ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ಸಾಮಾಜಿಕ ಕಳಕಳಿಯುಳ್ಳ ವರದಿಗಳನ್ನೇ ಬಿತ್ತರಿಸುತ್ತಾ ಬರುತ್ತಿದೆ. ಅದರಲ್ಲಿಯೂ ತುಮಕೂರು ನಗರವಾಸಿಗಳ ಸಮಸ್ಯೆಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ.
54 Views | 2025-01-27 16:45:57
Moreಮಧುಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿ ಎಚ್. ಸಿ. ಬಸವರಾಜು ಹಾಗೂ ಎಚ್. ಸಿ. ವೀರಭದ್ರಪ್ಪ ಸ್ಮರಣಾರ್ಥ ನೂತನವಾಗಿ ನಿರ್ಮಿಸಿರುವ ಡಯಾಲಿಸಿಸ್ ಸೆಂಟರ್ ಹಾಗೂ ಶ್ರೀ ಶಾರದಾ ದೇವಿ ಕಣ್ಣಿನ ಆಸ್ಪತ್ರೆ, ಸಂಶೋಧನಾ ಕೇಂದ್ರ ಉದ್ಘಾಟನೆ.
64 Views | 2025-01-28 14:42:19
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನಾಗಲ್ಲ ಅಂತಾ ಪದೇ ಪದೇ ಸಾಬೀತು ಪಡಿಸುತ್ತಲೇ ಇದೆ. ತುಮಕೂರಿನ ಮೂಲೆ ಮೂಲೆಯಲ್ಲೂ ಇರೋ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟು, ಸಮಸ್ಯೆ ಪರಿಹಾರ ಆಗೋವರೆಗೂ ನಿರಂತರ ವರದಿ ಮಾಡುತ್ತಲೇ ಇತ್ತು.
59 Views | 2025-01-28 16:20:26
Moreತುಮಕೂರು ಪಾಲಿಕೆ ಈ ಹಿಂದೆ ನಗರ ಸಭೆ ಆಗಿದ್ದು ಇದೀಗ ಮಹಾನಗರ ಪಾಲಿಕೆಯಾಗಿ ಬೆಳೆದಿದೆ. ಪಾಲಿಕೆಗೆ ಕೋಟ್ಯಾಂತರ ರೂಪಾಯಿ ತೆರಿಗೆ ಕೂಡ ಬರ್ತಾ ಇದೆ.
65 Views | 2025-01-28 17:41:23
Moreಅಂಗಡಿ- ಮುಂಗಟ್ಟುಗಳಲ್ಲಿ ಇಂಗ್ಲೀಷ್ ಭಾಷೆಯನ್ನು ಬಿಟ್ಟು ಕನ್ನಡ ಭಾಷೆಯಲ್ಲೇ ಬೋರ್ಡ್ಗಳನ್ನು ಹಾಕಬೇಕು ಎಂದು ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡ ರಕ್ಷಣಾ ವೇದಿಕೆ ಸೇರಿ ಅನೇಕ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿತ್ತು
94 Views | 2025-02-07 16:09:41
MoreMLA ಸುರೇಶ್ ಗೌಡ ಅವರೇ ನೀವು ಏನೋ ಎಸಿ ಕಾರಲ್ಲಿ ಜುಂ ಅಂತಾ ಹೋಗ್ತೀರಾ, ಆದರೆ ಬಡ ಜನರ ಪಾಡು ಯಾರಿಗೆ ಹೇಳೋಣ. ಎಲೆಕ್ಷನ್ ಬಂದಾಗ ಮಾತ್ರ ಈ ಕಡೆ ಬರ್ತೀರಾ, ಕೈ ಮುಗಿದು ವೋಟ್ ಹಾಕಿ ಅಂತಾ ಕೇಳ್ತೀರಾ.
