ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಅಂತ ಹೇಳಲಾಗುತ್ತೇ, ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿವೆ.
70 Views | 2025-01-20 17:36:27
Moreಪ್ರಜಾ ಶಕ್ತಿ ಅಂದ್ರೆ ನೊಂದವರ ದನಿಯಾಗಿ ಕೆಲಸ ಮಾಡುವ ಕೆಲಸವನ್ನು ಮಾಡ್ತಾ ಇದ್ದು, ಪ್ರತಿ ವಾರ ಜಿಲ್ಲೆಯ ಒಂದೊಂದು ತಾಲೂಕಿಗೆ ಸಂಚಾರ ಮಾಡಿ, ಅಲ್ಲಿನ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ಮಾಡ್ತಾ ಇದೆ.
46 Views | 2025-01-24 13:18:42
Moreಪಾವಗಡದಲ್ಲಿ ಗುಡಿಸಲಿಗೆ ಬೆಂಕಿ ಬಿದ್ದು ಎರಡು ಕುಟುಂಬಗಳು ಬೀದಿಗೆ ಬಿದ್ದ ಕುಟುಂಬಗಳ ಪ್ರಕರಣ ಮಾಸುವ ಮುನ್ನವೇ ಶಿರಾದಲ್ಲೊಂದು ಬೆಂಕಿ ಅವಘಡ ಸಂಭವಿಸಿದೆ.
57 Views | 2025-01-25 12:52:30
Moreರಾಜ್ಯದ ಪ್ರತಿ ಜನರಿಗೂ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್ ಮಿಷನ್ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಜಾರಿಗೆ ತಂದಿದೆ, ಆದರೆ ಅದೆಷ್ಟೋ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.
88 Views | 2025-01-29 14:30:57
Moreಮಧುಗಿರಿ ತಾಲೂಕಿನ ಪುರವರ ಹೋಬಳಿಯ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ಹಲವು ಸಮಸ್ಯೆಗಳು ತಾಂಡವ ಆಡ್ತಾ ಇದ್ದು ಚರಂಡಿ ನೀರು ಮನೆ ಮುಂದೆ ನಿಲ್ಲುತ್ತಿವೆ,
68 Views | 2025-01-31 14:48:40
Moreಕಲ್ಪತರು ನಾಡು ತುಮಕೂರು ಜಿಲ್ಲೆ ಅಂದರೆ ಎಳನೀರು, ತೆಂಗು, ಕೊಬ್ಬರಿಗೆ ಬಹಳ ಫೇಮಸ್, ಆದರೆ ಇವತ್ತು ತುಮಕೂರಿನಲ್ಲಿಯೇ ಎಳನೀರಿಗೆ ಪುಲ್ ಡಿಮ್ಯಾಂಡ್ ಶುರುವಾಗಿದೆ.
74 Views | 2025-02-11 18:55:19
Moreಜೋಳದ ಹೊಲಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆಯ ಬೆಳೆ ಹಾನಿಯಾದ ಘಟನೆ ಇಂದು ರಾಯಚೂರಿನ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
39 Views | 2025-02-20 12:56:17
Moreಗೂಡ್ಸ್ ಆಟೋ ಓವರ್ ಟೇಕ್ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾಮ್ಕಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
72 Views | 2025-02-21 15:57:45
Moreಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಯುವಕನೊರ್ವ ಬಲಿಯಾದ ಘಟನೆ ನಡೆದಿದೆ.
46 Views | 2025-02-25 12:16:45
Moreಪಾವಗಡ ತಾಲೂಕಿನ ರೊಪ್ಪ ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರ ಆಗ್ತಿದೆ ಎಂದು ಆರೋಪಿಸಿ ಪಂಚಾಯ್ತಿ ಸದಸ್ಯ ಹನುಮಂತರಾಯಪ್ಪ ಗ್ರಾಮ ಪಂಚಾಯ್ತಿ ಕಚೇರಿ ಮುಂದೆ ಸತತ ಎಂಟು ದಿನಗಳಿಂದ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.
131 Views | 2025-02-27 18:02:39
Moreನಿಮ್ಮ ಪ್ರಜಾಶಕ್ತಿ ಮಾಧ್ಯಮ ಸದಾ ಜನಪರ ಕಾಳಜಿಯುಳ್ಳ ಸುದ್ದಿಗಳನ್ನೇ ಮಾಡುತ್ತಾ, ಸಮಾಜಮುಖಿಯಾಗಿಯೇ ಕೆಲಸ ಮಾಡುತ್ತಾ ಬರ್ತಿದೆ. ಬಡಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ, ವಿವಿಧ ಇಲಾಖೆಗಳಲ್ಲಿ ಆಗ್ತಿರೋ ಅನ್ಯಾಯ, ಅಕ್ರಮಗಳ ಬಗ್ಗೆ, ಕಳಪೆ ಕಾಮಗಾ
138 Views | 2025-02-28 15:22:50
Moreತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ತೊರೆಮಾವಿನಹಳ್ಳಿಯಲ್ಲಿ ತಡರಾತ್ರಿ ಚಿರತೆಯೊಂದು ಮನೆಯ ಮುಂದಿದ್ದ ನಾಯಿಯನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ.
