ಶಿರಾ ತಾಲೂಕಿನಲ್ಲಿ ಭೀಕರ ಬರಗಾಲ ತಲೆದೊರಿದ್ದು, ಇತ್ತೀಚಿನ ದಿನಗಳಲ್ಲಿ ಲೋಡ್ ಶೇಡ್ಡಿಂಗ್ ಶುರುವಾಗಿದೆ. ಹೀಗಾಗಿ ಸೂಕ್ತ ಕಾಲಕ್ಕೆ ಬೆಳೆಗಳಿಗೆ ನೀರನ್ನು ಹರಿಸಲು ರೈತರು ಹೆಣಗಾಡುವಂತಾಗಿದೆ.
93 Views | 2025-02-06 17:19:12
Moreಕಳೆದ 10- 15 ವರ್ಷದ ಹಿಂದೆ ಗ್ರಾಮಗಳ ನಲ್ಲಿ, ಬೋರ್ಗಳ ಮುಂದೆ ನೀರು ಹಿಡಿಯಲು ಬಂದ ಮಹಿಳೆಯರು ಜಗಳ ಆಡೋದನ್ನು ಕಂಡಿದ್ದೀವಿ. ಕಾಲ ಬದಲಾದಂತೆ ಗ್ರಾಮಗಳು ಅಭಿವೃದ್ಧಿ ಆಗಿದ್ದು,
46 Views | 2025-04-08 13:16:31
Moreಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತೀತಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊರವನಹಳ್ಳಿಯ ಕಮಲಪ್ರಿಯ ಕಲ್ಯಾಣ ಮಂಟಪದಲ್ಲಿ 24 ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ತಾಲೂಕು ಮಟ್ಟದ ಅಧಿಕಾ
42 Views | 2025-04-16 15:02:10
Moreಪ್ರಜಾಶಕ್ತಿ ತುಮಕೂರಿನ ಮೂಲೆ ಮೂಲೆಯಲ್ಲಿಯು ಇರುವ ಸಮಸ್ಯೆಗಳು, ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಾಲು ಸಾಲು ವರದಿ ಮಾಡಿ, ಗಮನ ಸೆಳೆಯುವ ಪ್ರಯತ್ನ ಮಾಡ್ತಾನೆ ಬಂದಿದೆ.
49 Views | 2025-04-29 18:29:44
Moreಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ ದೇವಗಾನಹಳ್ಳಿಯ ರಾಮಸಮುದ್ರ ಕೆರೆಯ ನೀರನ್ನು ಶಿಡ್ಲಘಟ್ಟ ನಗರಕ್ಕೆ ಕುಡಿಯುವ ನೀರಿಗಾಗಿ ಯೋಜನೆ ಕೈಗೆತ್ತಿಕೊಂಡಿದೆ,
27 Views | 2025-05-08 14:42:31
Moreರಾಜ್ಯದ ಹಲವೆಡೆ ಮಳೆ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದರೂ, ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಮಳೆಯಿಲ್ಲದಾಗಿದ್ದು, ಕಾವೇರಿ ನದಿಗೆ ಜೀವಾಳವಾಗಿರುವ ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಮಟ್ಟ ದಿನ
28 Views | 2025-05-23 14:50:42
Moreಶಿರಾ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸುರಿದ ಧಾರಾಕಾರ ಮಳೆಗೆ ಕಳ್ಳಂಬೆಳ್ಳ ಹೋಬಳಿಯ ತರೂರು ಗೇಟ್ ಮತ್ತು ಕುಂಟೇಗೌಡನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಅಂಡರ್ ಪಾಸ್ಗಳಲ್ಲಿ ಮಳೆ
88 Views | 2025-05-23 15:54:47
Moreಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ವಂಗಿಮಳ್ಳು ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕೈಕಾಲು ತೊಳೆಯುವಾಗ ಕಾಲು ಜಾರಿ ಬಿದ್ದು ಉಪನ್ಯಾಸಕ ಸಾವನ್ನಪ್ಪಿರುವ ಘಟನೆ ನಡೆದಿದೆ.
27 Views | 2025-05-25 13:28:46
Moreರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ, ಹಾಸನ ಜಿಲ್ಲೆಯ ಗೊರೂರು ಹೇಮಾವತಿ ಜಲಾಶಯಕ್ಕೆ ಪ್ರವಾಹದ ಮಟ್ಟಿನ ಒಳಹರಿವು ಆಗುತ್ತಿದೆ.
101 Views | 2025-05-27 18:47:06
Moreತುಮಕೂರಿನಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ದಿನದಿಂದ ದಿನಕ್ಕೆ ಕಿಚ್ಚು ಜೋರಾಗ್ತಾ ಇದೆ.
33 Views | 2025-05-28 18:42:30
More