DARSHAN : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಬರೋಬ್ಬರಿ 7 ತಿಂಗಳ ಬಳಿಕ ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ದರ್ಶನ ಭಾಗ್ಯ ನೀಡಿದ್ದಾರೆ
2025-01-15 13:59:36
Moreವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ರೈತರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಆಸ್ಪತ್ರೆಗೆ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಭೇಟಿ
2025-01-15 14:29:35
Moreಬಿಗ್ ಬಾಸ್ ಸೀಸನ್ 11 ರಿಯಾಲಿಟಿ ಶೋನಲ್ಲಿ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳು ಬೆಚ್ಚಿ ಬಿದ್ದಿದ್ದಾರೆ. ಮಧ್ಯರಾತ್ರಿ ನಡುವಾರದ ಎಲಿಮಿನೇಟ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ರೋಚಕವಾಗಿದೆ.ಬಿಗ್ ಬಾಸ್ ಮನೆಯಲ್ಲಿ ಒಬ್ಬರಿಗೆ ಮುಖ್ಯದ್ವಾರ
2025-01-15 15:33:59
Moreಕನ್ನಡದ ಬಿಗ್ಬಾಸ್ ಶುರುವಾಗಿ ಇಂದಿಗೆ 109ನೇ ದಿನಗಳು ಆಗಿವೆ. ದಿನದಿಂದ ದಿನಕ್ಕೆ ಬಿಗ್ಬಾಸ್ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ಆದ್ರೆ, ಈ ಬಾರಿಯ ಬಿಗ್ಬಾಸ್ ಸ್ಪರ್ಧಿಗಳು ಪದೇ ಪದೇ ರೂಲ್ಸ್ ಬ್ರೇಕ್ ಮಾಡುತ್ತಲೇ ಇದ್ದರು
2025-01-16 12:59:32
Moreಚರ್ಮದ ಆರೋಗ್ಯವನ್ನು ಸಾಮಾನ್ಯವಾಗಿ ಎಲ್ಲರೂ ಬಯಸುತ್ತಾರೆ. ಸೌಂದರ್ಯವನ್ನು ನ್ಯಾಚುರಲ್ ಆಗಿ ಹೆಚ್ಚು ಮಾಡಿಕೊಳ್ಳುವುದೇ ಹೇಗೆ.. ಯಾವ ಯಾವ ಮನೆ ಮದ್ದು ಬಳಸಬೇಕು ನೋಡೋಣ…
2025-02-17 14:14:43
Moreಗ್ರಾಮ ಪಂಚಾಯ್ತಿಗೆ ಸೇರಿದ ಕಂದಾಯ ಹಣ ದುರುಪಯೋಗ ಪಡಿಸಿಕೊಂಡಿದ್ದ ಪಿಡಿಒ ಲಕ್ಷ್ಮೀ ಬಾಯಿಯನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯ್ತಿ ಸಿಇಒ ಜಿ. ಪ್ರಭು ಆದೇಶ ಹೊರಡಸಿದ್ದಾರೆ.
2025-02-17 17:20:24
Moreಕರ್ನಾಟಕದ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಫೆಬ್ರುವರಿ 10 ರಂದೇ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
2025-02-17 17:23:34
More