95 Views | 2025-02-09 11:03:44
Moreದೊಡ್ಡ ದೊಡ್ಡ ಮಾಲ್ ಗಳಲ್ಲಿ ಆಫರ್ ಗಳನ್ನು ನೋಡಿದ್ದೇವೆ. ಬೈ ಒನ್ ಗೆಟ್ ಒನ್ ಫ್ರೀ ಅನ್ನೋ ಆಫರ್ ಗಳನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಈರುಳ್ಳಿ ಮಂಡಿ ಮಾಲೀಕ ಬರೀ ಈರುಳ್ಳಿ ಖರೀದಿ ಮಾಡಿದರೆ ಸಾಕು ಪ್ರತಿದಿನ ಗ್ರಾಹಕರಿಗೆ ಬಹುಮಾನ ಕೊಡ್ತಾ ಇದ್
69 Views | 2025-02-09 13:24:40
Moreಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಅಮಾನವೀಯವಾಗಿ ನಡೆದುಕೊಂಡಿರುವ ಬಗ್ಗೆ ಆರೋಪ ಕೇಳಿಬಂದಿದೆ.
86 Views | 2025-02-09 14:50:07
Moreಹೇಳಿ ಕೇಳಿ ಪ್ರತಿಷ್ಠಿತ ಶೋ ರೂಂ, ಆದರೆ ಗಾಡಿ ತಗೋಳೋವರೆಗೂ ಮಾತ್ರ ನಮ್ಮ ಸರ್ವೀಸ್ ಚೆನ್ನಾಗಿದೆ, ನಮ್ಮ ಶೋ ರೂಂನಲ್ಲಿ ಆ ಆಫರ್ ಇದೆ, ಈ ಆಫರ್ ಇದೆ ಅಂತಾ ಬಡಾಯಿ ಕೊಚ್ಚಿಕೊಳ್ತಾರೆ. ಆದರೆ ಗಾಡಿ ತಗೊಂಡ ಮೇಲೆ ತಮ್ಮ ವರಸೆಯನ್ನು ಬದಲಿಸಿದ್ದಾರೆ.
99 Views | 2025-02-09 17:48:12
Moreಖೋ-ಖೋ ವಿಶ್ವಕಪ್ನಲ್ಲಿ ಗೆದ್ದಿರುವ ಕ್ರೀಡಾಪಟುಗಳಿಗೆ ಸರಿಯಾಗಿ ಗೌರವ ಸಿಗ್ತಾ ಇಲ್ಲ ಎಂದು, ಆರೋಪಿಸಿ ಇಂದು ಖೋಖೋ ಮಂಡಳಿಯವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
74 Views | 2025-02-10 16:23:05
Moreಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ಶೋಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಇಂದಿನಿಂದ ಫೆಬ್ರವರಿ 14ರವರೆಗೂ ಏರ್ ಶೋ ನಡೆಯಲಿದೆ. ಏರ್ಶೋ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
127 Views | 2025-02-10 19:08:36
Moreಇನ್ನು ಕೂಡ ಬೇಸಿಗೆ ಕಾಲವೇ ಆರಂಭವಾಗಿಲ್ಲ. ಫೆಬ್ರವರಿ ತಿಂಗಳು ಅರ್ಧ ಕೂಡ ಕಳೆದಿಲ್ಲ. ಅದಾಗಲೇ ಕಲ್ಪತರು ನಾಡು ತುಮಕೂರಿನಲ್ಲಿ ಜೀವಜಲಕ್ಕಾಗಿ ಹಾಹಾಕಾರ ಶುರುವಾಗಿದೆ. ತುಮಕೂರಿನ ಅದೊಂದು ಏರಿಯಾದಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿಬಿಟ್ಟಿದೆ
62 Views | 2025-02-11 18:43:00
Moreಅಮೆರಿಕದಲ್ಲಿ ಅಕ್ರಮ ಭಾರತೀಯ ವಲಸಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇಂದು ತುಮಕೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
65 Views | 2025-02-14 16:58:29
Moreತುಮಕೂರು ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಬೆನ್ನಲ್ಲೇ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಛೇರಿಗೆ ದಾಳಿ ಮಾಡಿ
72 Views | 2025-02-15 10:01:18
Moreತುಮಕೂರಿನ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ವತಿಯಿಂದ ಹೆಚ್ಎಎಲ್ ಹೆಲಿಕಾಪ್ಟರ್ ವೇದಿಕೆಯ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ನೆರವೇರಿಸಿದರು.