57 Views | 2025-03-01 13:39:01
Moreಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಚಂಗಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಕೆ ಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಅನ್ನೋದು ಮರೀಚಿಕೆ ಆಗಿದೆ, ಈ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವಲ್ಲಿ ಇಲ್ಲಿನ ಗ್ರಾಮ ಪಂಚಾಯ್ತಿ ಅಧಿಕಾರಿಗಳು ವಿಫ
43 Views | 2025-03-01 15:49:46
Moreಬೇಸಿಗೆ ಆರಂಭಕ್ಕೂ ಮುನ್ನವೇ ರಣ ಬಿಸಿಲಿನ ಜೊತೆ ನೀರಿನ ಅಭಾವ ಶುರುವಾಗಿದೆ. ಹನಿ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ ಅಲೆಯುವಂತ ದುಸ್ಥಿತಿ ಎದುರಾಗಿದೆ. ಕಳೆದ ವರ್ಷ ಸಮೃದ್ಧಿ ಮಳೆಯಾಗಿದ್ದರೂ ಕೂಡ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ ಶುರುವಾಗ
35 Views | 2025-03-02 15:39:11
Moreಶಿರಾ ತಾಲೂಕಿನ ಕರಿದಾಸರಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿಗಳು ಜೋತು ಬಿದ್ದಿದ್ದು ನಿತ್ಯ ಭಯದಲ್ಲೇ ಜೀವನ ಮಾಡುವಂತಾಗಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿಗಳು ಅವ್ಯವಸ್ಥೆಯಿಂದ ಕೂಡಿದ್ದು, ಜೋತು ಬಿದ್ದಿವೆ.
86 Views | 2025-03-02 16:56:32
Moreಹಗಲಲ್ಲೇ ಕರಡಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಆತಂಕಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬೇಡತ್ತೂರು ಗ್ರಾಮದಲ್ಲಿ ನಡೆದಿದೆ.
36 Views | 2025-03-03 13:55:25
Moreವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬದಿಂದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಡೆದಿದೆ.
42 Views | 2025-03-05 18:36:07
Moreಇತ್ತೀಚಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಆಕ್ರಮ ಮಧ್ಯ ಮಾರಾಟ ಮಾಡ್ತಾ ಇರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿತ್ತು.
40 Views | 2025-03-06 16:46:19
Moreಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಅಧಿಕಾರಿಗಳೇ ನಾವು ನಿಮ್ಮ ಕಚೇರಿಗೆ ಅಲೆದು ಅಲೆದು ಸಾಕಾಗಿದೆ.
41 Views | 2025-03-08 18:01:14
Moreಪಾವಗಡ ತಾಲೂಕಿನ ಕೆ.ಟಿ ಹಳ್ಳಿ ಬಳಿ ಶಿವಣ್ಣ, ರಾಮಣ್ಣ ಎಂಬುವವರ ಮನೆಯಲ್ಲಿ ಮಾರ್ಚ್ 7ರಂದು ಬೆಂಕಿ ದುರಂತ ಸಂಭವಿಸಿತ್ತು. ದುರಂತದಲ್ಲಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿತ್ತು. ಈ ವೇಳೆ ಅದೃಷ್ಟವಶಾತ್ ಕುಟುಂಬದವರಿಗೆ ಯಾವುದೇ ಪ್ರಾಣಪಾ
46 Views | 2025-03-09 12:20:10
Moreಪಾವಗಡ ತಾಲೂಕಿನ ಕಸಬ ಹೋಬಳಿಯ ಬಾಲಮ್ಮನಹಳ್ಳಿ ಗ್ರಾಮದ ಸರ್ವೇ ನಂಬರ್ 9ನೇ ಪಹಣಿ ತಿದ್ದುಪಡಿಗೆ ರೈತರು ಸುಮಾರು ಮೂರು ವರ್ಷಗಳಿಂದಲೂ ಕಚೇರಿಗೆ ಅಲೆದಾಡುತ್ತಿದ್ದಾರೆ.
50 Views | 2025-03-11 18:51:02
Moreಬೇಸಿಗೆ ಆರಂಭದಲ್ಲಿಯೇ ತುಮಕೂರು ಜಿಲ್ಲೆಯಲ್ಲಿ ಬೆಂಕಿ ದುರಂತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅರಣ್ಯ ಸಂಪತ್ತು, ಜಮೀನುಗಳು ಜಮೀನಿನಲ್ಲಿದ್ದ ಗಿಡ- ಮರಗಳು, ಬೆಳೆಗಳು ಸುಟ್ಟು ಭಸ್ಮವಾಗುತ್ತಿವೆ.
