Post by Tags

  • Home
  • >
  • Post by Tags

ತೂಕ ಇಳಿಕೆ ಮಾಡಲು ಕಷ್ಟಪಡ್ತಿದ್ದೀರಾ? ಜಸ್ಟ್‌ ಇದರ ನೀರು ಕುಡಿಯಿರಿ ಸಾಕು

Mint Water Benefits: ಪುದೀನಾವನ್ನು ಸೇವಿಸುವುದರಿಂದ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆ ಉತ್ತಮಗೊಳಿಸಲು, ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಚರ್ಮದ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ

43 Views | 2025-01-15 12:47:18

More

Interesting : ಸತ್ತ ನಂತರ ಅಘೋರಿಗಳು ಹಾಗೂ ನಾಗಾಸಾಧುಗಳನ್ನು ಸುಡುವುದಿಲ್ಲ ಯಾಕೆ...?

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಈಗಾಗಲೇ ನಡೆಯುತ್ತಿದೆ. ವಿಶ್ವದ ನಾನಾ  ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.

87 Views | 2025-01-27 16:05:14

More

ತುಮಕೂರು: ಇದು ಪ್ರಜಾಶಕ್ತಿ ಟಿವಿಯ ಬಿಗ್ ಇಂಪ್ಯಾಕ್ಟ್ ! ನಗರದಲ್ಲಿ ಐದು ಕಡೆ ಮಾಂಸ ಮಾರುಕಟ್ಟೆ ನಿರ್ಮಾಣ

ನಿಮ್ಮ ಪ್ರಜಾಶಕ್ತಿ ಟಿವಿ ನಿರಂತರವಾಗಿ ಸಾಮಾಜಿಕ ಕಳಕಳಿಯುಳ್ಳ ವರದಿಗಳನ್ನೇ ಬಿತ್ತರಿಸುತ್ತಾ ಬರುತ್ತಿದೆ. ಅದರಲ್ಲಿಯೂ ತುಮಕೂರು ನಗರವಾಸಿಗಳ ಸಮಸ್ಯೆಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟು ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದೆ.

67 Views | 2025-01-27 16:45:57

More

ಶಿರಾ : ಯಮದಾರಿಯಾದ ರಸ್ತೆ... ಸವಾರರು ಸುಸ್ತೋ ಸುಸ್ತೋ..!

ಕಾಲಿಟ್ಟರೇ ಸಾಕು ಬರೀ ಗುಂಡಿಗಳು ತುಂಬು ಗರ್ಭಿಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿಯೇ ಹೆರಿಗೆ ಆಗೋದಂತೂ ಫಿಕ್ಸ್. ಪ್ರತಿನಿತ್ಯ ಈ ರಸ್ತೆಯಲ್ಲಿ ಗುಂಡಿಯಲ್ಲಿ ಬಿದ್ದು ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ. 

452 Views | 2025-01-27 17:53:38

More

ಪಾವಗಡ : ಸೋಲಾರ್ ಪಾರ್ಕ್ ನಲ್ಲಿ ಬ್ಲಾಸ್ಟ್ | ಓರ್ವ ಸಾ** ಮತ್ತೋರ್ವನ ಸ್ಥಿತಿ ಗಂಭೀರ

ಪಾವಗಡ ತಾಲೂಕು ತಿರುಮಣಿ ಹೋಬಳಿಯ ಬಳಿ ನಿರ್ಮಾಣವಾಗುತ್ತಿದ್ದ ಸೋಲಾರ್ ಪಾರ್ಕ್ ನಲ್ಲಿ‌ ಬ್ಲ್ಯಾಸ್ ಸಂಭವಿಸಿದ್ದು, ಓರ್ವ ಕಾರ್ಮಿಕ‌ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಕಾರ್ಮಿಕ ಸಾವು ಬದುಕಿನ‌ ನಡುವೆ ಹೋರಾಟ ನಡೆಸುತ್ತಿದ್ದಾನೆ.

100 Views | 2025-01-28 12:20:17

More

ಮಧುಗಿರಿ : ಬಾರದೂರಿಗೆ ಪಯಣಿಸಿದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ

ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

103 Views | 2025-01-28 13:03:09

More

ತುಮಕೂರು : ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತ ; ಆಯಿಲ್ ಟ್ಯಾಂಕ್ ಬ್ಲಾಸ್ಟ್, ಇಬ್ಬರು ಕಾರ್ಮಿಕರು ಸಾವು

ಇಂದು ಸಂಜೆ ತುಮಕೂರಿನ ಅಂತರಸನಹಳ್ಳಿಯಲ್ಲಿ ಭಾರೀ ದುರಂತವೊಂದು ನಡೆದುಹೋಗಿದೆ. ತುಮಕೂರು ನಗರದ ಹೊರವಲಯದಲ್ಲಿರುವ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