80 Views | 2025-02-15 15:51:55
Moreತುಮಕೂರಿನ ಕನ್ನಡ ಭವನದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಬಂಜಾರ ಸೇವಾಲಾಲ್ ಸೇವಾ ಸಂಘದ ವತಿಯಿಂದ ಪವಾಡ ಪುರುಷ ಸಂತಾ ಸೇವಾಲಾಲ್ ಅವರ 286ನೇ ಜಯಂತಿಯನ್ನು
79 Views | 2025-02-15 17:39:22
Moreತುಮಕೂರು ನಗರ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ದಿಯಾಗುತ್ತಿದೆ. ಅದೇ ರೀತಿ ತುಮಕೂರಿನಲ್ಲಿ ಸಮಸ್ಯೆಗಳು ಕೂಡ ಬೆಳೆಯುತ್ತಿವೆ. ಈ ಸಮಸ್ಯೆಗಳಲ್ಲಿ ಫುಟ್ಪಾತ್ ಒತ್ತುವರಿ ಸಮಸ್ಯೆ ಕೂಡ ಒಂದು.
54 Views | 2025-02-15 18:31:52
Moreಸ್ಮಾರ್ಟ್ ಸಿಟಿ ತುಮಕೂರಿನಲ್ಲಿ ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆಯಾಗಿ ಕೇವಲ 6 ತಿಂಗಳಷ್ಟೇ ಕಳೆದಿದ್ದು, ಬರೀ ಆರು ತಿಂಗಳಿಗೆ ತನ್ನ ಹೊಳಪನ್ನು ಕಳೆದುಕೊಂಡಿದೆ. ನೋಡಲು ಮಾತ್ರ ಅಂದ ಚೆಂದವಾಗಿದೆ, ಆದರೆ ಒಳಗೆ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್
55 Views | 2025-02-16 18:19:24
Moreಗೃಹ ಸಚಿವರ ತವರು ಕ್ಷೇತ್ರ ತುಮಕೂರು ಜಿಲ್ಲೆಯಲ್ಲಿ ದಿನೇ ದಿನೇ ಮೈಕ್ರೋ ಫೈನಾನ್ಸ್ ಗಳ ಕಾಟ ಹೆಚ್ಚಾಗ್ತಾನೆ ಇದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ಅದೆಷ್ಟೋ ಕ್ರಮ ಕೈಗೊಂಡರೂ ಕೂಡ ಮೈಕ್ರ
40 Views | 2025-02-23 10:22:21
Moreಸ್ಮಾರ್ಟ್ ಸಿಟಿ, ಗ್ರೇಟರ್ ಸಿಟಿ ಎಂಬ ಖ್ಯಾತಿ ಕೇವಲ ಬುಕ್ನಲ್ಲಿ ಬರೆಯಲು ಮಾತ್ರ ಸೀಮಿತ ಅಂತಾ ಅನಿಸುತ್ತೆ. ಏಕೆಂದರೆ ನಗರದಲ್ಲಿರೋ ಅವ್ಯವಸ್ಥೆಯನ್ನ ಕಂಡರೆ ತುಮಕೂರಿನ ಮರ್ಯಾದೆ ಮೂರು ಕಾಸಿಗೆ ಹರಾಜು ಆಗೋದು ಮಾತ್ರ ಪಕ್ಕಾ.