35 Views | 2025-03-12 12:40:48
Moreನಮ್ಮ ದೇಶವನ್ನು ಸ್ವಚ್ಛ ಮತ್ತು ಸುಂದರವಾಗಿಸಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಮಿಷನ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.
28 Views | 2025-03-13 14:25:54
Moreಚಿರತೆಯೊಂದು ತಡರಾತ್ರಿ ತೋಟದ ಮನೆಗೆ ನುಗ್ಗಿ ಕೋಳಿಗಳನ್ನು ಹೊತ್ತೊಯ್ದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲೂಕಿನ ಪಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ.
43 Views | 2025-03-13 16:58:56
Moreಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಮಾಡುವಂತೆ ದಲಿತ ಸಂಘರ್ಷ ಸಮಿತಿಯ ಸದಸ್ಯರು ಗ್ರಾಮ ಪಂಚಾಯ್ತಿ ಪಿಡಿಒ ಗೆ ಮನವಿ ಪತ್ರ ಸಲ್ಲಿಸಿದರು.
52 Views | 2025-03-16 14:14:34
Moreತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಸೋಪನಹಳ್ಳಿಯಲ್ಲಿ ನೆಲೆಸಿರುವ ಶ್ರೀ ತೋಪಿ ರಂಗನಾಥಸ್ವಾಮಿ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಸ್ವಾಮಿಯ ಜಾತ್ರಾ ಮಹೋತ್ಸವ ಅತ್ಯಂತ ವೈಭವ, ಸಡಗರದಿಂದ ನಡೆಯಿತು.
49 Views | 2025-03-16 14:41:53
Moreಬಿರು ಬೇಸಿಗೆ ಆರಂಭಕ್ಕೂ ಮುನ್ನವೇ ಸುಡುವ ಬಿಸಿಲಿಗೆ ಹೆದರಿರುವ ಜನತೆ ಮಳೆಗಾಗಿ ಮಳೆರಾಯನ ಪ್ರಾರ್ಥನೆ ಮಾಡ್ತಾ ಇದಾರೆ.
50 Views | 2025-03-17 16:18:22
Moreಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಸುರಗೇನಹಳ್ಳಿ ಗ್ರಾಮದ ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ಬೆಂಕಿಯ ಕೆನ್ನಾಲಗೆಗೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು ಮರಗ ಗಿಡಗಳು ಸುಟ್ಟು ಕರಕಲಾಗಿವೆ.
36 Views | 2025-03-17 16:01:30
Moreರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್ ಕಾಟ ಹೆಚ್ಚಾಗ್ತಾನೆ ಇದ್ದು, ಅದೆಷ್ಟೋ ಅಮಾಯಕ ಜೀವಗಳು ಉಸಿರು ನಿಲ್ಲಿಸಿವೆ. ಮೈಕ್ರೋ ಫೈನಾನ್ಸ್ಗಳ ಕಾಟಕ್ಕೆ ಮೂಗುದಾರ ಹಾಕಲು ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿದರೂ ಕೂಡ ಫೈನಾನ್ಸ್ ಸಿಬ
58 Views | 2025-03-17 19:17:15
Moreಬೆಳೆ ಹಾಳು ಮಾಡಿದ್ದಾರೆ ಎಂಬ ವಿಚಾರವಾಗಿ ದಾಯಾದಿಗಳ ನಡುವೆ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪಡವನಹಳ್ಳಿಯಲ್ಲಿ ನಡೆದಿದೆ.
31 Views | 2025-03-20 14:39:34
Moreತುಮಕೂರು ಜಿಲ್ಲೆಯಲ್ಲಿ ಭಕ್ಷಕ ಚಿರತೆಯ ಕಾಟ ಮತ್ತೇ ಶುರುವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಕೆರೆಯಂಗಳದಲ್ಲಿ ಮೇಯುತ್ತಿದ್ದ ಕುರಿಹಿಂಡಿನ ಮೇಲೆ ಎರಡು ಚಿರತೆಗಳು ದಾಳಿ ಮಾಡಿದ್ದು,
41 Views | 2025-03-20 18:52:26
Moreದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ
30 Views | 2025-03-24 13:35:05
Moreಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಹಲವು ಗ್ರಾಮಗಳಲ್ಲಿ ಕಳೆದ ಎರಡು ತಿಂಗಳಿಂದ ಸಾಕು ಪ್ರಾಣಿಗಳನ್ನ ಬಲಿ ಪಡೆದು, ರೈತರ ನಿದ್ದೆಗೆಡಿಸಿದ್ದ ಭಕ್ಷಕ ಚಿರತೆ ಅಂತೂ ಇಂತೂ ಕೊನೆಗೂ ಸೆರೆಸಿಕ್ಕಿದ್ದು, ರೈತ
42 Views | 2025-03-27 14:43:28
Moreಶಿರಾ ನಗರದ ಕಗ್ಗಲಡು ಗ್ರಾಮದಲ್ಲಿ ಇದೀಗ ವಿದೇಶಿ ಹಕ್ಕಿಗಳ ಕಲರವ. ಬಣ್ಣಬಣ್ಣದ ಕೊಕ್ಕರೆಗಳು ಇಲ್ಲಿಗೆ ವಲಸೆ ಬರ್ತಾ ಇದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ.
