Post by Tags

  • Home
  • >
  • Post by Tags

ಗುಬ್ಬಿ : K N ರಾಜಣ್ಣ ರಾಜೀನಾಮೆ ನೀಡೋ ಬಗ್ಗೆ ನನಗೆ ಗೊತ್ತಿಲ್ಲ ಎಂದ SR ಶ್ರೀನಿವಾಸ್..!

ನಡೆದ ಹೋದ ತುಮುಲ್‌ ಚುನಾವಣೆ ಬಗ್ಗೆ ಪದೇ ಪದೇ ಮಾತನಾಡಲು ನನಗೆ ಇಷ್ಟವಿಲ್ಲ, ಸಾಮಾಜಿಕ ಜಾಲತಾಣ ಎಂದರೆ ಅನೇಕ ಪೋಸ್ಟ್ ಗಳನ್ನು ಯಾರದ್ದೋ ಹೆಸರಿನಲ್ಲಿ ಇನ್ಯಾರೋ ಹಾಕುವುದು ಸಹಜ, ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಸಚಿವ ಕೆ.ಎನ್.ರಾಜಣ

99 Views | 2025-02-28 16:59:27

More

ಶಿರಾ: ಗ್ರಾಮಸ್ಥರಿಂದಲೇ ಸ್ವಚ್ಛತಾ ಕಾರ್ಯ | ಅಧಿಕಾರಿಗಳು ತಲೆ ತಗ್ಗಿಸುವಂತೆ ಮಾಡಿದ ಜನರು

ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ಚಂಗಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಕೆ ಪಾಳ್ಯ ಗ್ರಾಮದಲ್ಲಿ ಸ್ವಚ್ಛತೆ ಅನ್ನೋದು ಮರೀಚಿಕೆ ಆಗಿದೆ, ಈ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವಲ್ಲಿ ಇಲ್ಲಿನ ಗ್ರಾಮ ಪಂಚಾಯ್ತಿ ಅಧಿಕಾರಿಗಳು ವಿಫ

51 Views | 2025-03-01 15:49:46

More

ಕೊರಟಗೆರೆ : ದಿವಾಳಿ ಆಯ್ತಾ ಬೆಸ್ಕಾಂ ಇಲಾಖೆ...? ಅಪಾಯದಲ್ಲೇ ಸಿಬ್ಬಂದಿ ಕೆಲಸ

ಬೆಸ್ಕಾಂ ಇಲಾಖೆ ದಿವಾಳಿ ಆಯ್ತಾ ಎಂಬ ಪ್ರಶ್ನೆ ಎದ್ದಿದೆ. ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಯಿಂದಾಗಿ ತನ್ನ ಸುಪರ್ದಿಗೆ ಬರುವ ಇಲಾಖೆಯನ್ನೇ ದಿವಾಳಿಯಾಗುವಂತೆ ಮಾಡಿದ್ಯಾ ಎಂಬ ಅನುಮಾನ ಮೂಡಿದೆ

54 Views | 2025-05-08 18:11:43

More