101 Views | 2025-01-28 19:13:18

More

ಶಿರಾ : ನೀರು ಪೋಲಾಗುತ್ತಿದ್ರು ಅಧಿಕಾರಿಗಳು ಮಾತ್ರ ಮೌನ..! ಜನರಿಗೆ ಕುಡಿಯಕು ಕಲುಷಿತ ನೀರೇ ಪೂರೈಕೆ

ಶಿರಾ ತಾಲೂಕಿನ ಚಿನ್ನೆನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಸಂದ್ರ ಗ್ರಾಮದಲ್ಲಿ ನೀರು ಪೂರೈಸುವ ಮುಖ್ಯ ವಾಲ್ ಹೊಡೆದು ಅನಾವಶ್ಯಕ ರಸ್ತೆ ಪಕ್ಕದ ಕಾಲುವೆಗಳಿಗೆ ಸೇರಿ ಪೋಲಾಗುತ್ತಿದೆ

64 Views | 2025-02-16 14:19:08

More

fastag - ಇಂದಿನಿಂದ ಬದಲಾಗಲಿದೆ fastag ನಿಯಮ

ಇಂದಿನಿಂದ ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ ಫಾಸ್ಟ್ಟ್ಯಾಗ್ ಬ್ಯಾಲೆನ್ಸ್ ವಿಚಾರದಲ್ಲಿ ಹಲವು ನಿಯಮಗಳನ್ನು ಬದಲಾಣೆಯಾಗಿದೆ.

4 Views | 2025-02-17 14:52:59

More

bollywood : 3ನೇ ದಿನಕ್ಕೆ 121 ಕೋಟಿ ಕಲೆಕ್ಷನ್ ಮಾಡಿದ ಛಾವ

ದೇಶಾದ್ಯಂತ ಛಾವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕೇವಲ 3 ದಿನಕ್ಕೆ 121 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿರುವ ಈ ಸಿನಿಮಾಗೆ ಪ್ರೇಕ್ಷಕರಿಂದ ಪಾಸಿಟಿವ್ ವಿಮರ್ಶೆ ಸಿಕ್ಕಿದೆ.

53 Views | 2025-02-17 15:53:37

More

pavagada ರಾಜ್ಯ ಸರ್ಕಾರದ ವಿರುದ್ಧ ಸಂಸದ ಗೋವಿಂದ ಕಾರಜೋಳ ಫುಲ್ ಗರಂ

ಪಾವಗಡ ತಾಲೂಕಿನ ವೈ. ಎನ್. ಹೊಸಕೋಟೆ ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ ಕಾರಜೋಳ ಭಾಗವಹಿಸಿದ್ದರು.

61 Views | 2025-02-17 16:12:22

More

ಸಿಂಪಲ್ ಆಗಿ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡುವ ವಿಧಾನ

ಸಿಂಪಲ್ ಆಗಿ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡುವ ವಿಧಾನ ರುಚಿಕರವಾದ ಗೋಧಿ ಬಿಸ್ಕೆಟ್ ಮಾಡಲು ಬೇಕಾಗುವ ಸಾಮಗ್ರಿಗಳು

112 Views | 2025-02-17 18:02:35

More

kumbamela- ಮನೆಯಲ್ಲಿಯೇ ಕುಳಿತು ಕೇವಲ 500 ರೂ. ಗೆ ಪವಿತ್ರ ಸ್ನಾನ ಮಾಡಿ ಎಂದು ಜಾಹೀರಾತು ನೀಡಿದ ಪೋಟೋ ವೈರಲ್

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬಹಳ ಅದ್ಧೂರಿಯಾಗಿ ಮಹಾ ಕುಂಭಮೇಳ ನಡೆಯುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲೆಂದು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.

115 Views | 2025-02-19 15:18:46

More

ತುಮಕೂರು: ಕಸದ ತೊಟ್ಟಿಯಾದ ತುಮಕೂರು ಪ್ರೈವೇಟ್ ಬಸ್ ಸ್ಟ್ಯಾಂಡ್ ..!

ಸ್ಮಾರ್ಟ್‌ ಸಿಟಿ, ಗ್ರೇಟರ್‌ ಸಿಟಿ ಎಂಬ ಖ್ಯಾತಿ ಕೇವಲ ಬುಕ್‌ನಲ್ಲಿ ಬರೆಯಲು ಮಾತ್ರ ಸೀಮಿತ ಅಂತಾ ಅನಿಸುತ್ತೆ.  ಏಕೆಂದರೆ ನಗರದಲ್ಲಿರೋ ಅವ್ಯವಸ್ಥೆಯನ್ನ ಕಂಡರೆ ತುಮಕೂರಿನ ಮರ್ಯಾದೆ ಮೂರು ಕಾಸಿಗೆ ಹರಾಜು ಆಗೋದು ಮಾತ್ರ ಪಕ್ಕಾ.

