ಶಾಲಾ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿ, ಮಕ್ಕಳನ್ನು ಪ್ರೋತ್ಸಾಹಿಸಲು ಶಿಕ್ಷಕರು ವಾರ್ಷಿಕೋತ್ಸವ, ಶಾಲಾ ಸಂತೆ, ಫುಡ್ ಫೆಸ್ಟ್ ನಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡ್ತಾರೆ.
93 Views | 2025-02-07 13:30:43
Moreತುಮಕೂರು ಗ್ರಾಮಾಂತರ ವ್ಯಾಪ್ತಿಯ ಕಿತ್ತಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದ್ದು, ಈ ಶಾಲೆಯಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಈ ಶಾಲೆಯ ಕಾಂಪೌಂಡ್ ಪಕ್ಕದಲ್ಲಿಯೇ ಕೊಟ್ಟಿಗೆ ನಿರ್ಮಿಸಲಾಗಿದ್ದು,
137 Views | 2025-02-15 16:24:42
Moreಕೇಂದ್ರ ಶಿಕ್ಷಣ ಸಚಿವಾಲಯವು ಸಿಬಿಎಸ್ಇ ಸಹಯೋಗದೊಂದಿಗೆ ಹೊಸ ಯೋಜನೆಗೆ ಸಂಬಂಧಿಸಿದಂತೆ ಸಮಾಲೋಚನೆಗಳನ್ನು ನಡೆಸಿದೆ.
124 Views | 2025-02-20 18:05:43
Moreಮಾರ್ಚ್ 1 ರಿಂದ ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದೆ. ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುವ್ಯಸ್ಥಿತವಾಗಿ ನಡೆಸಲು ಅಗತ್ಯವಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
49 Views | 2025-02-23 13:00:37
Moreಶಿರಾ ನಗರದ ಮಂಜು ಶ್ರೀ ಇಂಗ್ಲೀಷ್ ಸ್ಕೂಲ್ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು.
88 Views | 2025-03-01 17:06:53
Moreಒಂದೇ ನೇಣಿನ ಹಗ್ಗಕ್ಕೇ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತಹ ದುರಂತ ಘಟನೆ ಕಲಬುರಗಿಯ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ನಡೆದಿದೆ.
48 Views | 2025-03-08 14:33:30
Moreಪೋಷಕರು ತಮ್ಮ ಮಕ್ಕಳು ಚೆನ್ನಾಗಿ ಓದಲಿ ಅಂತಾ ಶಾಲೆಗೆ ಕಳುಹಿಸ್ತಾರೆ. ಆದರೆ ಮಕ್ಕಳ ಕೈಯಲ್ಲಿ ನೀರು ತರಿಸೋದು, ಶಾಲಾ ಆವರಣದಲ್ಲಿ ಇರೋ ಕಸವನ್ನು ಪಂಚಾಯ್ತಿ ಕಚೇರಿ ಆವರಣದಲ್ಲಿರೋ ಕಸ ವಿಲೇವಾರಿ ವಾಹನಕ್ಕೆ ಹಾಕಿಸುವ ಕೆಲಸವನ್ನು ಇಲ್ಲಿನ ಶಿಕ್ಷಕರು
52 Views | 2025-03-18 18:38:06
Moreರಾಜ್ಯಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಆರಂಭವಾಗಿದೆ, ಪಾವಗಡ ತಾಲೂಕಿನಾದ್ಯಂತ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 2850 ವಿದ್ಯಾರ್ಥಿಗಳು ಪರೀ
50 Views | 2025-03-21 15:47:38
Moreರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೇಸಿಗೆ ತಾಪಮಾನ ಹೆಚ್ಚಾಗ್ತಾ ಇದ್ದು, ಆಕಸ್ಮಿಕ ಬೆಂಕಿಗಳ ಜೊತೆಗೆ ಹೆಜ್ಜೇನುಗಳ ಅಟ್ಯಾಕ್ ಹೆಚ್ಚಾಗ್ತಿದೆ.
41 Views | 2025-04-08 14:52:42
Moreಆನ್ಲೈನ್ ಬೆಟ್ಟಿಂಗ್ ಭೂತಕ್ಕೆ ದಿನದಿಂದ ದಿನಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗ್ತಲೇ ಇದೆ. ಕ್ಷಣಮಾತ್ರದಲ್ಲಿ ದುಡ್ಡು ಗಳಿಸಬಹುದು ಅನ್ನೋ ಗೋಜಿಗೆ ಬಿದ್ದು ಜೀವನ ಹಾಳು ಮಾಡಿಕೊಳ್ಳುತ್
53 Views | 2025-04-17 18:02:50
Moreಪಾವಗಡ ಪಟ್ಟಣದ ಶ್ರೀಮತಿ, ಶ್ರೀ ವೈ.ಈ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ ಅಯೋಜನೆ ಮಾಡಲಾಗಿತ್ತು.
30 Views | 2025-04-26 13:47:28
Moreಬಿಸಿಲ ಬೇಗೆ ಹೆಚ್ಚಾಗ್ತಾ ಇದ್ದಂತೆ ಖಗೋಳ ವಿಸ್ಮಯವೊಂದು ನಡೆದಿದ್ದು, ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಮೂಕವಿಸ್ಮಿತರಾದರು.
29 Views | 2025-04-26 16:31:57
Moreದೇಶಾದ್ಯಂತ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ಗಳಿಗೆ ನೀಟ್ ಪರೀಕ್ಷೆ ನಡೆಯುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತಾವು ಅತ್ಯುತ್ತಮ ಅಂಕ ಗಳಿಸಬೇಕೆಂದು ಪಣತೊಟ್ಟಿರುತ್ತಾರೆ
30 Views | 2025-05-04 14:07:21
Moreಸಿಇಟಿ ಅಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದೆ. ಹೌದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊಸ ಮೊಬೈಲ್ ಆ್ಯಪ್ ಮತ್ತು ಪೋರ್ಟಲ್ ಅನ್ನು ಸಿಇಟಿ ಅರ್ಜಿ ಸಲ್ಲಿಸುವ ಪ್
50 Views | 2025-05-12 14:27:05
Moreಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರತೀಕಾರವಾಗಿ ಭಾರತ ಆಪರೇಶನ್ ಸಿಂಧೂರ್ ಕಾರ್ಯಾಚರಣೆಯ ನಡೆಸಿತ್ತು.
36 Views | 2025-05-23 13:38:21
Moreಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ದೇಶದ ಸೈನಿಕರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ದೇಶಾದ್ಯಂತ ತಿರಂಗಯಾತ್ರೆ ಮಾಡಲಾಗ್ತಿದೆ.
26 Views | 2025-05-24 14:30:03
Moreಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾಗಿ ಮುಕ್ತಾಯವಾದ ಹಿನ್ನೆಲೆಯಲ್ಲಿ, ತಿಪಟೂರಿನಲ್ಲಿ ಇಂದು ಬೃಹತ್ ತಿರಂಗ ಯಾತ್ರೆ ನಡೆಸಲಾಯಿತು.
37 Views | 2025-05-28 16:40:18
More