Post by Tags

  • Home
  • >
  • Post by Tags

ಪಾವಗಡ : ಬಿಸಿಲಿನಿಂದ ಬಸವಳಿದಿದ್ದ ಜನರ ದಣಿವಾರಿಸ್ತಿರೋ ಕರುಣಾಮಯಿ

ಗಡಿ ತಾಲೂಕು ಪಾವಗಡದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗ್ತಾ ಇದ್ದು, ಜನರಂಥೂ ಕಂಗಾಲಾಗಿದ್ದಾರೆ. ತಾಲೂಕಿನಲ್ಲಿ ಗರಿಷ್ಠ 38 ಡಿಗ್ರಿಯಿಂದ 38 ರಷ್ಟು ಉಷ್ಣಾಂಶ ಇದ್ದು ಜನರು ಮನೆಯಿಂದ ಹೊರಬರ

39 Views | 2025-04-01 14:31:52

More

ಚಿಂತಾಮಣಿ : ಮನೆ ಬಾಗಿಲು ಮುರಿದು ಕೈ ಚಳಕ ತೋರಿಸಿದ ಖದೀಮರು ..!

ಚಿಕ್ಕಬಳ್ಳಾಪುರ ನಗರದಲ್ಲಿ ಸದ್ದಿಲ್ಲದೇ ಖತರ್ನಾಕ್‌ ಕಳ್ಳರ ಗ್ಯಾಂಗ್‌ವೊಂದು ಆಕ್ಟಿವ್‌ ಆಗಿದ್ದು, ಬೀಗ ಹಾಕಿದ ಮನೆಗಳೇ ಈ ಗ್ಯಾಂಗ್‌ನ ಟಾರ್ಗೆಟ್‌ ಆಗಿದೆ.

43 Views | 2025-04-02 17:34:30

More

ಚಿಕ್ಕಬಳ್ಳಾಪುರ : ವಿಧಿಯ ಅಟ್ಟಹಾಸಕ್ಕೆ ಅಪ್ಪ- ಮಗಳ ದುರಂತ ಅಂತ್ಯ...!

ಅದೊಂದು‌ ಸುಂದರ ಕುಟುಂಬ ಪತಿ- ಪತ್ನಿ ಜೊತೆ ಮುದ್ದಾದ ಹೆಣ್ಣು ಮಗು, ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಹ ಸಂಸಾರ ಅವರದ್ದು, ಆದರೆ ವಿಧಿಯಾಟಕ್ಕೆ ತಂದೆ- ಮಗಳು ದುರಂತ ಅಂತ್ಯ ಕಂಡಿದ್ದಾರೆ.

33 Views | 2025-04-26 17:58:42

More

ಕೊರಟಗೆರೆ : ಕೊರಟಗೆರೆಯಲ್ಲಿ ಕರಡಿ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ

ಮನುಷ್ಯನ ಅತಿಯಾಸೆಯಿಂದಾಗಿ ಇಂದು ಕಾಡು ನಾಶವಾಗುತ್ತಿದೆ. ಮತ್ತೊಂದೆಡೆ ಕಾಡಿನಲ್ಲಿ ಸಿಗುತ್ತಿದ್ದ ಆಹಾರ ತಿಂದು ಹೇಗೋ ಜೀವಿಸುತ್ತಿದ್ದ ಪ್ರಾಣಿಗಳು ಆಹಾರ ಅರಸುತ್ತ ಕಾಡಿನಿಂದ ನಾಡಿನತ್ತ ಬರುತ್ತಿವ

17 Views | 2025-04-28 14:23:03

More