50 Views | 2025-02-27 10:27:09

More

MADHUGIRI: ಜಕ್ಕೇನಹಳ್ಳಿ ಜಾತ್ರೆಯಲ್ಲಿ ಭಾಗಿಯಾದ ಅರ್ಜುನ್‌ ಸರ್ಜಾ ಹಾಗೂ ಧ್ರುವ ಸರ್ಜಾ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆಸ್ಯಾಂಡಲ್‌ವುಡ್ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.

51 Views | 2025-03-13 17:58:46

More

MOVIE: ಟಾಕ್ಸಿಕ್‌ ಸಿನಿಮಾ ಬಗ್ಗೆ ಸಿಹಿ ಸುದ್ದಿ ನೀಡಿದ ರಾಕಿಂಗ್‌ ಸ್ಟಾರ್‌ ಯಶ್

ಬಾಲಿವುಡ್ನ ಖ್ಯಾತ ಗಾಯಕ ರ್ಯಾಪರ್ನಿ ಸಿಂಗ್ ನಿನ್ನೆ ಬೆಂಗಳೂರಿಗೆ ಆಗಮಿಸಿ ಅದ್ಧೂರಿಯಾಗಿ ಲೈವ್ ಕಾನ್ಸರ್ಟ್ (ಸಂಗೀತ ಕಾರ್ಯಕ್ರಮ) ಮಾಡಿದ್ದಾರೆ.

45 Views | 2025-03-23 14:23:05

More

CHIKKABALLAPURA: ಹಿಂದೂ ಯುವಕನನ್ನ ಪ್ರೀತಿಸಿ ಮದುವೆಯಾದ ಮುಸ್ಲಿಂ ಯುವತಿ

ಒಂದೇ ಗ್ರಾಮದ ಬೇರೆ ಧರ್ಮದ ಯುವಕ ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹವಾಗಿ ಬಳಿಕ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

44 Views | 2025-03-25 12:42:49

More

MILK RATE HIKE: ಮತ್ತೊಂದು ಏರಿಕೆ ಶಾಕ್‌ | ನಂದಿನಿ ಹಾಲಿನ ದರ 4 ರೂ. ಹೆಚ್ಚಳ

ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್‌ ಕೊಟ್ಟಿದೆ.

67 Views | 2025-03-27 15:28:56

More

Mi vs Dc : ಬುಮ್ರಾ, ಕರುಣ್ ನಾಯರ್ ನಡುವಿನ ಕಿತ್ತಾಟ | ವಾರ ಕಳೆದ್ರೂ ನಿಲ್ಲುತ್ತಿಲ್ಲ ಪರ ವಿರೋಧದ ಚರ್ಚೆ

ಮುಂಬೈ ಇಂಡಿಯನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಜಸ್ಮ್ರೀತ್‌ ಬುಮ್ರಾ ಮತ್ತು ಕರುಣ್‌ ನಾಯರ್‌ ನಡುವೆ ಕಿತ್ತಾಟ ನಡೆದಿರೋದು ಎಲ್ರಿಗೂ ಗೊತ್ತಿದೆ,

34 Views | 2025-04-17 13:00:42

More

GOLD RATE: ಅಕ್ಷಯ ತೃತೀಯಾಗೆ ಬಂಗಾರ ಕೊಳ್ಳುವವರಿಗೆ ಭರ್ಜರಿ ಗುಡ್‌ ನ್ಯೂಸ್

ಅಕ್ಷಯ ತೃತೀಯ ಬಂತು… ಅಂದು ಒಂದು ಗ್ರಾಂ ಚಿನ್ನ ಆದ್ರು ಕೊಂಡ್ರೆ ಮ ಅಕ್ಷಯ ಥರಾ ಐಶ್ವರ್ಯ ಉಕ್ಕುತ್ತೇ ಅನ್ನೋ ನಂಬಿಕೆ..

