Bangalore : ತೋತಾಪುರಿ ಮಾವಿಗೆ ಆಂಧ್ರದಲ್ಲಿ ನಿಷೇಧ | ಸಿಎಂ ಸಿದ್ದರಾಮಯ್ಯ ಅವರು ಚಂದ್ರಬಾಬು ನಾಯ್ಡುಗೆ ಪತ್ರ
ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತವು ಕರ್ನಾಟಕದಿಂದ ತೋತಾಪುರಿ ಮಾವು ಖರೀದಿಗೆ ನಿಷೇಧ ಹೇರಿರುವುದರಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.