37 Views | 2025-02-27 10:27:09
Moreಕಲ್ಪತರು ನಾಡು ತುಮಕೂರಿನಲ್ಲಿ ಇಂದು ಮತ್ತೊಂದು ಭಯಾನಕ ಘಟನೆ ನಡೆದುಹೋಗಿದೆ. ಎಂಟು ತಿಂಗಳು ಗರ್ಭಿಣಿಯಾಗಿದ್ದ ಪತ್ನಿಯನ್ನು ಪಾಪಿ ಪತಿರಾಯನೇ ನೇಣು ಬಿಗಿದು ಕೊಲೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ.
45 Views | 2025-03-02 13:51:06
Moreಕುಣಿಗಲ್ ಕೆರೆಗೆ ಐಟಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ತುಮಕೂರಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ತುಮಕೂರಿಗರು ಬೆಚ್ಚಿ ಬಿದ್ದಿದ್ದಾರೆ. ಹೌದು ತುಮಕೂರು ಅಮಾನಿಕೆರೆ ಕೋಡಿ ಬಳಿ ಇರೋ ಕೋಡಿ ಬಸವೇಶ್ವರ ದೇವ
35 Views | 2025-03-04 16:29:34
Moreತುಮಕೂರು ಜಿಲ್ಲಾಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ಅವ್ಯವಸ್ಥೆ ಆಗರದ ಜೊತೆಗೆ ಏಜೆನ್ಸಿಗಳ ಹಾವಳಿ ಹೂಡ ಹೆಚ್ಚಾಗಿದೆ. ಜಿಲ್ಲಾಸ್ಪತ್ರೆ ಅವ್ಯವಸ್ಥೆಗೆ ಏಜೆನ್ಸಿಗಳು ಕೂಡ ಒಂದು ರೀತಿಯ ಕಾರಣವಾಗಿತ್ತು.
38 Views | 2025-03-05 16:30:57
Moreತುಮಕೂರು ನಗರದ ಆಟೋ ಚಾಲಕರಿಗೆ RTO ಹಾಗೂ ಪೊಲೀಸ್ ಇಲಾಖೆ ಶಾಕ್ ನೀಡಲು ಮುಂದಾಗಿದ್ದು, FC ಇಲ್ಲದ ಆಟೋಗಳನ್ನು ಸೀಜ್ ಮಾಡಲು ಮುಂದಾಗಿದೆ.
34 Views | 2025-03-07 14:09:54
Moreನಮ್ಮ ನಡಿಗೆ ನಶೆ ಮುಕ್ತ ತುಮಕೂರು ಕಡೆಗೆ ಎಂಬ ಪ್ರತಿಜ್ಞಾ ಪೂರ್ವಕ ಘೋಷಣೆಯೊಂದಿಗೆ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮ್ಯಾರಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
26 Views | 2025-03-09 14:14:41
Moreಚಿನ್ನ, ದುಡ್ಡು, ಆಸ್ತಿ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ. ಆದರೆ ಇಲ್ಲೊಬ್ಬ ಆಟೋ ಚಾಲಕ ತನ್ನ ಬಳಿಯೇ ಬಂಗಾರ ಹುಡುಕಿಕೊಂಡು ಬಂದರೂ ಕೂಡ ತಿರಸ್ಕರಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.
24 Views | 2025-03-10 13:50:04
Moreಶುಕ್ರವಾರ ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಸಿದ್ದರಾಮಯ್ಯ ಬಜೆಟ್ ಹಲಾಲ್ ಬಜೆಟ್ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸ್ತಾ ಇದ್ದಾರೆ.
30 Views | 2025-03-10 14:13:17
Moreದಿನೇದಿನೇ ತುಮಕೂರು ನಗರ ದೊಡ್ಡದಾಗಿ ಬೆಳೆದಂತೆಲ್ಲಾ ನಗರದಲ್ಲಿ ಕಸದ ಸಮಸ್ಯೆ ಕೂಡ ದೊಡ್ಡದಾಗುತ್ತಲೇ ಹೋಗ್ತಿದೆ. ಒಂದು ಕಡೆ ತುಮಕೂರು ನಗರ ಸ್ಮಾರ್ಟ್ ಸಿಟಿ ಅನ್ನೋ ಹಣೆಪಟ್ಟಿಯನ್ನು ಹೊತ್ತುಕೊಂಡಿದೆ.