40 Views | 2025-04-27 13:03:22

More

MOVIE: ದಚ್ಚು ಹೊಸ ಗೆಟಪ್‌ಗೆ ಫ್ಯಾನ್ಸ್‌ ಫಿದಾ

ನಟ ದರ್ಶನ್ ಡೆವಿಲ್ ಸಿನಿಮಾದ ಸೆಟ್‌ನಲ್ಲಿ ಗೆಳೆಯ ಸಚ್ಚಿದಾನಂದ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

34 Views | 2025-04-30 13:41:50

More

ಉತ್ತರಾಖಂಡ : ವಿಶ್ವವಿಖ್ಯಾತ ಕೇದಾರನಾಥ ದೇಗುಲದ ಬಾಗಿಲು ಇಂದು ಓಪನ್

ಉತ್ತರಾಖಂಡದ ಪವಿತ್ರ ಚಾರ್ಧಾಮ್ ಯಾತ್ರೆಯ ಭಾಗವಾಗಿ, ಇಂದು ಕೇದಾರನಾಥ ಧಾಮದ ಬಾಗಿಲುಗಳನ್ನು ತೆರಲಾಯಿತು.

28 Views | 2025-05-02 16:23:05

More

MOVIE: ಮಗಳಿಗೆ ಮುದ್ದಾದ ಹೆಸರಿಟ್ಟ ನಟಿ ಹರ್ಷಿಕಾ ಪೂಣಚ್ಚ ದಂಪತಿ

ನಟಿ ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್‌ ಪೊನ್ನಣ್ಣ ದಂಪತಿ ತಮ್ಮ ಮುದ್ದಾದ ಹೆಣ್ಣು ಮಗುವಿಗೆ ತ್ರಿದೇವಿ ಪೊನ್ನಕ್ಕ ನಾಮಕರಣ ಮಾಡಿದ್ದಾರೆ.

46 Views | 2025-05-03 13:48:50

More

IPL 2025: ಮೇ 16ರಿಂದ ಐಪಿಎಲ್ ರೀಸ್ಟಾರ್ಟ್?

IPL ಸೀಸನ್-18ರ ಪುನರಾರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮೇ 15 ಅಥವಾ 16 ರಂದು ಟೂರ್ನಿಯನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.

46 Views | 2025-05-11 13:51:52

More

ರಾಜ್ಯ: ವಿಷಪೂರಿತ ಮದ್ಯ ಸೇವನೆ | 14 ಜನರ ದಾರುಣ ಸಾವು

ಇಂದಿಗೂ ಎಲ್ಲೆಡೆ ನಕಲಿ ಮದ್ಯ ಮಾರಾಟ ಜಾಲ ಎಗ್ಗಿಲ್ಲದೆ ನಡೆಯುತ್ತಿದೆ. ಇಂತಹ ನಕಲಿ ಮದ್ಯವನ್ನು ಸೇವಿಸಿ ಸಾವನ್ನಪ್ಪುತ್ತಿರುವ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

38 Views | 2025-05-13 13:23:36

More

ಪಾವಗಡ: ಪಾಪಿ ಪಾಕಿಸ್ತಾನದ ವಿರುದ್ಧ ರೊಚ್ಚಿಗೆದ್ದ ಜನರು

ಕದನ ವಿರಾಮ ಘೋಷಣೆ ಆಗಿದ್ರು ಕುತಂತ್ರಿ ಬುದ್ಧಿ ತೋರಿಸಿದ ಪಾಪಿ ಪಾಕಿಸ್ತಾನ ಭಾರತದ ಗಡಿಯಲ್ಲಿ ಅಪ್ರಚೋದಿತ ದಾಳಿ ಮುಂದುವರೆಸಿತ್ತು.

58 Views | 2025-05-13 15:35:16

More

SANDLEWOOD : ಉಪ್ಪಿಗೆ ನಾಯಕಿಯಾದ ಅಂಕಿತಾ ಅಮರ್

ಉಪ್ಪಿಗೆ ನಾಯಕಿಯಾದ ಅಂಕಿತಾ ಅಮರ್ ಧಾರಾವಾಹಿ ಪ್ರೇಮಿಗಳ ಮನಸ್ಸು ಗೆದ್ದ ನಮ್ಮನೆ ಯುವರಾಣಿ ಧಾರಾವಾಹಿಯ ಮೂಲಕ ಜನಪ್ರಿಯರಾಗಿದ್ದರು.

29 Views | 2025-05-14 13:21:20

More

ಸಿನಿಮಾ : ಪಂಜುರ್ಲಿ ದೈವದ ಆಶೀರ್ವಾದ ಪಡೆದ ರಕ್ಷಿತ್ ಶೆಟ್ಟಿ

ಸ್ಯಾಂಡಲ್ವುಡ್ನ ಸ್ಟಾರ್‌ ನಟ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ, ತಮ್ಮ ಬಹುನಿರೀಕ್ಷಿತ ಚಿತ್ರ ರಿಚರ್ಡ್ ಆಂಟೋನಿ ಮತ್ತು ಮಿಥ್ಯ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ.

