಹೋಟಲ್ ಕುಮಾರಣ್ಣ, ಚಿತ್ರಾನ್ನ ಕುಮಾರಣ್ಣ, ಎಂದೇ ಹೆಸರುವಾಸಿಯಾಗಿದ್ದ ಕುಮಾರ್ ಅವರು ನೆನ್ನೆ ತಡರಾತ್ರಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
52 Views | 2025-03-06 18:38:27
Moreಸ್ಮಾರ್ಟ್ ಸಿಟಿ, ಗ್ರೇಟರ್ ಸಿಟಿ ಅಂತಾ ನಮ್ಮ ತುಮಕೂರು ಸಿಟಿ ಸ್ವಚ್ಛತೆಯಲ್ಲಿ ತೀರಾ ಹಿಂದುಳಿದಿದೆ. ಕಸದ ರಾಶಿ ಬಿದ್ದಿದ್ದರೂ ಕೂಡ ಪಾಲಿಕೆ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.
51 Views | 2025-03-06 19:04:44
Moreಸ್ಮಾರ್ಟ್ ಸಿಟಿ ತುಮಕೂರು ಈಗ ಮತ್ತಷ್ಟು ಸ್ಮಾರ್ಟ್ ಆಗ್ತಿದ್ದು, ತುಮಕೂರು ಮಹಾನಗರ ಪಾಲಿಕೆ ಜನರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಎ ಖಾತೆ, ಬಿ ಖಾತೆ, ಇ ಆಸ್ತಿಗಾಗಿ ಜನರು ಪರದಾಡಬೇಕಿಲ್ಲ.
42 Views | 2025-03-07 18:20:45
Moreತುಮಕೂರು ನಗರದ ಸರಸ್ವತಿಪುರಂನ ಬಿಎಸ್ಪಿ ಕಚೇರಿಯಲ್ಲಿ ದಾದಾ ಸಾಹೇಬ್ ಕಾಂಶಿರಾಮ್ ಅವರ 91 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
37 Views | 2025-03-15 18:21:24
Moreನಾಳೆ ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ. ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಅನ್ನೋ ಹಾಡಿನಂತೆಯೇ ನಾಡಿನ ಜನ ಯುಗಾದಿ ಹಬ್ಬದ ಮೂಲಕ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಜ್ಜಾಗಿದ್ದಾರ
29 Views | 2025-03-29 18:01:57
Moreಗ್ಯಾರಂಟಿ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಸರ್ಕಾರ, ಎಡಗೈಯಿಂದ ಕೊಟ್ಟು ಬಲಗೈಯಲ್ಲಿ ಕಸಿದುಕೊಳ್ಳುವ ಕೆಲಸ ಮಾಡಿದೆ. ಒಂದೊಂದೇ ವಸ್ತುಗಳ ಬೆಲೆ ಏರಿಸಲು ಮುಂದಾಗಿದ್ದ ರಾಜ್ಯ ಸರ್ಕಾರ ಏಪ್ರಿಲ್ 1
31 Views | 2025-04-05 14:00:11
Moreಇವತ್ತು ಹೇಳಿ ಕೇಳಿ ಭಾನುವಾರ, ಭರ್ಜರಿ ಬಾಡೂಟ ತಿನ್ನಬೇಕು ಅಂತಾ ಅಂದುಕೊಂಡಿರೋ ಮಾಂಸಪ್ರಿಯರಿಗೆ ತುಮಕೂರು ಪಾಲಿಕೆ ಶಾಕ್ ನೀಡಿದೆ.
27 Views | 2025-04-06 13:28:46
Moreತುಮಕೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮದ್ ಖಲಂದರ್ ಅವರಿಗೆ ೨೭ ವರ್ಷ ವಯಸಾಗಿದ್ದು.
25 Views | 2025-04-07 17:43:30
Moreಇಂದು ಕಲ್ಪತರು ನಾಡು ತುಮಕೂರಿನ ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ಧ ಶೆಟ್ಟಿಹಳ್ಳಿ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
25 Views | 2025-04-12 18:30:21
Moreಇಂದು ಇತಿಹಾಸ ಪ್ರಸಿದ್ಧ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿದೆ. ಶೆಟ್ಟಿಹಳ್ಳಿ ಜಾತ್ರೆಯ ಪ್ರಯುಕ್ತ ನಗರದಾದ್ಯಂತ ಪಾನಕ, ಪ್ರಸಾದ ಮತ್ತು ಅನ್ನಸಂತರ್ಪಣೆಯನ್ನ
20 Views | 2025-04-12 18:46:53
Moreಪ್ರಜಾಶಕ್ತಿ ಟಿವಿ ವರದಿ ಮಾಡಿ ಸುಮ್ಮನೆ ಕೂರಲ್ಲ ಅನ್ನೋದನ್ನು ಮತ್ತೆ ಮತ್ತೆ ಸಾಬೀತು ಮಾಡ್ತಾನೆ ಇದೆ. ಸಾಲು ಸಾಲು ವರದಿ ಮಾಡುವ ಮೂಲಕ ಅಧಿಕಾರಿಗಳ ಕಣ್ತೆರೆಸುವ ಮೂಲಕ ಜನಸಾಮಾನ್ಯರ ಸಮಸ್ಯೆಯನ್ನು
22 Views | 2025-04-15 18:34:42
Moreನೀರಿನ ವಿಚಾರಕ್ಕೆ ಹೆಂಗಸರ ನಡುವೆ ಜಗಳ, ಗಲಾಟೆ ನಡೆಯೋದು ಕಾಮನ್ ಹಳ್ಳಿಗಳಲ್ಲಂತೂ ಆಗಾಗ ಇಂತಹ ದೃಶ್ಯಗಳು ಕಾಣಿಸ್ತಾನೆ ಇರ್ತವೆ. ಆದರೆ ತುಮಕೂರು ನಗರದಲ್ಲಿ ಕುಡಿಯುವ ನೀರು ಹಿಡಿಯುವ ವಿಚಾರಕ್ಕೆ ಮ
16 Views | 2025-04-15 18:56:13
Moreತುಮಕೂರು ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿರೋ ಜಿಲ್ಲೆ. ಸ್ಮಾರ್ಟ್ ಸಿಟಿಯಾದ ನಂತರದಿಂದ ನಮ್ಮ ನಗರ ಸ್ವಚ್ಛವಾಯ್ತು ಅನ್ನುತ್ತಿದ್ದೋರೆ ಈಗ ಮೂಗು ಮುರಿಯುತ್ತಿದ್ದಾರೆ.
15 Views | 2025-04-17 16:37:24
Moreಮೂರುವರೆ ವರ್ಷದ ಈ ಮೌಲ್ಯಪ್ರಿಯ ಮನಸ್ವಿ ಟ್ಯಾಲೆಂಟ್ಗೆ, ಆಕೆಯ ಜ್ಞಾಪಕ ಶಕ್ತಿಗೆ ನಾವೆಲ್ಲರೂ ಒಂದು ಸಾರಿ ಸೆಲ್ಯೂಟ್ ಹೊಡೆಯಲೇಬೇಕು.
19 Views | 2025-04-17 17:49:47
More