41 Views | 2025-03-28 13:44:39
Moreಯುಗಾದಿ ಹಬ್ಬದ ಹಿನ್ನೆಲೆ ಕೆರೆಯಲ್ಲಿ ಹಸುಗಳನ್ನು ತೊಳೆಯಲು ಹೋಗಿದ್ದ ವೇಳೆ ಈಜು ಬಾರದೇ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿ ಗ್ರಾಮ
40 Views | 2025-03-29 14:04:13
Moreವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದ ಕಾರಣ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಕಲಬುರಗಿ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ.
37 Views | 2025-04-01 16:57:54
Moreಪ್ರಜಾಶಕ್ತಿ ಟಿವಿ ಪ್ರಾರಂಭವಾಗಿ ಕೆಲವೇ ತಿಂಗಳುಗಳಲ್ಲಿ ತುಮಕೂರಿನ ಮನೆ ಮನೆಗೂ ತಲುಪಿದೆ. ಗ್ರಾಮಗಳ ಸಮಸ್ಯೆಗಳ ಬಗ್ಗೆ ವರದಿ ಬಿತ್ತರಿಸುವ ಮೂಲಕ ಅಧಿಕಾರಿಗಳ ಕಣ್ತೆರೆಸುವ ಕೆಲಸವನ್ನು ಕೂಡ ಮಾಡಿದೆ
38 Views | 2025-04-04 13:20:32
Moreಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರ ಕ್ಷೇತ್ರದಲ್ಲೇ ಬಾಲಕನ ಮೇಲೆ ಟೀಚರ್ ದರ್ಪ ತೋರಿರುವ ಅಮಾನವೀಯ ಘಟನೆ ನಡೆದಿದೆ. ಟೀಚರ್ ಥಳಿಸಿದ್ದಕ್ಕೆ ಬಾಲಕ ಕಣ್ಣೇ ಕಳೆದುಕೊಂಡಿದ್ದಾನೆ.
35 Views | 2025-04-04 17:29:43
Moreಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಇತಿಹಾಸ ಪ್ರಸಿದ್ದ ಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.
36 Views | 2025-04-06 13:38:44
Moreಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಪೋಟದಿಂದ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾಕಾಪುರ ಗ್ರ
36 Views | 2025-04-06 17:27:14
Moreಇತ್ತೀಚಿನ ದಿನಗಳಲ್ಲಿ ನೊಣಗಳ ಸಂತತಿ ಕಡಿಮೆ ಆಗಿದ್ದು ಕಾಣ ಸಿಗುವುದು ಕಷ್ಟವಾಗಿದೆ. ಎಲ್ಲೋ ತಿಪ್ಪೆಗಳಲ್ಲಿ ಕೂರ್ತಿದ್ದ ನೊಣಗಳನ್ನು ಕಂಡರೆ ಜನರು ಅಸಹ್ಯ ಪಡುತ್ತಾರೆ.
32 Views | 2025-04-07 17:22:44
Moreನಾವು ಚಿನ್ನ, ಬಂಗಾರ, ದುಡ್ಡನ್ನು ಕದಿಯೋದನ್ನು ನೋಡಿದ್ದೇವೆ. ಅಷ್ಟೇ ಯಾಕೆ ದೇಗುಲದಲ್ಲಿದ್ದ ಹುಂಡಿಯನ್ನು ಕದ್ದಿರೋ ಕಳ್ಳರನ್ನು ಕೂಡ ನೋಡಿದ್ದೇವೆ.