28 Views | 2025-05-15 17:05:09

More

SPORTS : ಐಪಿಎಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಿಂದ ತಿಮ್ಮಪ್ಪನಿಗೆ ಭಾರೀ ಮೌಲ್ಯದ ಆಭರಣಗಳು ದಾನ

ವಿಶ್ವವಿಖ್ಯಾತ ತಿರುಪತಿಯ ಶ್ರೀವೆಂಕಟೇಶ್ವರ ಸ್ವಾಮಿಗೆ 3.36 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರ ಖಚಿತ ಆಭರಣಗಳನ್ನುಸಂಜೀವ್ ಗೋಯೆಂಕಾ ದಾನ ಮಾಡಿದ್ದಾರೆ.

50 Views | 2025-05-17 12:07:14

More

ಬೆಂಗಳೂರು : ಕೋರಮಂಗಲ ಹೋಟೆಲ್‌ನಲ್ಲಿ ಬಳಸಿರೋ ಪದಕ್ಕೆ ಕನ್ನಡಿಗರು ಕೆಂಡಾಮಂಡಲ

ಕೋರಮಂಗಲದ ಹೋಟೆಲ್ಗಳಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ ಬರಹ ಪ್ರಸಾರವಾಗಿದ್ದು, ಇದರಿಂದ ಕನ್ನಡಿಗರಲ್ಲಿ ತೀವ್ರ ಆಕ್ರೋಶ ಉಂಟಾಗಿದೆ.

49 Views | 2025-05-17 12:42:12

More

ಬೆಂಗಳೂರು : ಸಂಸದ ತೇಜಸ್ವಿ ಸೂರ್ಯ ವಿರುದ್ಧ ತುಮಕೂರಿಗರ ಆಕ್ರೋಶ

ಬೆಂಗಳೂರು ಮತ್ತು ತುಮಕೂರಿನ ನಡುವಿನ ಮೆಟ್ರೋ ಸಂಪರ್ಕ ಯೋಜನೆ ಇದೀಗ ರಾಜಕೀಯ ವಾದ ವಿವಾದಗಳಿಗೆ ಕಾರಣವಾಗುತ್ತಿದೆ.

51 Views | 2025-05-17 13:28:02

More

ಬಾಗಲಕೋಟೆ : ಜಮಖಂಡಿಯಲ್ಲಿ ವರನಿಗೆ ಆರತಕ್ಷತೆಯ ಮುನ್ನವೇ ಹೃದಯಾಘಾತ | ಸಂಭ್ರಮ ಕಿತ್ತುಕೊಂಡ ವಿಧಿ

ಇತ್ತೀಚಿನ ದಿನಗಳಲ್ಲಿ ಯುವಕರಿಗೆ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತವಾಗುತ್ತಿರುವ ಘಟನೆಗಳು ಆತಂಕವನ್ನು ಮೂಡಿಸುತ್ತಿವೆ.

43 Views | 2025-05-17 16:19:00

More

ಬೆಂಗಳೂರು : ಕನ್ನಡಿಗರಿಗೆ ಅಪಮಾನ ಮಾಡಿದ್ದ ಹೋಟೆಲ್ ಸೀಜ್ | ಮ್ಯಾನೇಜರ್ ಬಂಧನ

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಕೋರಮಂಗಲದಲ್ಲೊಂದು ವಿವಾದ ಉಂಟುಮಾಡಿದ ಘಟನೆ ಬೆಳಕಿಗೆ ಬಂದಿದೆ.

35 Views | 2025-05-18 11:16:05

More

ದೇಶ : ಆಪರೇಷನ್ ಸಿಂಧೂರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಆರೋಪ | ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಬಂಧನ

ಆಪರೇಷನ್ ಸಿಂಧೂರ ಕಾರ್ಯಚರಣೆ ಕುರಿತ ಪತ್ರಿಕಾಗೋಷ್ಠಿ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಬಂಧಿಸಲಾಗಿದೆ.

51 Views | 2025-05-18 17:22:35

More

DARSHAN : ಇಂದು ದರ್ಶನ್-ವಿಜಯಲಕ್ಷ್ಮೀ ವಿವಾಹ ವಾರ್ಷಿಕೋತ್ಸವ | ಹೊಸ ಲುಕ್‌ನಲ್ಲಿ ದಾಸ

ಮೇ 19, 2003ರಂದು ದರ್ಶನ್ ಮತ್ತು ವಿಜಯಲಕ್ಷ್ಮೀ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

