ರಾಜ್ಯದ ಜನತೆಗೆ ಒಂದರ ಮೇಲೆ ಒಂದರಂತೆ ಸರ್ಕಾರದಿಂದ ದರ ಏರಿಕೆ ಶಾಕ್ ನೀಡುತ್ತಿದೆ, ಹೌದು ಸರ್ಕಾರ ಬಸ್ ಟಿಕೇಟ್ ದರ, ಮೆಟ್ರೋ ಪ್ರಯಾಣ ದರ ಏರಿಕೆ ಬಳಿಕ ಇದೀಗ ಪ್ರತಿ ಲೀಟರ್ ನಂದಿನ ಹಾಲಿಗೆ 5 ರೂ ದರ ಹೆಚ್ಚಳ ಮಾಡುವುದು ಬಹುತೇಕ ಖಚಿತ ಎನ್ನಲಾ
47 Views | 2025-03-13 18:23:25
Moreರಾಜ್ಯ ರಾಜಕೀಯದಲ್ಲಿ ಉಂಟಾಗಬಹುದಾಗಿದ್ದ ಅತ್ಯಂತ ದೊಡ್ಡ ಅಲ್ಲೋಲ ಕಲ್ಲೋಲವೊಂದು ಜಸ್ಟ್ ಮಿಸ್ ಆಗಿದೆ. ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಮಟ್ಟಹಾಕಲು ಮತ್ತೊಬ್ಬ ಪ್ರಭಾವಿ ನಾಯಕನೇ ‘ಹನಿಟ್ರ್ಯಾಪ್’ ಬಲೆ ಬೀಸಿರುವ ಬಗ್ಗೆ ಗಂಭೀರ ಆರೋಪವೊಂದು ಕೇ
48 Views | 2025-03-18 16:12:15
Moreರಾಜ್ಯ ಕಾಂಗ್ರೆಸ್ ಮನೆಯಲ್ಲಿ ಸರಿ ಇಲ್ಲ ಎಂಬುದು ಸತ್ಯ. ಅದರಂತೆ ಕಾಂಗ್ರೆಸ್ ಮನೆಯಲ್ಲಿ ನಾಯಕರ ಮುಸುಕಿನ ಗುದ್ದಾಟ ಇನ್ನು ತಣ್ಣಗಾಗುವ ಲಕ್ಷಣವೇ ಇಲ್ಲ ಎಂಬಂತಾಗಿದೆ.
44 Views | 2025-04-01 18:24:45
Moreಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದ ದಾಳಿಯ ಬಳಿಕ ತಕ್ಕ ಪಾಠ ಕಲಿಸಲು ಭಾರತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು
53 Views | 2025-04-26 17:35:24
Moreಕಾಶ್ಮೀರದಲ್ಲಿ ನಡೆದ 26 ಪ್ರವಾಸಿಗರ ಹತ್ಯೆ ಖಂಡಿಸಿ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಉಗ್ರರ ವಿರುದ್ಧ ಭಾರತೀಯರು ಕಿಡಿ ಕಾರುತ್ತಿದ್ದಾರೆ.
41 Views | 2025-04-28 13:30:44
Moreಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ನಗರಗಳು ತತ್ತರಿಸಿ ಹೋಗಿವೆ. ಕೇವಲ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದೆಡಲ್ಲೆ ಮಳೆಯ ಅಬ್ಬರ ಕೊಂಚ ಜೋರಾಗಿಯೇ ಇದೆ.
50 Views | 2025-04-30 13:31:14
Moreರಾಜ್ಯದಲ್ಲಿ ನಂದಿನಿ ಹಾಲು ಹಾಗೂ ಮದರ್ ಡೈರಿ ಹಾಲಿನ ದರವನ್ನು ಹೆಚ್ಚಳ ಮಾಡಿದ್ದು, ಅಮುಲ್ ಹಾಲಿನ ದರವನ್ನು ಹೆಚ್ಚಳ ಮಾತ್ರ ಮಾಡಿರಲಿಲ್ಲ. ಇದೀಗ ಅಮುಲ್ ಹಾಲಿನ ದರದ ಮೇಲೆ ಎರಡು ರೂಪಾಯಿ ಏರಿಕೆ ಮಾ
41 Views | 2025-05-01 13:53:57
Moreಕಳೆದ ಮಾರ್ಚ್, ಏಪ್ರಿಲ್ನಲ್ಲಿ ನಡೆದಿದ್ದ 10 ನೇ ತರಗತಿ ಪರೀಕ್ಷಾ ಫಲಿತಾಂಶ ಇಂದು ಹೊರಬಿದ್ದಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಸಿಕ್ಕರೆ, ಉಡುಪಿ ಜಿಲ್ಲೆ ಎರಡನೇ ಸ್ಥಾನ ಪಡೆದುಕೊ
88 Views | 2025-05-02 17:20:54
Moreಇಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು ತುಮಕೂರು ಜಿಲ್ಲೆಗೆ ಗುಬ್ಬಿ ತಾಲೂಕಿನ ಪ್ರಿಯಾ ಇಂಗ್ಲೀಷ್ ಸ್ಕೂಲ್ ವಿದ್ಯಾರ್ಥಿಗಳು ಏಳನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
58 Views | 2025-05-02 19:23:30
Moreಕಾಶ್ಮೀರದಲ್ಲಿ ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಪ್ರಧಾನಿ ಮೋದಿ ರಾಜತಾಂತ್ರಿಕ ಮಾರ್ಗವನ್ನು ಹಿಡಿದು ಪಾಕ್ ಗೆ ಪೆಟ್ಟಿನ ಮ
71 Views | 2025-05-06 16:33:09
Moreರಾಜ್ಯದಲ್ಲಿ ಸದ್ಯ ಜಾತಿಗಣತಿಯ ಸದ್ದು ಜೋರಾಗಿದೆ. ರಾಜ್ಯ ಸರ್ಕಾರ ನಡೆಸಿದ್ದ ಜಾತಿಗಣತಿ ಸಮೀಕ್ಷೆಯ ವರದಿ ಬಿಡುಗಡೆಯಾಗಿದ್ದು, ಇದನ್ನು ರಾಜ್ಯ ಸಚಿವ ಸಂಪುಟದ ಸಭೆಯಲ್ಲಿಯೂ ಮಂಡಿಸಲಾಗಿದೆ.
