ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ರಾಜ್ಯ ಮತ್ತು ರಾಷ್ಟ್ರದಲ್ಲಿ ವಕ್ಫ್ ಆಸ್ತಿ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
48 Views | 2025-03-13 13:14:20
Moreನಮ್ಮ ರಾಜ್ಯದಲ್ಲಿ ಅಟ್ರಾಸಿಟಿ ಕಾಯ್ದೆ ಎಷ್ಟು ಸ್ಟ್ರಾಂಗ್ ಆಗಿದ್ರು ಕೂಡ ಅಲ್ಲಲ್ಲಿ ಜಾತಿ ನಿಂದನೆ ಪ್ರಕರಣಗಳು ತೆರೆಮರೆಯಲ್ಲೇ ನಡೆಯುತ್ತಿದೆ.
46 Views | 2025-03-13 16:59:19
Moreತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆಸ್ಯಾಂಡಲ್ವುಡ್ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.
52 Views | 2025-03-13 17:58:46
Moreಸ್ಮಾರ್ಟ್ ಸಿಟಿ ಅಂತಾ ಹೆಸರುವಾಸಿಯಾಗಿರೋ ನಮ್ಮ ತುಮಕೂರು ಗ್ರೇಟರ್ ತುಮಕೂರು ಆಗಲು ಹೊರಟಿದೆ. ಆದ್ರೆ ನಮ್ಮ ನಗರ ಅದೆಷ್ಟು ಸ್ವಚ್ಛವಾಗಿದೆ ಎಂದ್ರೆ ಊಹಿಸಿಕೊಳ್ಳಲು ಅಸಾಧ್ಯ.
49 Views | 2025-03-13 18:04:46
Moreಕಾಂಗ್ರೆಸ್ ನಾರಿಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಯಾದಾಗನಿಂದ ರಾಜ್ಯದ ಹಲವೆಡೆ ಗಲಾಟೆಗಳು ನಡೆಯುತ್ತಲೇ ಇದ್ದಾವೆ.
59 Views | 2025-03-13 18:29:04
Moreಕೊರಟಗೆರೆ ತಾಲೂಕಿನ ಗೌರಿಕಲ್ಲು, ಬುಕ್ಕಾಪಟ್ಟಣ, ಚೀಲಗಾನಹಳ್ಳಿ,ಇರಕಸಂದ್ರ ಕಾಲೋನಿ ಮತ್ತು ಜೆಟ್ಟಿ ಅಗ್ರಹಾರ ಸಮೀಪ ಮತ್ತೆ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಿರೋದು ಕೊರಟಗೆರೆಯ ಅನ್ನದಾತರನ್ನು ಕೆರಳುವಂತೆ ಮಾಡಿತ್ತು.
58 Views | 2025-03-14 11:56:57
Moreಶಿರಾ ನಗರದ ಮಾಧವ ವಿದ್ಯಾಲಯದಲ್ಲಿ ದೀಪ ಪ್ರಧಾನ ಕಾರ್ಯಕ್ರಮ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.
53 Views | 2025-03-14 15:43:32
Moreಇತ್ತೀಚಿನ ದಿನಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಾಗ್ತಾ ಇದ್ದು, ರೈತರು ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳೋದೇ ದೊಡ್ಡ ಸವಾಲಿನ ಕೆಲಸವಾಗಿದೆ.
51 Views | 2025-03-15 17:56:09
Moreಡ್ರೈವಿಂಗ್ ಲೈಸನ್ಸ್ ಇಲ್ಲದೇ ಲಾರಿಯೊಂದು ಚಲಾಯಿಸಿ ಬೈಕ್ ಸವಾರನ ಸಾವಿಗೆ ಕಾರಣರಾಗಿದ್ದ ಲಾರಿ ಚಾಲಕ ಹಾಗೂ ಮತ್ತೋರ್ವನಿಗೆ ಮಧುಗಿರಿಯ ನ್ಯಾಯಾಲಯದ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದೆ. ಅಪಘಾತಕ್ಕೆ ಕಾರಣವಾಗಿದ್ದವನಿಗೆ 14,500 ರೂಪಾಯಿ ದಂಡ ಹ
50 Views | 2025-03-16 13:26:24
Moreಅತ ಮಾನಸಿಕ ಅಸ್ವಸ್ಥ... ಯಾವ ಊರು.. ಅತ ಯಾರು ಎಂಬುದೆ ಯಾರಿಗೂ ಗೊತ್ತಿಲ್ಲ.. ಬಿಕ್ಷಟನೆ ಮಾಡಿ ಅವರು ಇವರು ಕೊಟ್ಟಂತಹ ಊಟವನ್ನು ತಿಂದು ರಸ್ತೆಯ ಬದಿ ಮಲಗುತ್ತಿದ್ದ.
44 Views | 2025-03-22 13:50:10
Moreತುಮುಲ್ ಚುನಾವಣೆ ಬಗ್ಗೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಹಾಗೂ ತುಮುಲ್ ಅಧ್ಯಕ್ಷ ಹೆಚ್.ವಿ ವೆಂಕಟೇಶ್ ಪರಸ್ಪರ ಕೊಂಡಾಡಿಕೊಂಡಿದ್ದಾರೆ.