55 Views | 2025-05-19 10:47:08

More

MOVIE : ಕುದುರೆ ಮೇಲೆ ಸವಾರಿ | ಅರ್ಜುನ್‌ ಅರ್ಜಾ ಫೋಟೋ ಶೂಟ್‌‌ಗೆ ಫ್ಯಾನ್ಸ್‌ ಫಿದಾ

ಅರ್ಜುನ್ ಸರ್ಜಾ ಕನ್ನಡ ಹಾಗೂ ದಕ್ಷಿಣ ಭಾರತದ ಸಿನಿ ರಸಿಕರಿಗೆ ಪರಿಚಿತವಾದ ಹೆಸರು

34 Views | 2025-05-19 15:35:29

More

ದೇಶ : ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ | ವಿಜಯ್ ಶಾ ವಿರುದ್ಧ ಎಸ್ಐಟಿ ತನಿಖೆಗೆ ಸುಪ್ರೀಂ ಆದೇಶ

ಸೇನೆಯ ಮಹಿಳಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿಳಿಕೆಗಳನ್ನು ನೀಡಿದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರ ಕ್ಷಮೆಯಾಚನೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

38 Views | 2025-05-19 16:45:02

More

SONU NIGAM : ಕಾರು ಡಿಕ್ಕಿಯಿಂದ ಕೂದಲೆಳೆ ಅಂತರದಿಂದ ಪಾರಾದ ಸೋನು ನಿಗಮ್‌

ಹಿಂದಿ ಚಿತ್ರರಂಗದ ಖ್ಯಾತ ಗಾಯಕ ಸೋನು ನಿಗಮ್ ಅವರಿಗೆ ಈಗ ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ.

42 Views | 2025-05-20 15:17:41

More

ಬೆಂಗಳೂರು : ನಾನು ಕನ್ನಡ ಮಾತಾಡಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ಎತ್ತಂಗಡಿ

ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಶಾಖೆಯಲ್ಲಿ ನಡೆದ ಒಂದು ಭಾಷಾ ವಿವಾದ ರಾಜ್ಯದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

62 Views | 2025-05-21 13:14:31

More

ಬೆಂಗಳೂರು : ಜಯಹೇ ಕರ್ನಾಟಕ ಮಾತೆ ಎಂದು ಕನ್ನಡದಲ್ಲೇ ಮಾತನಾಡಿದ ಪವನ್ ಕಲ್ಯಾಣ್

ವಿಧಾನಸೌಧದ ಮೆಟ್ಟಿಲುಗಳಲ್ಲಿ ಇಂದು ನಡೆದ ಪೂರ್ಣಕಾರ್ಯಕ್ರಮದಲ್ಲಿ ಕರ್ನಾಟಕದ ಅರಣ್ಯ ಇಲಾಖೆ ಆಯೋಜಿಸಿದ್ದಸಮಾರಂಭದಲ್ಲಿ ಆಂಧ್ರಪ್ರದೇಶಕ್ಕೆ 4 ಕುಮ್ಕಿ ಆನೆಗಳನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು

28 Views | 2025-05-21 17:31:42

More

ಶಿರಾ : ಪ್ರತಿಭಟನೆ ಹೆಸರಲ್ಲಿ ಹಣ ವಸೂಲಿ? | ಹಣ ಕೇಳಿರುವ ಆಡಿಯೋ ವೈರಲ್‌

ಶಿರಾದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿ ನೀಡಬೇಕು ಎಂದು ಪ್ರತಿಭಟನೆ ಮಾಡಿದರು.

322 Views | 2025-05-21 18:29:21

More

ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಯುವತಿಯ ದುರ್ಮರಣ

ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯಲ್ಲಿ ಶೋಕಾಂತಿಕ ಘಟನೆ ನಡೆದಿದ್ದು, 19 ವರ್ಷದ ಸಂಧ್ಯಾ ಎಂಬ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

37 Views | 2025-05-22 10:54:42

More

IPL 2025 : ಸೂರ್ಯಕುಮರ್ ಸ್ಫೋಟಕ ಅರ್ಧಶತಕ | ಕೊಡೆ ಹಿಡಿದು ಪ್ರಶಸ್ತಿ ಸ್ವೀಕಾರ

ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 63ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್ಗಳ ಭರ್ಜರಿ ಜಯವನ್ನು ದಾಖಲಿಸಿದೆ.

35 Views | 2025-05-22 11:20:18

More

ಸಿನಿಮಾ : ಜಯಂ ರವಿಗೆ 40 ಲಕ್ಷ ಜೀವನಾಂಶಕ್ಕೆ ಬೇಡಿಕೆಯಿಟ್ಟ ಹೆಂಡತಿ ಆರತಿ

ಜನಪ್ರಿಯ ತಮಿಳು ನಟ ಜಯಂ ರವಿ ಮತ್ತು ಅವರ ಪತ್ನಿ ಆರತಿ ನಡುವಿನ ವೈವಾಹಿಕ ಬಾಂಧವ್ಯದಲ್ಲಿ ಬಿರುಕು ಬಿಟ್ಟಿದ್ದು, ಇತ್ತೀಚೆಗೆ ಇಬ್ಬರೂ ವಿಚ್ಛೇದನೆಗಾಗಿ ನ್ಯಾಯಾಲಯವನ್ನು ಮೊರೆಹೋದಿದ್ದಾರೆ.

