Post by Tags

  • Home
  • >
  • Post by Tags

CRICKET: ಇಂದಿನಿಂದ ಮಹಿಳಾ ಪ್ರೀಮಿಯರ್‌ ಲೀಗ್‌ ಪ್ರಾರಂಭ

ಭಾರತದ ವನಿತೆಯರ ಕ್ರಿಕೆಟ್‌ ಕ್ಷೇತ್ರದ ಮಹತ್ವಾಕಾಂಕ್ಷೆಯ ಟೂರ್ನಿಯಾಗಿರುವ ಮಹಿಳಾ ಪ್ರೀಮಿಯರ್‌ ಲೀಗ್‌ 3ನೇ ಆವೃತ್ತಿಯು ಇಂದಿನಿಂದ ಆರಂಭವಾಗಲಿದೆ.

2025-02-14 11:23:40

More

ಮಿಸ್ಟರ್ 360 ಎಬಿಡಿ ವಿಲಿಯರ್ಸ್ಗೆ ಗೆ 41 ನೇ ಹುಟ್ಟುಹಬ್ಬದ ಸಂಭ್ರಮ

ಭಾರತೀಯ ಕ್ರಿಕೆಟ್ ಅಭಿಮಾನಿಗಳ ಮೆಚ್ಚಿನ ಆಟಗಾರ, ಕ್ರಿಕೆಟ್ ಲೋಕದ ಮಿಸ್ಟರ್ 360 ಡಿಗ್ರಿ ಎಬಿ ಡಿವಿಲಿಯರ್ಸ್ ಇಂದು ತಮ್ಮ ೪೧ ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

2025-02-17 12:21:30

More

ಸಾವಿನಲ್ಲೂ ಜೊತೆಗೂಡಿದ ಧಾರವಾಡದ ವೃದ್ಧ ದಂಪತಿ

ಧಾರವಾಡ ಸಮೀಪದ ದೇವರ ಹುಬ್ಬಳ್ಳಿ ಗ್ರಾಮದ ರೈತ ಕುಟುಂಬದ ದಂಪತಿಗಳಾದ ಈಶ್ವರ ಆರೇರ್ [೮೨] ಹಾಗೂ ಅವರ ಪತ್ನಿ ಪಾರ್ವತಿ ಆರೇರ್ [೭೩] ಅವರು ಇಹಲೋಕ ತ್ಯಜಿಸಿದ್ದಾರೆ.

2025-02-17 13:34:22

More

ಮುಖದ ಕಾಂತಿಯನ್ನು ಹೆಚ್ಚಿಸಲು ಈ 5 ಮನೆ ಮದ್ದುಗಳನ್ನು ಅನುಸರಿಸಿ

ಚರ್ಮದ ಆರೋಗ್ಯವನ್ನು ಸಾಮಾನ್ಯವಾಗಿ ಎಲ್ಲರೂ ಬಯಸುತ್ತಾರೆ. ಸೌಂದರ್ಯವನ್ನು ನ್ಯಾಚುರಲ್ ಆಗಿ ಹೆಚ್ಚು ಮಾಡಿಕೊಳ್ಳುವುದೇ ಹೇಗೆ.. ಯಾವ ಯಾವ ಮನೆ ಮದ್ದು ಬಳಸಬೇಕು ನೋಡೋಣ…

2025-02-17 14:14:43

More

vijayanagara - ಹೂವಿನ ಹಡಗಲಿಯಲ್ಲಿ 30 ಹುಲ್ಲಿನ ಬಣವೆಗಳಿಗೆ ಆಕಸ್ಮಿಕ ಬೆಂಕಿ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸೋಗಿಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆಗಳು ಸುಟ್ಟು ಭಸ್ಮವಾಗಿದೆ. ಬೇಸಿಗೆಗಾಗಿ ರೈತರು ತಮ್ಮ ಜಾನುವಾರುಗಳಿಗಾಗಿ ಮೇವು ಸಂಗ್ರಹಿಸಿಟ್ಟಿದ್ದ 30 ಹುಲ್ಲಿನ ಬಣವೆಗಳು ಸುಟ್ಟು ಕರಕಲಾಗಿವ

2025-02-17 17:01:12

More

sports-ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಅನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್

WPL ನಲ್ಲಿ ಆರ್ ಸಿಬಿ ತಂಡ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025ರ ಮಹಿಳಾ ಪ್ರೀಮಿಯರ್ ಲೀಗ್ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದೆ.

2025-02-18 12:12:07

More

healthy tips - ನಿಮ್ಮ ಕೂದಲು ದಟ್ಟವಾಗಿ ಬೆಳೆಯಬೇಕೆಂದ್ರೆ ಈ ಟಿಪ್ಸ್ ಅನ್ನು ಫಾಲೋ ಮಾಡಿ

ಕೂದಲಿನ ಬೆಳವಣಿಗೆಗಾಗಿ ಅನೇಕರು ಪಾರ್ಲರ್ಗಳಿಗೆ ತೆರಳುತ್ತಾರೆ. ಬ್ಯೂಟಿ ಸೆಲೂನ್ಗಳಲ್ಲಿ ಟ್ರೀಟ್ಮೆಂಟ್ಗಳನ್ನು ಪಡೆಯುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳನ್ನು ಟ್ರೈ ಮಾಡುತ್ತಾರೆ.

