Post by Tags

  • Home
  • >
  • Post by Tags

TIPTUR: ತೋಟಗಾರಿಕೆ ಇಲಾಖೆಯ ಸವಲತ್ತು ಬಳಸಿಕೊಳ್ಳಲು ರೈತರಿಗೆ ಮಾಹಿತಿ

ತಿಪಟೂರು ತಾಲೂಕಿನ ಅನಗೊಂಡನಹಳ್ಳಿ ಗ್ರಾಮದ ಮೋಹನ್ ಎಂಬ ಜಮೀನಿನಲ್ಲಿ ರೈತರಿಗೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಅವರು ಜೇನು ಸಾಕಾಣಿಕೆ ಕುರಿತಾಗಿ ಮಾಹಿತಿ ನೀಡಿದರು.

48 Views | 2025-04-22 17:08:53

More

ತಿಪಟೂರು : ಕಲ್ಪತರು ನಾಡಲ್ಲಿ ಚರಂಡಿ ಅವಾಂತರ | ಜನರ ಜೀವಕ್ಕೆ ಬೆಲೆ ಇಲ್ವಾ?

ತಿಪಟೂರು ಅಂದ್ರೆ ಶೈಕ್ಷಣಿಕವಾಗಿ ಬೆಳೆಯುತ್ತಿರುವ ತಾಲೂಕು ಅಂತಾಲೇ ಹೆಸರುವಾಸಿ. ಇಲ್ಲಿ ತಲೆಎತ್ತಿರುವ ಶೈಕ್ಷಣಿಕ ಸಂಸ್ಥೆಗಳಿಂದಾಗಿ ಇಂದು ಶಿಕ್ಷಣ ಕ್ಷೇತ್ರದಲ್ಲಿ ತನ್ನದೆ ಆದ ಹೆಸರು ಮಾಡಿದೆ.

40 Views | 2025-05-17 11:33:21

More

ತಿಪಟೂರು : ಗುತ್ತಿಗೆದಾರರ ಚೆಲ್ಲಾಟ | ಸಾರ್ವಜನಿಕರ ಜೀವಕ್ಕೆ ಕಂಟಕ

ಗುತ್ತಿಗೆದಾರರ ಬೇಜಬ್ದಾರಿಯಿಂದ ಅದೆಷ್ಟೋ ಕಾಮಗಾರಿಗಳು ನೆಲಕಚ್ಚಿರೋದು ಆಗ್ಗಾಗೆ ಕಂಡು ಬರುತ್ತಿರುತ್ತದೆ. ಈಗ ಅಂತಹದ್ದೇ ಅವೈಜ್ಞಾನಿಕ ಕಾಮಗಾರಿಗೆ ತಿಪಟೂರು ನಗರಸಭೆ ಸಾಕ್ಷಿಯಾಗಿದೆ.

40 Views | 2025-05-18 10:36:32

More

ತಿಪಟೂರು : ಹೆದ್ದಾರಿಗೆ ಬಿದ್ದ ಮರದ ಕೊಂಬೆ | ದೊಡ್ಡ ಮರಗಳಿಂದ ಜೀವಕ್ಕೆ ಕುತ್ತು

ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಭರ್ಜರಿ ಮಳೆಯ ಕಾರಣಕ್ಕೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

50 Views | 2025-05-19 12:03:19

More