43 Views | 2025-03-16 16:45:56
Moreಒಳ ಮೀಸಲಾತಿ ಜಾರಿಗೆ ಅಗ್ರಹಿಸಿ ಮಾದಿಗ ಸಮುದಾಯದ ಮುಖಂಡರು ದಾವಣಗೆರೆ ಜಿಲ್ಲೆ ಹರಿಹರದಿಂದ ಬೆಂಗಳೂರಿಗೆ ಕಾಂತ್ರಿಕಾರಿ ಪಾದಯಾತ್ರೆ ಕೈಗೊಂಡಿದ್ದಾರೆ. ಇಂದು ಅವರ ಪಾದಯಾತ್ರೆ ತುಮಕೂರು ನಗರಕ್ಕೆ ಆಗಮಿಸಿದ್ದು,
40 Views | 2025-03-16 19:12:45
Moreತುಮಕೂರು ನಗರ ಬೆಂಗಳೂರಿಗೆ ಸರಿ ಸಮಾನವಾಗಿ ಬೆಳೆಯುತ್ತಿರೋದರ ಜೊತೆಗೆ ನಗರದಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು, ಏರಿಯಾ ಏರಿಯಾಗಳೇ ಗಬ್ಬೇದ್ದು ನಾರುವಂತಹ ಸ್ಥಿತಿ ನಿರ್ಮಾಣ ಆಗಿದೆ.
38 Views | 2025-03-17 17:39:47
Moreತುಮಕೂರು ಜಿಲ್ಲಾಸ್ಪತ್ರೆಯ ಕರ್ಮಕಾಂಡ ಒಂದಾ.. ಎರಡಾ..? ರೋಗಿಗಳಿಗೆ ಉತ್ತಮ ಚಿಕಿತ್ಸೆ ಕೊಡುವುದಿರಲಿ ಸ್ವಚ್ಛತೆ ಅಂದರೆ ಏನು ಅನ್ನೋದು ಆಸ್ಪತ್ರೆಯ ಸಿಬ್ಬಂದಿಗೆ ಗೊತ್ತೇ ಇಲ್ಲ ಅಂತಾ ಕಾಣುತ್ತೆ.
33 Views | 2025-03-17 18:21:41
Moreತುಮಕೂರು ನಗರದ ಹೃದಯ ಭಾಗದಲ್ಲಿರೋ ಜೆ.ಸಿ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಜಾಗದಲ್ಲಿ ಮಾಲ್ ನಿರ್ಮಾಣಕ್ಕೆ ಅಂದಿನ ಬಿಜೆಪಿ ಸರ್ಕಾರ ಜಾಗವನ್ನು ಮಂಜೂರು ಮಾಡಿತ್ತು.
29 Views | 2025-03-18 19:13:41
Moreತುಮಕೂರು ಮಹಾನಗರದಲ್ಲಿ ಎಫ್ ಸಿ ಇಲ್ಲದೇ ಓಡಾಡುತಿದ್ದ 4 ಸಾವಿರ ಆಟೋಗಳನ್ನು ಸೀಜ್ ಮಾಡಲು ಆರ್ಟಿಓ ನಿರ್ಧರಿಸಿತ್ತು. ಇದಕ್ಕೆ ಸೆಡ್ಡು ಹೊಡೆದಿದ್ದ ಆಟೋಚಾಲಕರು.
