Post by Tags

  • Home
  • >
  • Post by Tags

ಮೈಸೂರು : ಕೆರೆಯಲ್ಲಿ ಮಳುಗಿ ಮೂವರ ದಾರುಣ ಸಾವು..!

ಯುಗಾದಿ ಹಬ್ಬದ ಹಿನ್ನೆಲೆ ಕೆರೆಯಲ್ಲಿ ಹಸುಗಳನ್ನು ತೊಳೆಯಲು ಹೋಗಿದ್ದ ವೇಳೆ ಈಜು ಬಾರದೇ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿ ಗ್ರಾಮ

15 Views | 2025-03-29 14:04:13

More

ಶಿರಾ : ಶಿರಾ ತಾಲೂಕಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಶಾಂತಿ ಸಭೆ

ಶಿರಾ ನಗರದ ಉಪವಿಭಾಗ ಪೊಲೀಸ್‌ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್‌ ಹಬ್ಬದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು. ಶಿರಾ ಡಿವೈಎಸ್‌ಪಿ ಬಿ.ಕೆ ಶೇಖರ್ ನೇತೃತ್ವದಲ್ಲಿ ಶಾಂತಿ ಸಭೆಯನ್ನು 

15 Views | 2025-03-29 16:14:03

More

ತುಮಕೂರು : ಸಾಲುಸಾಲು ರಜೆ ಹಿನ್ನೆಲೆ ಬಸ್ ಸಿಗದೇ ಪ್ರಯಾಣಿಕರು, ವಿದ್ಯಾರ್ಥಿಗಳ ಪರದಾಟ

ಈ ಬಾರಿ ಯುಗಾದಿ ಹಬ್ಬ ಮತ್ತು ರಂಜಾನ್‌ ಎರಡೂ ಕೂಡ ಒಟ್ಟೊಟ್ಟಿಗೆ ಬಂದಿವೆ. ಹೀಗಾಗಿ ಸಾಲುಸಾಲು ರಜೆಗಳು ಬಂದಿದ್ದು ಕೆಲಸಕ್ಕಾಗಿ ಊರು ಬಿಟ್ಟು ಊರಿಗೆ ಬಂದಿದ್ದೋರು ತಮ್ಮ ಊರುಗಳತ್ತ ಮುಖ ಮಾಡ್ತಿರೋದ

13 Views | 2025-03-29 16:40:29

More

ಶಿರಾ : ಹಬ್ಬದ ದಿನವೇ ಅಗ್ನಿ ದುರಂತ ಬೀದಿಗೆ ಬಿದ್ದ ಬಡ ಕುಟುಂಬ

ವರ್ಷಕ್ಕೊಮ್ಮೆ ಬರುವ ಯುಗಾದಿ ಹಬ್ಬದ ಆಚರಣೆಗಾಗಿ ತಯಾರಿ ನಡೆಸಿದ್ದ ಕುಟುಂಬವೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಸಿಲುಕಿ ಶೋಕಾಚರಣೆ ಮಾಡುವ ಸ್ಥಿತಿಗೆ ಒಳಗಾದ ಘಟನೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋ

16 Views | 2025-03-30 15:10:24

More

ಚಿಕ್ಕಬಳ್ಳಾಪುರ: ಯುಗಾದಿ ಹಿನ್ನೆಲೆ ಕೋಳಿ ಪಂದ್ಯ, ಜೂಜಾಟ ಜೋರು | ಅಕ್ರಮ ಇಸ್ಪೀಟ್ ಅಡ್ಡೆಗಳ ಮೇಲೆ ಖಾಕಿ ರೇಡ್

ಯುಗಾದಿ ಹಬ್ಬ ಬಂತೆಂದರೆ ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಜೂಜಾಟದ ಜೊತೆಗೆ ಕೋಳಿ ಪಂದ್ಯಗಳು ಗ್ರಾಮಗಳಲ್ಲಿ ಜೋರಾಗಿಯೇ ನಡೆಯುತ್ತವೆ.

7 Views | 2025-03-31 14:41:34

More