ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಮದ್ಲೇಹಳ್ಳಿಯ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿತ್ತು. ಆದರೆ ಬೆಂಕಿ ಅವಘಡದಲ್ಲಿ ಚಿರತೆ ಸುಟ್ಟು ಕರಕಲಾಗಿತ್ತು.
34 Views | 2025-03-07 15:47:26
Moreದೇವಾಲಯದ ಮುಂದೆ ವಾಮಾಚಾರ ಮಾಡಿ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ಟ ಗ್ರಾಮದ ತೋಪಿನಲ್ಲಿರುವ ಕೆಂಪಮ್ಮದೇವಿ ದೇವಸ್ಥಾನದಲ್ಲಿ ನಡೆದಿದೆ.
28 Views | 2025-03-12 12:11:16
Moreಪ್ರಪಂಚದಲ್ಲಿ ಕೆಟ್ಟ ಮಕ್ಕಳು ಬೇಕಾದ್ರೆ ಇರ್ತಾರೆ, ಆದರೆ ಕೆಟ್ಟ ತಾಯಿ ಎಂದಿಗೂ ಇರೋದಿಲ್ಲ. ತನ್ನ ಸರ್ವಸ್ವವನ್ನು ತನ್ನ ಮಕ್ಕಳಿಗೆ ಅರ್ಪಿಸುವ ತ್ಯಾಗಮಯಿ ಅಂದರೆ ಅದು ತಾಯಿ.
48 Views | 2025-04-03 18:21:57
Moreನಮ್ಮ ಭಾರತೀಯ ಹಿಂದೂ ಸಂಸ್ಕೃತಿಯಲ್ಲಿ ಗೋಮಾತೆಗೆ ಪೂಜ್ಯ ಸ್ಥಾನವನ್ನು ನೀಡಲಾಗಿದೆ. ಹಬ್ಬ ಹರಿದಿನಗಳಲ್ಲಿ, ಗೃಹಪ್ರವೇಶದಂತಹ ಸಂದರ್ಭದಲ್ಲಿ ಗೋಮಾತೆಯನ್ನು ಮನೆಗೆ ಪ್ರವೇಶಿಸಿ, ವಿಶೇಷ ಪೂಜೆ ಸಲ್ಲಿಸ
30 Views | 2025-04-13 16:48:56
Moreರಾಜ್ಯದ್ಯಂತ ಇಂದು ಮತ್ತು ನಾಳೆ ಸಿಇಟಿ ಎಕ್ಸಾಮ್ ನಡೆಯುತ್ತಿದ್ದು, ತಿಪಟೂರಿನ ಪ್ರಥಮದರ್ಜೆ ಕಾಲೇಜಿನ ಮುಂದೆ ವಿದ್ಯಾರ್ಥಿಗಳು ತಮ್ಮ ಪೋಷಕರ ಜೊತೆ ಸೆಂಟರ್ಗಳ ಮುಂದೆಜಮಾಯಿಸಿದ್ದರು.
28 Views | 2025-04-16 11:45:25
Moreತುಮಕೂರಿನ ಸರ್ಕಾರಿ ಆಸ್ಪತ್ರೆಗಳ ಕರ್ಮಕಾಂಡ ಮುಗಿಯುತ್ತಲೇ ಇಲ್ಲ. ಜಿಲ್ಲಾಸ್ಪತ್ರೆ ಒಂದು ರೀತಿ ಅದ್ವಾನ ಎದ್ದು ಹೋದ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ಮತ್ತೊಂದು ರೀತಿಯದ್ದಾಗಿದ್ದು.
26 Views | 2025-04-21 16:34:48
Moreಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 28 ಜನ ಪ್ರವಾಸಿಗರು ಮೃತಪಟ್ಟಿದ್ದಾರೆ.
14 Views | 2025-04-25 13:46:16
Moreಕಾಶ್ಮೀರಾದ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ನರಮೇಧದ ಕೃತ್ಯಕ್ಕೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದೆ.
13 Views | 2025-04-26 13:53:58
Moreತಿಪಟೂರು ಅಂದ್ರೆ ಥಟ್ ಅಂತಾ ನೆನಪಾಗೋದು ಕೊಬ್ಬರಿ… ಹೌದು ಹೇಳಿ ಕೇಳಿ ಕೊಬ್ಬರಿಗೆ ಫುಲ್ ಪೇಮಸ್ ಆಗಿರೋ ತಾಲೂಕು.
8 Views | 2025-04-27 16:33:59
More