ಹೆಣ್ಣು ಮನೆಯ ಕಣ್ಣು ಆದ್ರೆ ಹೆಣ್ಣಿಗೆ ಹೆಣ್ಣೆ ಶತ್ರು ಅನ್ನೋದು ಮತ್ತೆ ಪ್ರೂ ಆಗ್ತಾನೆ ಇದೆ.. ಅದ್ರಲ್ಲೂ ಅತ್ತೆ ಸೊಸೆಯಂದಿರು ಬದ್ಧ ವೈರಿಗಳಂತೆ ಹಗೆ ಸಾಧಿಸೋದನ್ನ ಅಲ್ಲಲ್ಲಿ ನೋಡುತ್ತಿರುತ್ತೀವಿ
37 Views | 2025-04-07 12:34:02
Moreರಾಜ್ಯದ್ಯಂತ ಇಂದು ಮತ್ತು ನಾಳೆ ಸಿಇಟಿ ಎಕ್ಸಾಮ್ ನಡೆಯುತ್ತಿದ್ದು, ತಿಪಟೂರಿನ ಪ್ರಥಮದರ್ಜೆ ಕಾಲೇಜಿನ ಮುಂದೆ ವಿದ್ಯಾರ್ಥಿಗಳು ತಮ್ಮ ಪೋಷಕರ ಜೊತೆ ಸೆಂಟರ್ಗಳ ಮುಂದೆಜಮಾಯಿಸಿದ್ದರು.
47 Views | 2025-04-16 11:45:25
Moreತಿಪಟೂರು ತಾಲೂಕಿನ ಅನಗೊಂಡನಹಳ್ಳಿ ಗ್ರಾಮದ ಮೋಹನ್ ಎಂಬ ಜಮೀನಿನಲ್ಲಿ ರೈತರಿಗೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಅವರು ಜೇನು ಸಾಕಾಣಿಕೆ ಕುರಿತಾಗಿ ಮಾಹಿತಿ ನೀಡಿದರು.
53 Views | 2025-04-22 17:08:53
Moreಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 28 ಜನ ಪ್ರವಾಸಿಗರು ಮೃತಪಟ್ಟಿದ್ದಾರೆ.
41 Views | 2025-04-25 13:46:16
Moreತಿಪಟೂರು ಅಂದ್ರೆ ಥಟ್ ಅಂತಾ ನೆನಪಾಗೋದು ಕೊಬ್ಬರಿ… ಹೌದು ಹೇಳಿ ಕೇಳಿ ಕೊಬ್ಬರಿಗೆ ಫುಲ್ ಪೇಮಸ್ ಆಗಿರೋ ತಾಲೂಕು.
51 Views | 2025-04-27 16:33:59
Moreಪ್ರತಿ ವಾರ್ಡ್ ಮತ್ತು ಅಡ್ಡ ರಸ್ತೆಗೆ ನಾಮಫಲಕ ಹಾಕುವುದು ಪ್ರತಿಯೊಂದು ಪಟ್ಟಣ ಪಂಚಾಯಿತಿ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳ ಆದ್ಯ ಕರ್ತವ್ಯ.
37 Views | 2025-05-15 12:42:32
Moreಗುತ್ತಿಗೆದಾರರ ಬೇಜಬ್ದಾರಿಯಿಂದ ಅದೆಷ್ಟೋ ಕಾಮಗಾರಿಗಳು ನೆಲಕಚ್ಚಿರೋದು ಆಗ್ಗಾಗೆ ಕಂಡು ಬರುತ್ತಿರುತ್ತದೆ. ಈಗ ಅಂತಹದ್ದೇ ಅವೈಜ್ಞಾನಿಕ ಕಾಮಗಾರಿಗೆ ತಿಪಟೂರು ನಗರಸಭೆ ಸಾಕ್ಷಿಯಾಗಿದೆ.
40 Views | 2025-05-18 10:36:32
Moreರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಭರ್ಜರಿ ಮಳೆಯ ಕಾರಣಕ್ಕೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
51 Views | 2025-05-19 12:03:19
Moreತಿಪಟೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಳೆ ಉದ್ಯೋಗ ಮೇಳ ನಡೆಯಲಿದೆ.
40 Views | 2025-05-20 13:42:37
Moreಇತ್ತೀಚಿನ ದಿನಗಳಲ್ಲಿ KSRTC ಬಸ್ಗಳು ಯಮಸ್ವರೂಪಿಯಾಗ್ತಿದ್ದು, ಅಮಾಯಕ ಜೀವಗಳು ಬಲಿಯಾಗ್ತಿವೆ,, KSRTC ಬಸ್ ಚಾಲಕರಿಗೆ ಸ್ಟೀಡ್ ಬ್ರೇಕರ್ಗಳೇ ಇಲ್ವಾ ಎಂಬ ಪ್ರಶ್ನೆ ಮೂಡಿದೆ.
51 Views | 2025-05-28 17:01:08
Moreತಿಪಟೂರಿನಲ್ಲಿ 23-24 ಮೇಲ್ ಸೇತುವೆ ಹಾಗೂ ಕೆಲ ಸೇತುವೆಗಳು ಕೆಲಸ ಪ್ರಾರಂಭವಾಗಿದೆ. ನ್ಯಾಷನಲ್ ಹೈವೇ ಪಕ್ಕದ ಹೊನ್ನವಳ್ಳಿ ಮಾರ್ಗದ ಮೇಲ್ ಸೇತುವೆ ಸುಮಾರು ವರ್ಷದಿಂದ ನೆನೆಗುದಿಗೆ ಬಿದ್ದಿತ್ತು.
25 Views | 2025-06-10 16:08:54
Moreತುಮಕೂರು ಜಿಲ್ಲೆಯಲ್ಲಿ ಇಂದು 10 ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ ಘಟನೆ ಶಾಕ್ ಉಂಟುಮಾಡಿದೆ.
39 Views | 2025-06-11 16:36:42
Moreಬೇಸಿಗೆ ರಜೆ ಮುಗಿದಿದ್ದು ಶಾಲೆ ಪುನರಾರಂಭವಾಗಿದೆ. ಮಕ್ಕಳು ಕೂಡ ಖುಷಿಖುಷಿಯಿಂದ ಶಾಲೆ ಕಡೆ ಮುಖ ಮಾಡ್ತಿದ್ದು, ಶಿಕ್ಷಕರು ತರಗತಿಗಳನ್ನ ಕೂಡ ಶುರು ಮಾಡ್ತಿದ್ದಾರೆ.
30 Views | 2025-06-11 17:52:05
Moreತಿಪಟೂರು ವಲಯ–1 ಹಾಗೂ 2ರ ವ್ಯಾಪ್ತಿಯಲ್ಲಿ ಬರುವ ಬಸ್ ನಿಲ್ದಾಣಗಳಲ್ಲಿ ಎಲ್ಲ ಆಟೋ ಚಾಲಕರಿಗೆ ದುಡಿಮೆಗೆ ಅವಕಾಶವಿದೆ ಎಂದು ನ್ಯಾಯಾಲಯ ಆದೇಶ ನೀಡಿದೆ.
21 Views | 2025-06-13 12:20:03
More