32 Views | 2025-04-07 17:53:45
Moreದೇಶಕ್ಕೆ ಅನ್ನ ಕೊಡೊ ರೈತನ ಪರಿಸ್ಥಿತಿ ದಿನದಿಂದ ದಿನಕ್ಕೆ ಹೀನಾಯ ಸ್ಥಿತಿಗೆ ತಲುಪುತ್ತಿದೆ. ಒಮ್ಮೆ ಮಳೆ ಕೈಕೊಟ್ಟರೆ, ಮತ್ತೊಮ್ಮೆ ಉತ್ತಮ ಬೆಳೆ ಇದ್ದರೂ ಕೂಡ ಬೆಲೆ ಸರಿಯಾಗಿ ಸಿಗದ ಹಿನ್ನೆಲೆ ಅನ್
41 Views | 2025-04-10 18:18:52
Moreರೈತನೋರ್ವ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದು, ಅನ್ನದಾತ ಕಂಗಲಾಗಿದ್ದಾನೆ. ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
28 Views | 2025-04-11 18:10:00
Moreಚಿಕ್ಕಬಳ್ಳಾಪುರ ತಾಲೂಕಿನ ಮಂಚನಬೆಲೆ ಪಂಚಾಯ್ತಿ ವ್ಯಾಪ್ತಿಯ ಸಬ್ಬೇನಹಳ್ಳಿ ಗ್ರಾಮದ ಕುಡಿಯುವ ನೀರಿನ ಘಟಕಗಳನ್ನು ಯಾರಿಗೂ ಗುತ್ತಿಗೆ ನೀಡದೇ ಪಂಚಾಯ್ತಿಯೇ ನಿರ್ವಹಣೆ ಮಾಡಬೇಕು ಎಂದು ಗ್ರಾಮಸ್ಥರು ,
25 Views | 2025-04-12 12:39:30
Moreಹಳ್ಳಿ- ಹಳ್ಳಿಗಳ ಅಭಿವೃದ್ಧಿಗೆಂದು ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಕೆಲವೊಂದು ಗ್ರಾಮಗಳ ಅಭಿವೃದ್ಧಿ ಇರಲಿ ಆ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯ ಅಂದರೆ ಏನು ಅಂತಾನೇ ಗೊತ್ತಿಲ
31 Views | 2025-04-13 16:56:34
Moreತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ವಿವಿಧೆಡೆ ನಿನ್ನೆ ಸಂಜೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಗಾಳಿಮಳೆಯಿಂದಾಗಿ ಕಟಾವಿಗೆ ಬಂದಿದ್ದ ಒಂದು ಸಾವಿರ ಬಾಳೆಗಿಡಗಳು ನೆಲಕ್ಕುರುಳಿದ್ದು ರೈತ ಕಂಗಾಲಾ
22 Views | 2025-04-13 17:04:04
Moreಸಂವಿಧಾನ ಪೀಠಿಕೆ ಫಲಕ, ಅಂಬೇಡ್ಕರ್ ಅವರ ಸಂದೇಶಗಳ ಫಲಕಗಳನ್ನು ಕಚೇರಿಗಳಲ್ಲಿ ಹಾಕುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಮನೆಯಲ್ಲಿಯೇ ಸಂವಿಧಾನ ಪೀಠಿಕೆ ಹಾಗೂ ಸಂದೇಶಗಳ ಫಲಕಗಳನ್ನು ಉದ್ಘಾಟನ
29 Views | 2025-04-15 16:40:37
Moreಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರ ಚಿನ್ನೇನಹಳ್ಳಿ ಗ್ರಾಮದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆಯಾಗಿದ್ದು, ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.
36 Views | 2025-04-15 16:54:43
Moreಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ದೊಡ್ಡಗುಣಿ ಗ್ರಾಮದಲ್ಲಿ ಕೆಂಪಮ್ಮದೇವಿ ಜಾತ್ರಾ ಮಹೋತ್ಸವವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಸತತವಾಗಿ ಎಂಟು ದಿನ ನಡೆಯುವ ಜಾತ್ರ
45 Views | 2025-04-15 18:01:19
Moreಗ್ರಾಮ ಅಭಿವೃದ್ಧಿ ಆದರೆ ಮಾತ್ರ ದೇಶದ ಅಭಿವೃದ್ಧಿ ಆಗುತ್ತದೆ. ನೇರವಾಗಿ ಸಾರ್ವಜನಿಕರಿಗೆ ಸಿಗಬೇಕಾದ ಸೌಲಭ್ಯಗಳು ಗ್ರಾಮ ಪಂಚಾಯಿತಿ ಮೂಲಕ ಸಿಗಬೇಕು.
23 Views | 2025-04-16 18:12:22
Moreತುಮಕೂರು ಜಿಲ್ಲೆಯಲ್ಲಿ ನಿನ್ನೆ ಮಳೆ ಗಾಳಿಯ ಅಬ್ಬರ ಕೊಂಚ ಜಾಸ್ತಿಯೇ ಇತ್ತು. ಗುಡುಗು ಮಿಂಚಿನ ಬಿರುಗಾಳಿಗೆ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪ
25 Views | 2025-04-21 13:06:08
Moreಒಂದಿಂಚೂ ಜಾಗವನ್ನು ಬಿಡದ ಜನರು. ಇದೀಗ ಸ್ಮಶಾನವನ್ನು ಬಿಡದೇ ಭೂ ಒಡೆಯಲು ಮುಂದಾಗಿದ್ದಾರೆ. ಖಾಲಿ ನಿವೇಶನ ಇದ್ದರೆ ಸಾಕು ರಾತ್ರೋ ರಾತ್ರಿ ಆ ಜಾಗವನ್ನು ಹೊಡೆಯಲು ಮುಂದಾಗ್ತಾರೆ.
