ಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಉಡುಪಿ ನಗರದಲ್ಲಿ ಖಾಸಗಿ ಫೈನಾನ್ಸ್ ಮಾಲೀಕ ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು
48 Views | 2025-02-21 13:29:09
Moreಕರಾವಳಿ ಕರ್ನಾಟಕದ ಒಂದು ಜನಪದ. ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ
41 Views | 2025-02-23 17:26:31
Moreಉಡುಪಿ ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ ಪೊಲೀಸ್ ವಸತಿ ಗೃಹದಲ್ಲಿ ಇಂದು ಬೆಳಿಗ್ಗೆ ನಸುಕಿನ ವೇಳೆ ಕಳ್ಳರು ನುಗ್ಗಿ ಕೆಲವು ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
44 Views | 2025-02-24 16:39:06
Moreಉಡುಪಿ ಜಿಲ್ಲೆಯ ಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗಣಪನಕಟ್ಟೆ ತಿರುವಿನ ಬಳಿ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
45 Views | 2025-02-25 15:22:28
Moreಇತ್ತೀಚೆಗೆ ಹಲವು ಪ್ರದೇಶಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಲೇ ಇದ್ದು, ಇದೀಗ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಗೆ ಕಸ ಸಂಗ್ರಹದ ಎರಡು ವಾಹನಗಳು ಸುಟ್ಟು ಹೋಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮವಾರದ ವಾರಂಬಳ್ಳಿ ಪಂ
47 Views | 2025-03-01 12:24:02
Moreಮೊಬೈಲ್ ನೋಡಬೇಡ ಎಂದು ತಾಯಿ ಬುದ್ದಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಬ್ರಹ್ಮಾವರದ ಸಾಸ್ತಾನದ ಕುಂಬಾರಬೆಟ್ಟು ಎಂಬಲ್ಲಿ ನಡೆದಿದೆ.
41 Views | 2025-03-07 19:25:31
Moreಕರಾವಳಿ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿದೆ.
26 Views | 2025-04-01 18:02:42
More