ಕೊಬ್ಬರಿಗೆ ಇಡೀ ಏಷ್ಯಾದಲ್ಲೇ ಪ್ರಖ್ಯಾತಿ ಆಗಿರುವ ತಿಪಟೂರಿನ ಎಪಿಎಂಸಿಯಲ್ಲಿ ಖದೀಮರು ಕೈಚಳಕ ತೋರಿದ್ದು, ಅಂಗಡಿ ಬೀಗ ಮುರಿದು ಕೊಬ್ಬರಿಯನ್ನು ಕಳ್ಳತನ ಮಾಡಿದ್ದಾರೆ.
68 Views | 2025-01-29 14:05:50
Moreಬಗರ್ ಹುಕುಂ ಸಾಗುವಳಿ ಭೂಮಿಗೆ ಬೆಂಕಿ ಬಿದ್ದು ಸುಮಾರು 20ಕ್ಕೂ ಹೆಚ್ಚು ಬಡ ರೈತರು ಬೆಳೆದಿದ್ದ ಬೆಳೆ, ತೆಂಗಿನ ಗಿಡಗಳು ಬೆಂಕಿಗೆ ಆಹುತಿಯಾಗಿರುವ ಪ್ರಕರಣ ದೊಡ್ಡಿಕಟ್ಟೆ ಗ್ರಾಮದಲ್ಲಿ ನಡೆದಿದೆ.
105 Views | 2025-02-10 13:47:01
Moreಈ ಆನ್ಲೈನ್ ಗೇಮ್ ಅನ್ನೋದು ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರನ್ನೂ ಹಾದಿ ತಪ್ಪಿಸ್ತಾ ಇದೆ. ಕೆಲವು ಯುವಕರು ಈ ಆನ್ಲೈನ್ ಗೇಮ್ಗಳಿಂದ ಓದೋದು ಬರಿಯೋದನ್ನು ಬಿಟ್ಟು ಹಾಳಾಗ್ತಿದ್ರೆ, ಇನ್ನೂ ಕೆಲವರು ಆತ್ಮಹತ್ಯೆಗಳಿಗೆ ಶರಾಣಾಗುತ್ತಿದ್
87 Views | 2025-02-12 14:31:49
Moreಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
96 Views | 2025-02-14 12:34:25
Moreತುಮಕೂರು ಜಿಲ್ಲೆ ತಿಪಟೂರು ಹೇಳಿ ಕೇಳಿ ಕೊಬ್ಬರಿಗೆ ಫುಲ್ ಫೇಮಸ್. ತೆಂಗಿನ ಕಾಯಿಯಿಂದ ಹಲವು ಉತ್ಪನ್ನಗಳಿಗಾಗಿ ಕಾರ್ಖಾನೆಗಳು ಶುರುವಾಗಿವೆ. ಆದರೆ ಈ ಕಾರ್ಖಾನೆಗಳಿಂದಲೇ ರೈತರಿಗೆ, ಜನ ಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ.
87 Views | 2025-02-15 15:53:48
Moreತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಭಾರೀ ಕಳ್ಳತನದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸೊಸೈಟಿಯ ಬೀಗ ಮುರಿದ ಖದೀಮರು ಲಕ್ಷ ಲಕ್ಷ ಹಣವನ್ನು ದೋಚಿರುವ ಘಟನೆ ನಡೆದಿದ್ದು, ಕಳ್ಳರ ಕರಾಮತ್ತಿಗೆ ಜನರು ಬೆಚ್ಚಿಬಿದ್ದಿದ್ದಾರೆ.
54 Views | 2025-02-28 16:37:06
Moreಹೆಣ್ಣು ಮನೆಯ ಕಣ್ಣು ಆದ್ರೆ ಹೆಣ್ಣಿಗೆ ಹೆಣ್ಣೆ ಶತ್ರು ಅನ್ನೋದು ಮತ್ತೆ ಪ್ರೂ ಆಗ್ತಾನೆ ಇದೆ.. ಅದ್ರಲ್ಲೂ ಅತ್ತೆ ಸೊಸೆಯಂದಿರು ಬದ್ಧ ವೈರಿಗಳಂತೆ ಹಗೆ ಸಾಧಿಸೋದನ್ನ ಅಲ್ಲಲ್ಲಿ ನೋಡುತ್ತಿರುತ್ತೀವಿ
35 Views | 2025-04-07 12:34:02
Moreತಿಪಟೂರು ತಾಲೂಕಿನ ಅನಗೊಂಡನಹಳ್ಳಿ ಗ್ರಾಮದ ಮೋಹನ್ ಎಂಬ ಜಮೀನಿನಲ್ಲಿ ರೈತರಿಗೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಅವರು ಜೇನು ಸಾಕಾಣಿಕೆ ಕುರಿತಾಗಿ ಮಾಹಿತಿ ನೀಡಿದರು.
39 Views | 2025-04-22 17:08:53
Moreಪ್ರತಿ ವಾರ್ಡ್ ಮತ್ತು ಅಡ್ಡ ರಸ್ತೆಗೆ ನಾಮಫಲಕ ಹಾಕುವುದು ಪ್ರತಿಯೊಂದು ಪಟ್ಟಣ ಪಂಚಾಯಿತಿ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳ ಆದ್ಯ ಕರ್ತವ್ಯ.
33 Views | 2025-05-15 12:42:32
Moreಗುತ್ತಿಗೆದಾರರ ಬೇಜಬ್ದಾರಿಯಿಂದ ಅದೆಷ್ಟೋ ಕಾಮಗಾರಿಗಳು ನೆಲಕಚ್ಚಿರೋದು ಆಗ್ಗಾಗೆ ಕಂಡು ಬರುತ್ತಿರುತ್ತದೆ. ಈಗ ಅಂತಹದ್ದೇ ಅವೈಜ್ಞಾನಿಕ ಕಾಮಗಾರಿಗೆ ತಿಪಟೂರು ನಗರಸಭೆ ಸಾಕ್ಷಿಯಾಗಿದೆ.
37 Views | 2025-05-18 10:36:32
Moreರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಭರ್ಜರಿ ಮಳೆಯ ಕಾರಣಕ್ಕೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
47 Views | 2025-05-19 12:03:19
Moreತಿಪಟೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಳೆ ಉದ್ಯೋಗ ಮೇಳ ನಡೆಯಲಿದೆ.
38 Views | 2025-05-20 13:42:37
Moreಇತ್ತೀಚಿನ ದಿನಗಳಲ್ಲಿ KSRTC ಬಸ್ಗಳು ಯಮಸ್ವರೂಪಿಯಾಗ್ತಿದ್ದು, ಅಮಾಯಕ ಜೀವಗಳು ಬಲಿಯಾಗ್ತಿವೆ,, KSRTC ಬಸ್ ಚಾಲಕರಿಗೆ ಸ್ಟೀಡ್ ಬ್ರೇಕರ್ಗಳೇ ಇಲ್ವಾ ಎಂಬ ಪ್ರಶ್ನೆ ಮೂಡಿದೆ.
46 Views | 2025-05-28 17:01:08
More