34 Views | 2025-05-22 11:46:12

More

ಬಾಗಲಕೋಟೆ : ಚಿಕಿತ್ಸೆ ಪಡೆಯಲು ಸೀದಾ ಪಶು ಆಸ್ಪತ್ರೆಗೆ ಬಂದ ಮಂಗಣ್ಣ

ಮಂಗನಿಂದ ಮಾನವ" ಎನ್ನುವ ಮಾತು ಅರ್ಥಪೂರ್ಣವಾಗುವಂತಹ ಅಪರೂಪದ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೂಡೂರಿನಲ್ಲಿ ನಡೆದಿದೆ.

26 Views | 2025-05-22 16:58:56

More

ಹಾಸನ : ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ

ಸಿನಿಮಾ ದೃಶ್ಯದಂತೆ ತಾಳಿ ಕಟ್ಟುವ ವೇಳೆ ವಧು ಮದುವೆಯನ್ನೇ ನಿಲ್ಲಿಸಿದ ಘಟನೆ ಹಾಸನ ನಗರದಲ್ಲಿ ನಡೆದಿದೆ.

50 Views | 2025-05-23 13:04:46

More

ರಾಮನಗರ : ತಮನ್ನಾ ಬೇಡ, ಸುಮನ್ನಾ ಬೇಡ, ನಾನೇ ಫ್ರೀಯಾಗಿ ರಾಯಭಾರಿ ಆಗ್ತೀನಿ | ವಾಟಾಳ್ ನಾಗರಾಜ್

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಮೈಸೂರು ಸ್ಯಾಂಡಲ್ ಸೋಪ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟಿ ತಮನ್ನಾ ಭಾಟಿಯಾ ನೇಮಕಗೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

42 Views | 2025-05-23 17:51:42

More

ಸಿನಿಮಾ : ನಟಿ ಇಶಿತಾ ಲುಕ್ಕೇ ಅದಲು ಬದಲು | ಹೊಸ ಲುಕ್‌ಗೆ ಫ್ಯಾನ್ಸ್ ಫಿದಾ

ಅಗ್ನಿಸಾಕ್ಷಿ ಮಾಯಾ ಪಾತ್ರದಿಂದ ಜನಮನ ಗೆದ್ದ ನಟಿ ಇಶಿತಾ ವರ್ಷಾ, ಇತ್ತೀಚೆಗೆ ಅಮೃತಧಾರೆ ಧಾರಾವಾಹಿಯಲ್ಲಿ ಮಹಿಮಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

59 Views | 2025-05-24 11:45:18

More

ರಾಜ್ಯ : ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್! ಮೇ 29 ರಿಂದ ಮದ್ಯದಂಗಡಿ ಬಂದ್

ಕರ್ನಾಟಕದಲ್ಲಿ ಮದ್ಯದ ದರ ಏರಿಕೆ ಮತ್ತು ಲೈಸೆನ್ಸ್ ಶುಲ್ಕದ ದುಪ್ಪಟ್ಟು ಹೆಚ್ಚಳದ ವಿರುದ್ಧ ರಾಜ್ಯದ ಮದ್ಯ ಮಾರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

62 Views | 2025-05-24 12:00:35

More

ಬೆಂಗಳೂರು : ಡೆಲಿವರಿ ಬಾಯ್‌ನಿಂದ ಗ್ರಾಹಕನ ಮೇಲೆ ಹಲ್ಲೆ

ಅಡ್ರೆಸ್ನಲ್ಲಿ ಸಿಂಗಲ್ ಡಿಜಿಟ್ ತಪ್ಪಾಗಿದ್ದಕ್ಕೆ ಗ್ರಾಹಕನ ಮೇಲೆ ಡೆಲಿವರಿ ಬಾಯ್ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ.

34 Views | 2025-05-24 17:43:44

More

ಹುಬ್ಬಳ್ಳಿ : ಮಠದ ಆವರಣದಲ್ಲಿ ಹೊಡೆದಾಟ | ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌

ಹುಬ್ಬಳ್ಳಿಯ ಸಿದ್ದಾರೂಢರ ಮಠದ ಬಳಿ ಕ್ಷುಲ್ಲಕ ವಿಚಾರಕ್ಕೆ ಯುವಕರಿಬ್ಬರೂ ಮಠದದ ಆವರಣದಲ್ಲಿ ಸಾರ್ವಜನಿಕರ ಮುಂದೆಯೇ ಪರಸ್ಪರ ಹೊಡೆದಾಡಿಕೊಂಡಿದ್ಸೋದು, ಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