41 Views | 2025-03-27 17:52:40
Moreನಿಮ್ಮ ಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಎಂದಿಗೂ ಸುಮ್ಮನೆ ಕೂರಲ್ಲ ಅನ್ನೋದಕ್ಕೆ ಇದು ಸೂಕ್ತ ಉದಾಹರಣೆ. ಸಮಸ್ಯೆಗಳ ಬಗ್ಗೆ ಸುದ್ದಿ ಮಾಡೋದರ ಜೊತೆಗೆ ಅದನ್ನು ಸಂಬಂಧಪಟ್ಟವರ ಗಮನಕ್ಕೆ ತಂದು ಪರಿಹಾರ
23 Views | 2025-03-29 16:22:12
Moreಇಂದು ಜಗತ್ತಿನಾದ್ಯಂತ ಮುಸ್ಲಿಮರ ಪವಿತ್ರ ಹಬ್ಬವಾದ ರಂಜಾನ್ ಸಂಭ್ರಮ. ಪವಿತ್ರ ರಂಜಾನ್ ಮಾಸದಲ್ಲಿ ಒಂದು ತಿಂಗಳು ಪೂರ್ತಿ ಉಪವಾಸ ಆಚರಿಸಿದ್ದ ಮುಸ್ಲಿಂ ಬಾಂಧವರು, ಇವತ್ತು ಸಾಮೂಹಿಕವಾಗಿ ಪ್ರಾರ್
27 Views | 2025-03-31 16:41:12
Moreಖಡಕ್ ಪೊಲೀಸ್ ಖದರ್ ಆಗಿಯೇ ಕೆಲಸ ಮಾಡ್ತಿದ್ದ ಆಫೀಸರ್. ಸುಮಾರು ೩ ದಶಕಗಳ ಕಾಲ ಖಾಕಿ ತೊಟ್ಟು ಕಳ್ಳ, ಖದೀಮರ ಬೆವರಿಳಿಸಿದ್ದ ಪೊಲೀಸ್ ಅಧಿಕಾರಿ ಇದೀಗ ಸೇವೆಯಿಂದ ನಿವೃತ್ತರಾಗಿದ್ದಾರೆ.
26 Views | 2025-04-03 14:05:55
Moreಯುಗಾದಿ ಬಳಿಕ ತುಮಕೂರಿನಲ್ಲಿ ಮೊದಲ ಮಳೆಯಾಗಿದ್ದು, ಮಳೆಯ ಸಿಂಚನ ಕಂಡು ತುಮಕೂರಿಗರು ಫುಲ್ ಖುಷ್ ಆದರು. ನಿನ್ನೆಯಿಂದ ತುಮಕೂರು ಸುತ್ತಾ- ಮುತ್ತಾ ಆಗ್ಗಾಗ್ಗೆ ಮೋಡ ಕವಿದ ವಾತಾವರಣ ಇದ್ದು, ಇಂದು
39 Views | 2025-04-03 16:15:14
Moreಪ್ರಪಂಚದಲ್ಲಿ ಕೆಟ್ಟ ಮಕ್ಕಳು ಬೇಕಾದ್ರೆ ಇರ್ತಾರೆ, ಆದರೆ ಕೆಟ್ಟ ತಾಯಿ ಎಂದಿಗೂ ಇರೋದಿಲ್ಲ. ತನ್ನ ಸರ್ವಸ್ವವನ್ನು ತನ್ನ ಮಕ್ಕಳಿಗೆ ಅರ್ಪಿಸುವ ತ್ಯಾಗಮಯಿ ಅಂದರೆ ಅದು ತಾಯಿ.
34 Views | 2025-04-03 18:21:57
Moreತುಮಕೂರು ನಗರ ಶಿಕ್ಷಣಕ್ಕೆ ಮಾತ್ರವಲ್ಲದೇ ನಾನಾ ಉದ್ಯಮಗಳಿಗೂ ಹೆಸರುವಾಸಿಯಾಗಿದೆ, ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ತುಮಕೂರು ನಗರದ ಗಾರ್ಬೆಜ್ ಸಿಟಿಯಾಗಿ ಚೇಂಜ್ ಆಗ್ತಾ ಇದ್ದು, ಇಡೀ ಸಿಟಿ ಗಬ
24 Views | 2025-04-04 14:41:32
Moreತುಮಕೂರು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ವಿ.ಮರಿಯಪ್ಪ ನಿವೃತ್ತಿ ಹೊಂದಿದ್ದು, ಮೊನ್ನೆಯಷ್ಟೇ ಪೊಲೀಸರು ಅವರಿಗೆ ಅದ್ದೂರಿ ಬೀಳ್ಕೊಡುಗೆ ಕೊಟ್ಟಿದ್ದಾರೆ.