30 Views | 2025-04-21 14:03:37
Moreಗುಬ್ಬಿ ತಾಲೂಕಿನ ಅಳಿಲುಘಟ್ಟ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ನೂತನ ವಿಮಾನ ಗೋಪುರ ಕಳಸ ಪ್ರತಿಷ್ಟಾಪನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
20 Views | 2025-04-25 17:56:55
Moreಸಿಡಿಲು ಬಡಿದು ಬೊಲೆರೋ ವಾಹನವೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಾಣದಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
23 Views | 2025-04-26 17:04:50
Moreಇತ್ತೀಚಿನ ದಿನಗಳಲ್ಲಿ ಮನೆ ಮುಂದಿದ್ದ ಬೈಕ್ಗಳು, ಕಾರುಗಳನ್ನು ಎಗರಿಸೋ ಖದೀಮರು ಹೆಚ್ಚಾಗಿದ್ದಾರೆ.
29 Views | 2025-04-27 18:51:40
Moreಮನುಷ್ಯನ ಅತಿಯಾಸೆಯಿಂದಾಗಿ ಇಂದು ಕಾಡು ನಾಶವಾಗುತ್ತಿದೆ. ಮತ್ತೊಂದೆಡೆ ಕಾಡಿನಲ್ಲಿ ಸಿಗುತ್ತಿದ್ದ ಆಹಾರ ತಿಂದು ಹೇಗೋ ಜೀವಿಸುತ್ತಿದ್ದ ಪ್ರಾಣಿಗಳು ಆಹಾರ ಅರಸುತ್ತ ಕಾಡಿನಿಂದ ನಾಡಿನತ್ತ ಬರುತ್ತಿವ
15 Views | 2025-04-28 14:23:03
Moreಪಾವಗಡದ ಗ್ರಾಮವೊಂದರಲ್ಲಿ ಚರಂಡಿ ದುರ್ನಾತಕ್ಕೆ ಜನ ಹಲವು ಮಾರಕ ಕಾಯಿಲೆಗಳಿಗೆ ತುತ್ತಾಗ್ತಿದಾರೆ. ಆದರೆ ಅಧಿಕಾರಿಗಳು ಮಾತ್ರ ಕ್ಯಾರೆ ಅನ್ನುತ್ತಿಲ್ಲ,
32 Views | 2025-04-28 16:27:11
Moreಕಳೆದ 3 ವರ್ಷಗಳಿಂದ ನಿಂತು ಹೋಗಿದ್ದ ಇತಿಹಾಸ ಪ್ರಸಿದ್ದ ಶ್ರೀಚನ್ನಬಸವೇಶ್ವರ ಸ್ವಾಮಿಯ ರಥೋತ್ಸವಕ್ಕೆ ಇಂದು ಕಳೆಬಂದಿತ್ತು. ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮದಲ್ಲಿ
145 Views | 2025-04-30 17:07:23
Moreಅದು ಹೇಳಿ ಕೇಳಿ ಬರದ ನಾಡು ಎತ್ತ ನೋಡಿದರೂ ಚಾಲಿಗಿಡಗಳೇ ತುಂಬಿದ್ದು ದಟ್ಟ ಕಾಡು ಸಿಗುವುದು ಅಪರೂಪ. ಈ ನಡುವೆ ಯಥಾ ರಾಜ ತಥಾ ಪ್ರಜೆ ಎಂಬಂತೆ ಕಂಡು ಕಾಣದಂತೆ ಅಧಿಕಾರಿಗಳು ಇದ್ದಾರೆ,
21 Views | 2025-05-02 13:46:30
Moreವ್ಯಕ್ತಿಯೋರ್ವ ಅನೈತಿಕ ಸಂಬಂಧಧ ಶಂಕೆಯಲ್ಲಿ ಅತನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾದ ಗ್ರಾಮದಲ್ಲಿ
26 Views | 2025-05-02 17:04:36
Moreಮಾನವನ ದುರಾಸೆಯಿಂದಾಗಿ ಇಂದು ಕಾಡು ನಾಶವಾಗುತ್ತಿದೆ. ಇದರಿಂದ ಅಲ್ಲಿ ಜೀವಿಸುವಂತ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಎದುರಾಗ್ತಿದೆ.
