Post by Tags

  • Home
  • >
  • Post by Tags

ಶಿರಾ : ಶಿರಾದಲ್ಲಿ ಲೋಡ್ ಶೆಡ್ಡಿಂಗ್ ಕಾಟ.. ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಶಿರಾ ತಾಲೂಕಿನಲ್ಲಿ ಭೀಕರ ಬರಗಾಲ ತಲೆದೊರಿದ್ದು, ಇತ್ತೀಚಿನ ದಿನಗಳಲ್ಲಿ ಲೋಡ್‌ ಶೇಡ್ಡಿಂಗ್‌ ಶುರುವಾಗಿದೆ. ಹೀಗಾಗಿ ಸೂಕ್ತ ಕಾಲಕ್ಕೆ ಬೆಳೆಗಳಿಗೆ ನೀರನ್ನು ಹರಿಸಲು ರೈತರು ಹೆಣಗಾಡುವಂತಾಗಿದೆ.

78 Views | 2025-02-06 17:19:12

More

ಚಿಕ್ಕನಾಯಕನಹಳ್ಳಿ : ನೀರಿಗಾಗಿ ಮಹಿಳೆಯರ ಜಡೆ ಜಗಳ

ಕಳೆದ 10- 15 ವರ್ಷದ ಹಿಂದೆ ಗ್ರಾಮಗಳ ನಲ್ಲಿ, ಬೋರ್‌ಗಳ ಮುಂದೆ ನೀರು ಹಿಡಿಯಲು ಬಂದ ಮಹಿಳೆಯರು ಜಗಳ ಆಡೋದನ್ನು ಕಂಡಿದ್ದೀವಿ. ಕಾಲ ಬದಲಾದಂತೆ ಗ್ರಾಮಗಳು ಅಭಿವೃದ್ಧಿ ಆಗಿದ್ದು,

27 Views | 2025-04-08 13:16:31

More

ಕೊರಟಗೆರೆ : ಕೊರಟಗೆರೆ ತಾಲೂಕಿನ ಕೆರೆಗಳಿಗೆ ನೀರು ಹರಿಸೋ ಕನಸು ನನಸು

ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತೀತಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊರವನಹಳ್ಳಿಯ ಕಮಲಪ್ರಿಯ ಕಲ್ಯಾಣ ಮಂಟಪದಲ್ಲಿ 24 ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ತಾಲೂಕು ಮಟ್ಟದ ಅಧಿಕಾ

7 Views | 2025-04-16 15:02:10

More