49 Views | 2025-03-23 12:42:30
Moreವೀಕೆಂಡ್ ನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳು ಹೆಚ್ಚಾಗಿದ್ದು, ಅಪಘಾತಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದೆ.
59 Views | 2025-03-23 16:46:01
Moreಮೊನ್ನೆಯಷ್ಟೇ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ವೇಳೆ ಸದನದಲ್ಲಿ ಗದ್ದಲವೆಬ್ಬಸಿ, ಮಸೂದೆಯ ಪ್ರತೀಗಳನ್ನ ಹರಿದು ಸ್ಪೀಕರ್ ಮೇಲೆ ಎಸೆದಿದ್ದ ೧೮ ಬಿಜೆಪಿ ಶಾಸಕರನ್ನ ಅಮಾನತುಗೊಳಿಸಿದ್ದರು.
50 Views | 2025-03-24 16:08:07
Moreಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 60 ಸಾವಿರ ದಂಡ ವಿಧಿಸಿ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
58 Views | 2025-03-25 12:59:38
Moreಇತ್ತೀಚಿನ ದಿನಗಳಲ್ಲಿ ಜನರಿಗೆ ಆನ್ಲೈನ್ ಶಾಪಿಂಗ್ನ ಗೀಳು ಹೆಚ್ಚಾಗಿದೆ. ಅಮೇಜಾನ್, ಫ್ಲಿಪ್ಕಾರ್ಟ್, ಮಿಂತ್ರಾ.. ಮತ್ತೊಂದು ಅಂತಾ ಜನರು ಮಾರುಹೋಗ್ತಿದ್ದಾರೆ. ಆನ್ಲೈನ್ ಆಪ್ಗಳಲ್ಲಿ ಆಫರ್ ಇರುತ್ತ
51 Views | 2025-03-27 13:19:29
Moreಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು... ಯುಗಾದಿ ಹಬ್ಬದ ಮರುದಿನ ಬರೋದೇ ವರ್ಷದ ತೊಡಕು. ಹೊಸತೊಡಕು ಅಂತಲೂ ಕರೆಯುವ ಈ ದಿನ ಮಾಂಸ ಪ್ರಿಯರಿಗೆ ಹಬ್ಬವೋ ಹಬ್ಬ.
58 Views | 2025-03-27 15:45:55
Moreಮಳೆ ಚಳಿ ಗಾಳಿ ಎನ್ನದೆ ಸತತ 13 ದಿನದಿಂದ ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ವತಿಯಿಂದ ಭೂಮಿ ಮತ್ತು ನಿವೇಶನ ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಆಹೋರಾತ್ರಿ ಧರಣಿ ಮುಂದುವರೆಸಿದ್ದಾರೆ.
60 Views | 2025-05-03 19:22:02
Moreಮಧುಗಿರಿಯ ಶ್ರಾವಂಡನಹಳ್ಳಿ ಮುರಾರ್ಜಿ ವಸತಿ ಶಾಲೆ 2015ರಲ್ಲಿ ಆರಂಭವಾಗಿದ್ದು, ಪ್ರತಿ ವರ್ಷ ಉತ್ತಮ ಫಲಿತಾಂಶ ನೀಡ್ತಾನೆ ಬಂದಿದೆ.
44 Views | 2025-05-05 12:42:25
Moreಬ್ಬಬ್ಬಾ.. ಮಹಾನಗರ ಪಾಲಿಕೆಯ ಅಧಿಕಾರಿಗಳೇ ಯಾಕಿಷ್ಟು ನಿರ್ಲಕ್ಷ್ಯ, ಸೋಂಬೇರಿತನ. ಮಹಾನಗರ ಪಾಲಿಕೆಯ ಅಧಿಕಾರಿಗಳ ನಿರ್ಲಕ್ಷ್ಯ ಎಷ್ಟಿದೆ ಅನ್ನೋದಕ್ಕೆ ಗಾರ್ಡನ್ ರಸ್ತೆ ಒಂದು ದೊಡ್ಡ ಉದಾಹರಣೆ.
40 Views | 2025-05-20 13:11:40
Moreಪಾವಗಡ ಅಂದರೆ ನಮಗೆ ನೆನಪಾಗೋದು ಬರದ ನಾಡು ಅಂತ. ಇಂತಹ ಬರದ ನಾಡಲ್ಲಿ ಕುಡಿಯುವ ನೀರಿನದ್ದು ದೊಡ್ಡ ಸಮಸ್ಯೆ. ಪಾವಗಡ ಜನರು ಕ್ಲೋರೈಡ್ಯುಕ್ತ ನೀರನ್ನೆ ಕುಡಿದು ಬದುಕುತ್ತಿದ್ದಾರೆ.
33 Views | 2025-05-21 13:24:03
Moreಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
52 Views | 2025-06-06 12:36:30
More