25 Views | 2025-05-02 18:02:43
Moreಉತ್ತರ ಗೋವಾದ ದೇವಾಲಯವೊಂದರ ಉತ್ಸವದಲ್ಲಿ ಕಾಲ್ತುಳಿತ ಸಂಭವಿಸಿ ಸುಮಾರು 6 ಮಂದಿ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ದಾಖಲಿಸಿ
22 Views | 2025-05-03 14:30:29
Moreಪಾವಗಡ ಗಡಿ ತಾಲೂಕು ಆಗಿದ್ದು, ತಾಲೂಕಿನ ಹಳ್ಳಿ- ಹಳ್ಳಿಗಳಲ್ಲಿ ಸಮಸ್ಯೆಗಳು ತಾಂಡವ ಆಡ್ತಿವೆ. ಕೆಲವೊಂದು ಗ್ರಾಮಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸೌಲಭ್ಯಗಳಿಂದ ವಂಚಿತರಾದರೆ,
14 Views | 2025-05-03 16:02:42
Moreಕುಡಿಯುವ ನೀರಿನ ಬೋರ್ ವೆಲ್ ಗೆ ಅಳವಡಿಸಲಾಗಿದ್ದ ಟ್ರಾನ್ಸ್ ಫಾರ್ಮರ್ ಅನ್ನು ಅಧಿಕಾರಿಗಳು ಲಂಚ ಪಡೆದು ಅಕ್ರಮವಾಗಿ ಮತ್ತೊಬ್ಬರಿಗೆ ವರ್ಗಾವಣೆ ಮಾಡ್ತಿದ್ದಾರೆ.
18 Views | 2025-05-03 16:45:09
Moreಇತ್ತೀಚೆಗೆ ಅಲ್ಲಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇದೆ. ಇದೀಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಬೆಂಕಿಯ ಕೆನ್ನಾಲಗೆಗೆ ಹೊತ್ತಿ ಉರಿದಿರುವ ಘಟನೆ ರಾಮನಗರ ತಾಲೂಕಿನ ವಡೇರಹಳ್ಳಿ ಗ್ರ
24 Views | 2025-05-03 17:19:59
Moreತುಮಕೂರು ಗ್ರಾಮಾಂತರ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆ ಕಾಟ ಹೆಚ್ಚಾಗಿದ್ದು, ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚಾಗ್ತಾನೆ ಇದೆ.
32 Views | 2025-05-03 18:03:24
Moreಪಾವಗಡದ ಮುಗದಾಳಬೆಟ್ಟ ಗೊಲ್ಲರಹಟ್ಟಿಯ ಜನರು ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದು, ಜೀವನ ಮಾಡಲು ಹೆಣಗಾಡುವಂತಾಗಿತ್ತು.
14 Views | 2025-05-04 17:35:45
Moreಒಂದು ಕಡೆ ಬಿಸಿಲು ಮತ್ತೊಂದು ಕಡೆ ಮಳೆಯ ಅಬ್ಬರ. ಇಂತಹ ಸಮಯದಲ್ಲಿ ಬೆಸ್ಕಾಂ, ಕೆಇಬಿ ಇಲಾಖೆಗಳು ವಿದ್ಯುತ್ ಕಂಬಗಳ ನಿರ್ವಹಣೆಗೆ ಹೆಚ್ಚು ಒತ್ತು ನೀಡಬೇಕು.
17 Views | 2025-05-06 14:30:13
Moreಶಿರಾ ತಾಲೂಕಿನ ಚಿಕ್ಕನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಒ ಅವರು ಸರ್ವಾಧಿಕಾರ ಧೋರಣೆ ತೋರುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಈ ಆರೋಪವನ್ನು ಗ್ರಾಮ ಪಂಚಾಯ್ತಿ ಸದಸ್ಯರೇ ಈ ಆರೋಪ ಮಾಡ್ತಾ ಇರೋ
21 Views | 2025-05-06 15:22:04
Moreಉದರ ನಿಮಿತ್ತಂ ಬಹುಕೃತ ವೇಷಂ ಅನ್ನೋ ಮಾತೇ ಇದೆ. ಹೊಟ್ಟೆ ಪಾಡಿಗಾಗಿ ನಾನಾ ವೇಷಗಳನ್ನು ತೊಡುವ ಜನರನ್ನು ನೋಡಿದ್ದೀವಿ. ದುಡ್ಡು ಮಾಡೋದಕ್ಕೆ ಅಂತಾ ಎಂತೆಂಥಾ ಕೆಲಸಕ್ಕೂ ಕೈ ಹಾಕೋರನ್ನು ಕಂಡಿದ್ದೀವಿ
39 Views | 2025-05-06 16:19:14