57 Views | 2025-05-07 17:24:22
Moreಭಾರತ ದೇಶದ ಸೇನೆಯು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿ ಪ್ರತೀಕಾರವನ್ನು ತೀರಿಸಿಕೊಡಿದೆ. ಸದ್ಯ ಪಾಕಿಸ್ತಾನ ಯುದ್ದದ ಭೀತಿಯನ್ನು ಭಾರತ ದೇಶವು ಎದುರಿಸುತ್ತಿದೆ.
102 Views | 2025-05-08 18:55:47
Moreಜಾತಿಗಣತಿ ಸಮೀಕ್ಷೆಯ ವಿಚಾರವಾಗಿ ರಾಜ್ಯದಲ್ಲಿ ದೊಡ್ಡ ಅವಾಂತರವೇ ಸೃಷ್ಠಿಯಾಗಿತ್ತು. ಹಲವು ಪಂಗಡದ ಮುಖಂಡರು ಸರ್ಕಾರ ನಡೆಸಿರುವ ಸಮೀಕ್ಷೆಯಲ್ಲಿ ಸತ್ಯವಿಲ್ಲ.
55 Views | 2025-05-09 17:16:22
Moreರೈತರ ಸಮಸ್ಯೆ ಆಲಿಸದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಶೀಘ್ರವೇ ರೈತ ಸಂಘ ಬೃಹತ್ ಹೋರಾಟ ನಡೆಸಲಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ
35 Views | 2025-05-11 13:17:15
Moreಸಿಲಿಕಾನ್ ಸಿಟಿ ಬೆಂಗಳೂರಿನ ಆಡಳಿತದ ಜವಾಬ್ದಾರಿ ಹೊತ್ತಿದ್ದ ಬಿಬಿಎಂಪಿ ಹೆಸರು ಇನ್ಮುಂದೆ ಇತಿಹಾಸದ ಪುಟ ಸೇರಲಿದೆ.
32 Views | 2025-05-14 14:43:37
Moreಕರ್ನಾಟಕದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ ಕೆಲವು ಘಟನೆಗಳು ವರದಿಯಾಗಿವೆ.
48 Views | 2025-05-14 15:28:17
Moreರಾಜಕೀಯ ಒತ್ತಡದ ನಡುವೆಯೂ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ 63ನೇ ಹುಟ್ಟು ಹಬ್ಬವನ್ನು ಕಬಿನಿ ಹಿನ್ನೀರಿನ ಸುಂದರ ನೈಸರ್ಗಿಕ ವಾತಾವರಣದಲ್ಲಿ ಕುಟುಂಬದ ಸದಸ್ಯರೊಂದಿಗೆ ಆಚರಿಸಿಕೊಂಡ
55 Views | 2025-05-15 18:10:35
Moreಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
31 Views | 2025-05-19 11:18:47
Moreಕರ್ನಾಟಕ ರಾಜ್ಯಕ್ಕೆ ಹೊಸ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಎ. ಸಲೀಂ ನೇಮಕವಾಗಿದ್ದಾರೆ.
106 Views | 2025-05-21 19:04:16
Moreಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಬೋಧಕರ ಕೊರತೆ ನೀಗಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದೆ.
39 Views | 2025-05-23 18:02:54
Moreವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ಇಂದಿನಿಂದ ರಾಜ್ಯಾಧ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು,
51 Views | 2025-05-27 14:09:51
Moreಮಣಿಪುರದ ಹಲವು ಜಿಲ್ಲೆಗಳಲ್ಲಿ ಇಂದು ಬೆಳಗಿನ ಜಾವದಿಂದ ಆರಂಭವಾಗಿ ಸರಣಿ ಭೂಕಂಪಗಳು ಸಂಭವಿಸಿದ್ದಾಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
67 Views | 2025-05-28 18:56:36
Moreರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಳಗಾವಿಯಲ್ಲಿ 70 ವರ್ಷದ ರೋಗಿಯೊಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
27 Views | 2025-05-29 13:15:37
Moreಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷೆ ಯೋಜನೆಯಲ್ಲಿ ಜನೌಷಧ ಕೇಂದ್ರವು ಒಂದು.
29 Views | 2025-05-30 13:52:05
More