24 Views | 2025-04-05 11:44:06
Moreಸಂಸತ್ ನಲ್ಲಿ ವಕ್ಫ್ ತಿದ್ದುಪಡಿ 2024 ಮಸೂದೆಯನ್ನು ಮಂಡಿಸಲಾಗಿದ್ದು, ಈ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಸಮುದಾಯದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ಎಐಎಂಐಎಂ ತುಮಕೂರು ಜಿಲ್ಲಾಧ್ಯಕ್ಷ ಸ
466 Views | 2025-04-05 18:18:29
Moreಮಾಜಿ ಶಾಸಕ ಡಿ.ಸಿ ಗೌರಿಶಂಕರ್ ನೆನ್ನೆ ತುಮಕೂರು ಗ್ರಾಮಾಂತರ ಕ್ಷೇತ್ರದ ನೀರಾವರಿ ಇಲಾಖೆಯಲ್ಲಿ 1 ಕೋಟಿಯಷ್ಟು ಬ್ರಹ್ಮಂಡ ಭ್ರಷ್ಟಾಚಾರ ಆಗಿದೆ ಎಂದು ದಾಖಲೆ ಸಮೇತ ಬಯಲಿಗೆಳೆದಿದ್ದರು.
33 Views | 2025-04-05 18:44:08
Moreತುಮಕೂರು ನಗರ ಸ್ಮಾರ್ಟ್ ಸಿಟಿ ಆಗಿದ್ದು, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ನಗರದ ಪ್ರಮುಖ ರಸ್ತೆ ಬದಿ ಕಸದ ನಿರ್ವಹಣೆಗಾಗಿ ಟ್ವಿನ್ ಬಿನ್ಗಳನ್ನು ಅಳವಡಿಸಲಾಗಿತ್ತು.
24 Views | 2025-04-07 18:06:01
Moreರಾಜ್ಯ ಸರ್ಕಾರ ಒಂದಲ್ಲಾ ಒಂದು ವಿವಾದಗಳನ್ನು ಸೃಷ್ಟಿ ಮಾಡಿಕೊಳ್ಳುತ್ತಿದೆ. ಯಾವಾಗಲೂ ಅಲ್ಪ ಸಂಖ್ಯಾತರ ಪರವಾಗಿ ಇದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್,
26 Views | 2025-04-08 13:56:54
Moreತುಮಕೂರು ನಗರದ ಅಂದರೆ ಕೇವಲ ಸ್ಮಾರ್ಟ್ ಸಿಟಿ, ಶೈಕ್ಷಣಿಕ ನಗರ ಅಂತಾ ಮಾತ್ರ ಅಲ್ಲ ಗಾರ್ಬೇಜ್ ಸಿಟಿ ಅಂತಾನೇ ಫೇಮಸ್ ಆಗ್ತಾ ಇದೆ.
40 Views | 2025-04-13 17:17:43
Moreರಾಜ್ಯ ಸರ್ಕಾರ ಏಪ್ರಿಲ್ 1 ರಿಂದ ಹಾಲು, ಮೊಸರು, ಕರೆಂಟ್ ಸೇರಿ ಹಲವು ಬೆಲೆಗಳನ್ನು ಏರಿಕೆ ಮಾಡಿದ್ದು, ಕೈ ಸರ್ಕಾರದ ವಿರುದ್ಧ ವಿಪಕ್ಷಗಳು ಸೇರಿ ಸಾಮಾನ್ಯ ಜನರು ಬೀದಿಗಿಳಿದು ಆಕ್ರೋಶ ಹೊರಹಾಕ್ತ
2 Views | 2025-04-16 17:40:03
More