Moreಈ ರಸ್ತೆ ಜಾಗ ನನಗೆ ಸೇರಿದ್ದು, ತಲಾ ತಲಾಂತರದಿಂದ ನಮಗೆ ಸೇರಿದ ರಸ್ತೆ ಇದು ಅಂತ ವ್ಯಕ್ತಿಯೋರ್ವ ರಸ್ತೆ ಮೇಲೆ ಜಾಲಿ ಮುಳ್ಳಿನ ಬೇಲಿಯನ್ನು ಹಾಕಿರುವ ಘಟನೆ ಶಿರಾ ತಾಲೂಕಿನ ಕಸಬಾ ಹೋಬಳಿಯ ಮಾಗೋಡು ಗ
4 Views | 2025-05-07 15:05:31
Moreಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ ದೇವಗಾನಹಳ್ಳಿಯ ರಾಮಸಮುದ್ರ ಕೆರೆಯ ನೀರನ್ನು ಶಿಡ್ಲಘಟ್ಟ ನಗರಕ್ಕೆ ಕುಡಿಯುವ ನೀರಿಗಾಗಿ ಯೋಜನೆ ಕೈಗೆತ್ತಿಕೊಂಡಿದೆ,
16 Views | 2025-05-08 14:42:31
Moreಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಚಿಕ್ಕ ತಿಮ್ಮನಹಳ್ಳಿ ಗ್ರಾಮದಲ್ಲಿ ಹಿರೇಕೊನ್ನಲ ಕರಿಯಮ್ಮ ಜಾತ್ರಾ ಮಹೋತ್ಸವ ಸುಮಾರು 11 ವರ್ಷಗಳ ಬಳಿಕ ಸಪ್ತ ಗ್ರಾಮಗಳ ಸಹಯೋಗದಿಂದ ಸುಮಾರು ಐದು ದಿನಗಳ ಕಾಲ
12 Views | 2025-05-08 15:36:17
Moreಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೊಂಡ್ಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಯಶೋದಮ್ಮ ಮತ್ತು ಉಪಾಧ್ಯಕ್ಷರಾಗಿ ಸೋಮಶೇಖರಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
6 Views | 2025-05-09 14:59:12
Moreಶಿರಾ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದಿರುವ ತಾಲೂಕು ಆದರೆ ಇಂತಹ ಪ್ರದೇಶದ ಬಹುತೇಕ ಗ್ರಾಮಗಳಲ್ಲಿ ಅಭಿವೃದ್ಧಿ ಅನ್ನೋ ಕಾಣ್ತಾನೇ ಇಲ್ಲ.
28 Views | 2025-05-09 16:34:12
Moreಈ ಸಮಾಜವೇ ಹಾಗೆ ಬಲಿಷ್ಠನಾಗಿರೋನು ಇಡೀ ಊರನ್ನೇ ಕೊಳ್ಳೆ ಹೊಡೆದ್ರೂ ಯಾರೂ ಕೇಳೋದಕ್ಕೆ ಹೋಗಲ್ಲ.
9 Views | 2025-05-10 16:23:42
Moreಕೇಂದ್ರ ಸರ್ಕಾರದ ಆದೇಶದಂತೆ ಪಾಕಿಸ್ತಾನಿ ಪ್ರಜೆಗಳನ್ನು ಹುಡುಕಿ ಕಳುಹಿಸುವ ಕ್ರಮ ರಾಜ್ಯ ಸರ್ಕಾರ ಕೈಗೊಂಡಿದೆ.
11 Views | 2025-05-10 17:50:06
Moreಹಣ ಅಂದರೆ ಹೆಣವೂ ಬಾಯಿಬಿಡುತ್ತೆ ಅನ್ನೋ ಮಾತೇ ಇದೆ. ದುಡ್ಡಿಗಾಗಿ ಜನರು ಈಗ ಏನು ಬೇಕಾದರೂ ಮಾಡೋದಕ್ಕೆ ತಯಾರಾಗುತ್ತಿದ್ದಾರೆ.
9 Views | 2025-05-10 18:08:14
Moreಶಿರಾ ತಾಲೂಕಿನ ಕಸಬಾ ಹೋಬಳಿಯ ಪಂಜಿಗಾನಹಳ್ಳಿ ಗ್ರಾಮದಲ್ಲಿ ನೂತನ ಆರೋಗ್ಯ ಹಾಗೂ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಾಸಕ ಟಿ.ಬಿ ಜಯಚಂದ್ರ ಗುದ್ದಲಿ ಪೂಜೆ ನೆರವೇರಿಸಿದರು.
4 Views | 2025-05-11 13:23:52
Moreನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷಗಳೇ ಕಳೆದುಹೋಗಿವೆ. ನಾವೆಲ್ಲಾ ಈಗ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಮಾನತೆಯ ಆಧಾರದಲ್ಲಿ ರಚಿಸಿದ ಸಂವಿಧಾನದ ಅಡಿಯಲ್ಲಿ ಜೀವನ ನಡೆಸುತ್ತಿದ್ದೇವೆ.
3 Views | 2025-05-11 13:58:01
More