ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ರಾಜ್ಯ ಮತ್ತು ರಾಷ್ಟ್ರದಲ್ಲಿ ವಕ್ಫ್ ಆಸ್ತಿ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
2025-03-13 13:14:20
Moreನಮ್ಮ ರಾಜ್ಯದಲ್ಲಿ ಅಟ್ರಾಸಿಟಿ ಕಾಯ್ದೆ ಎಷ್ಟು ಸ್ಟ್ರಾಂಗ್ ಆಗಿದ್ರು ಕೂಡ ಅಲ್ಲಲ್ಲಿ ಜಾತಿ ನಿಂದನೆ ಪ್ರಕರಣಗಳು ತೆರೆಮರೆಯಲ್ಲೇ ನಡೆಯುತ್ತಿದೆ.
2025-03-13 16:59:19
Moreತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆಸ್ಯಾಂಡಲ್ವುಡ್ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.
2025-03-13 17:58:46
Moreಸ್ಮಾರ್ಟ್ ಸಿಟಿ ಅಂತಾ ಹೆಸರುವಾಸಿಯಾಗಿರೋ ನಮ್ಮ ತುಮಕೂರು ಗ್ರೇಟರ್ ತುಮಕೂರು ಆಗಲು ಹೊರಟಿದೆ. ಆದ್ರೆ ನಮ್ಮ ನಗರ ಅದೆಷ್ಟು ಸ್ವಚ್ಛವಾಗಿದೆ ಎಂದ್ರೆ ಊಹಿಸಿಕೊಳ್ಳಲು ಅಸಾಧ್ಯ.
2025-03-13 18:04:46
Moreಕಾಂಗ್ರೆಸ್ ನಾರಿಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಯಾದಾಗನಿಂದ ರಾಜ್ಯದ ಹಲವೆಡೆ ಗಲಾಟೆಗಳು ನಡೆಯುತ್ತಲೇ ಇದ್ದಾವೆ.
2025-03-13 18:29:04
Moreಕೊರಟಗೆರೆ ತಾಲೂಕಿನ ಗೌರಿಕಲ್ಲು, ಬುಕ್ಕಾಪಟ್ಟಣ, ಚೀಲಗಾನಹಳ್ಳಿ,ಇರಕಸಂದ್ರ ಕಾಲೋನಿ ಮತ್ತು ಜೆಟ್ಟಿ ಅಗ್ರಹಾರ ಸಮೀಪ ಮತ್ತೆ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಿರೋದು ಕೊರಟಗೆರೆಯ ಅನ್ನದಾತರನ್ನು ಕೆರಳುವಂತೆ ಮಾಡಿತ್ತು.
2025-03-14 11:56:57
Moreಶಿರಾ ನಗರದ ಮಾಧವ ವಿದ್ಯಾಲಯದಲ್ಲಿ ದೀಪ ಪ್ರಧಾನ ಕಾರ್ಯಕ್ರಮ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.
2025-03-14 15:43:32
More