ಶಿರಾ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
56 Views | 2025-01-30 14:24:40
Moreಗೃಹ ಸಚಿವರ ತವರು ಕ್ಷೇತ್ರ ಕೊರಟಗೆರೆಯಲ್ಲೂ ಮೈಕ್ರೋ ಫೈನಾನ್ಸ್ಗಳ ಕಾಟ ಮೀತಿಮೀರಿದ್ದು, ನಿನ್ನೆ ಓರ್ವ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದರೆ, ಕುರಂಕೋಟೆ ಗ್ರಾಮದಲ್ಲಿ ವಿಶೇಷಚೇತನ ಮಕ್ಕಳೊಂದಿಗೆ ದಂಪತಿಯಿಬ್ಬರು ಊರನ್ನೇ ಬಿಟ್ಟು ಹೋಗಿದ್ದಾರೆ.
61 Views | 2025-01-30 17:34:47
Moreಜಿಲ್ಲಾ ತಾಲೂಕು ಪಂಚಾಯಿತಿಯ ಎಲೆಕ್ಷನ್ ಹಿನ್ನೆಲೆ ಚಿಕ್ಕಬಳ್ಳಾಪುರ ಪೊಲೀಸ್ ಗ್ರೌಂಡ್ನಲ್ಲಿ ರೌಡಿಗಳ ಪರೇಡ್ ನಡೆಸಲಾಗಿದ್ದು, ರೌಡಿ ಶೀಟರ್ಗಳಿಗೆ ಪೊಲೀಸರು ಬೆವರಿಳಿಸಿದ್ದಾರೆ.
38 Views | 2025-03-10 16:52:29
More