ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಧುಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೊಸಳಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
105 Views | 2025-02-08 19:26:18
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
40 Views | 2025-03-13 15:18:33
Moreತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಒಳಪಡುವ ಹರಳೂರು ಹಾಲು ಉತ್ಪಾದಕರ ಸಂಘಕ್ಕೆ ನಡೆದ ಚುನಾವಣೆ ಭಾರೀ ಕುತೂಹಲವನ್ನು ಹುಟ್ಟುಹಾಕಿತ್ತು. ಯಾವ ಎಂಎಲ್ಎ ಚುನಾವಣೆಗೂ ಕಮ್ಮಿಯಿಲ್ಲ ಅನ್ನೋ ರೀತಿ ಹೈಪ್ ಪಡೆದಿತ್ತು.
44 Views | 2025-03-14 18:40:28
Moreಚಿಕ್ಕಬಳ್ಳಾಪುರದ ಸಹಕಾರ ಭವನದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಹೆಚ್.ವಿ ನಾಗರಾಜು ಮೂರನೇ ಬಾರಿಗೆ ಅವಿರೋಧವಾಗಿ ಆಯ್
28 Views | 2025-04-26 14:03:25
Moreಗುಬ್ಬಿ ತಾಲೂಕಿನ ಕಡಬ ಗ್ರಾಮ ಪಂಚಾಯ್ತಿಯಲ್ಲಿ ಉಪಾಧ್ಯಕ್ಷರ ಚುನಾವಣೆ ನಡೆಸಲಾಗಿದ್ದು, ಉಪಾಧ್ಯಕ್ಷರಾಗಿ ಸದಸ್ಯೆ ಪೂರ್ಣಿಮಾ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
32 Views | 2025-05-15 14:30:45
More