ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಧುಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೊಸಳಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
92 Views | 2025-02-08 19:26:18
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
19 Views | 2025-03-13 15:18:33
Moreತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಒಳಪಡುವ ಹರಳೂರು ಹಾಲು ಉತ್ಪಾದಕರ ಸಂಘಕ್ಕೆ ನಡೆದ ಚುನಾವಣೆ ಭಾರೀ ಕುತೂಹಲವನ್ನು ಹುಟ್ಟುಹಾಕಿತ್ತು. ಯಾವ ಎಂಎಲ್ಎ ಚುನಾವಣೆಗೂ ಕಮ್ಮಿಯಿಲ್ಲ ಅನ್ನೋ ರೀತಿ ಹೈಪ್ ಪಡೆದಿತ್ತು.
26 Views | 2025-03-14 18:40:28
More