61 Views | 2025-05-26 11:42:18

More

ಸಿನಿಮಾ : ಮ್ಯಾನೇಜರ್ ಮೇಲೆ ಹಲ್ಲೆ | ನಟ ಉನ್ನಿ ಮುಕುಂದನ್ ವಿರುದ್ಧ FIR

ಮಲಯಾಳಂ ಚಿತ್ರರಂಗದ ಖ್ಯಾತ ನಟ ಉನ್ನಿ ಮುಕುಂದನ್ ಇದೀಗ ವಿವಾದದಲ್ಲಿ ಸಿಲುಕಿದ್ದಾರೆ.

41 Views | 2025-05-27 14:04:04

More

DANASHREE : ಡಿವೋರ್ಸ್ ಬಗ್ಗೆ ಮೌನ ಮುರಿದ ಧನಶ್ರೀ

ನೃತ್ಯಗಾರ್ತಿ ಮತ್ತು ನಟಿ ಧನಶ್ರೀ ವರ್ಮಾ, ಕ್ರಿಕೆಟಿಗ ಯಜುವೇಂದ್ರ ಚಹಲ್ ಜೊತೆಗಿನ ಡಿವೋರ್ಸ್ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

51 Views | 2025-05-27 16:39:56

More

ಸಿನಿಮಾ : ಅಂಬರೀಶ್ ಹುಟ್ಟುಹಬ್ಬಕ್ಕೆ ನಟ ದರ್ಶನ್ ವಿಶೇಷ ವಿಶ್

ನಟ ದರ್ಶನ್ ಅಂಬರೀಶ್ ಅವರ ಮನೆ ಮಗ ಎಂದೇ ಗುರುತಿಸಿಕೊಂಡಿದ್ದರು.

56 Views | 2025-05-29 12:28:56

More

ಬೆಂಗಳೂರು : ಮಳೆ ನೀರು ಸಿಡಿದಿದ್ದಕ್ಕೆ ಹೀಗಾ ಮಾಡೋದು? | ಬೆರಳನ್ನೇ ಕಚ್ಚಿ ವಿಕೃತಿ ಮೆರೆದ ಭೂಪ..!

ರಾಜ್ಯದಲ್ಲಿ ಬಿಟ್ಟುಬಿಡದೇ ಮಳೆ ಆಗ್ತಿದೆ, ಸಾಮಾನ್ಯವಾಗಿ ಮಳೆ ಬಂದಾಗ ರಸ್ತೆಯಲ್ಲಿ ನೀರು ನಿಲ್ಲೋದು ಕಾಮನ್‌. ಆದ್ರೆ ರಸ್ತೆಯಲ್ಲಿ ನಿಲ್ಲುವ ನೀರಿನಿಂದಾಗಿ ನಾನಾ ಅವಾಂತರಗಳನ್ನು ಸೃಷ್ಟಿಮಾಡ್ತಿದೆ

6 Views | 2025-05-29 15:47:11

More

KAMAL HASSAN : ಕ್ಷಮೆ ಕೇಳಲು ಮತ್ತೊಮ್ಮೆ ನಿರಾಕರಿಸಿದ ಕಮಲ್‌ ಹಾಸನ್

ಕನ್ನಡ ಭಾಷೆಗೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

27 Views | 2025-05-30 14:25:44

More

IPL 2025 : ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ | ಅಭಿಮಾನಿಯ ಪೋಸ್ಟರ್‌ ವೈರಲ್‌

ಚಂಡೀಗಢದ ಮುಲ್ಲನಪುರ ಕ್ರಿಕೆಟ್ ಮೈದಾನದಲ್ಲಿ ನಡೆದ ಕ್ವಾಲಿಫೈಯರ್-1 ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ಭರ್ಜರಿ ಗೆಲುವು ಸಾಧಿಸಿದೆ.

16 Views | 2025-05-30 16:21:15

More

ದೇಶ : ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬಿಹಾರಕ್ಕೆ ನೀಡಿದ ಭೇಟಿಯ ಸಂದರ್ಭದಲ್ಲಿ ಭಾರತದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರನ್ನು ಭೇಟಿಯಾಗಿದ್ದಾರೆ.

37 Views | 2025-05-30 16:27:37

More

ಬೆಂಗಳೂರು : ವಿದೇಶಕ್ಕೆ ತೆರಳಲು ದಾಸನಿಗೆ ನ್ಯಾಯಾಲಯ ಅನುಮತಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಕೆಲ ತಿಂಗಳ ಹಿಂದೆ ಬಂಧಿತನಾಗಿದ್ದರು.

54 Views | 2025-05-31 13:26:16

More