2025-02-18 15:13:57

More

doddabalapura - ಕಂದಾಯ ಇಲಾಖೆ ಯಡವಟ್ಟಿಗೆ ವೃದ್ಧ ದಂಪತಿ ಅಲೆದಾಟ

ಹೀಗೆ ಜಮೀನಿನಲ್ಲಿ ಅಲೆದಾಡುತ್ತಿರೋ ವೃದ್ಧ ದಂಪತಿಗೆ ಅನಾರೋಗ್ಯ ಬೆನ್ನಿಗಟ್ಟಿಕೊಂಡಿದೆ… ರೋಗ ವಾಸಿಗೆ ನಿತ್ಯ ಆಸ್ಪತೆಗೆ ಅಲೆದು ಅಲೆದು ಸುಸ್ತಾಗಿದ್ದಾರೆ

2025-02-18 17:40:59

More

hassan -ಮೂಕ ಪ್ರಾಣಿ .... ಕರು ಮೇಲೆ ಮಚ್ಚಿನಿಂದ ಮನಸೋ ಇಚ್ಛೆ ದಾಳಿ !!

ಇತ್ತೀಚಿಗೆ ಬೆಂಗಳೂರಿನ ಚಾಮರಾಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮರೆದಿರುವ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚು ಹೊಡೆದು ಗಾಯಗೊಳಿಸಿರುವ ಪ್ರಕರಣ ಬೆಳಗೆ ಬಂದಿತ್ತು

2025-02-18 17:54:04

More

gubbi - : ಹಾಲಿನಂತಿದ್ದ ಸಂಸಾರಕ್ಕೆ ಹುಳಿ ಹಿಂಡಿದ ಪ್ರಾಣ ಸ್ನೇಹಿತ ̤!!ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣಾದ ನತದೃಷ್ಟ ಗಂಡ

ಪ್ರೀತಿಸಿ ಕಷ್ಟ ಪಟ್ಟು ಮನೆಯವರನ್ನು ಒಪ್ಪಿಸಿ ಮದುವೆಯಾದ ದಂಪತಿ ಹಾಲುಜೇನಿನಂತಿದ್ದ ಸಂಸಾರಕ್ಕೆ ಅದ್ಯಾವ ವಕ್ರ ದೃಷ್ಟಿ ತಾಕೀತೋ ಏನೋ ಸಂಸಾರವೇ ಬೀದಿಪಾಲಾಗಿದೆ ನಿನಗೆ ನಾನು ನನಗೆ ನೀನು ಅಂತಿದ್ದ ಜೋಡಿ ಮಧ್ಯೆ ಪ್ರಾಣ ಸ್ನೇಹಿತನೇ ವಿಲನ್!!

2025-02-18 19:22:06

More

madugari - _ ಪ್ರಜಾಶಕ್ತಿ ವರದಿ ಬೆನಲ್ಲೇ ಅಧಿಕಾರಿಗಳು ದೌಡು

ಮಧುಗಿರಿ ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಕೊಂಡವಾಡಿ ಗ್ರಾಮ ಪಂಚಾಯ್ತಿ ಮುಂದೆ ನಿನ್ನೆ ಭಟ್ಟಗೆರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು..

2025-02-19 12:37:24

More

SIRA -ಸಾಗುವಳಿ ಪತ್ರಕ್ಕಾಗಿ ಬೀದಿಗಿಳಿದು ಅನ್ನದಾತರ ಆಕ್ರೋಶ

ಸಾಗುವಳಿ ಮಾಡ್ತಿರೋ ರೈತರಿಗೆ ಸಾಗುವಳಿ ಪತ್ರ ನೀಡುವಂತೆ ಆಗ್ರಹಿಸಿ ಶಿರಾದ ತಾಲೂಕು ಆಡಳಿತ ಕಚೇರಿ ಮುಂದೆ ನೂರಾರು ಮಂದಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು

2025-02-19 12:46:42

More

pavagada - ಪಾವಗಡ ತಾಲ್ಲೂಕಿನ ಅಭಿವೃದ್ಧಿ ನಿರ್ಲಕ್ಷ್ಯಕ್ಕೆ ನಿರಾಹಾರ ದಿಕ್ಷೆ

2002ರಲ್ಲಿ ನಂಜುಡಪ್ಪ ವರದಿಯನ್ನು ಸಲ್ಲಿಸಲಾಗಿದ್ದು, ಆ ವರದಿಯಲ್ಲಿ ಪಾವಗಡವನ್ನು ಅತಿ ಹಿಂದುಳಿದ ಪ್ರದೇಶವೆಂದು ಗುರುತಿಸಲಾಗಿದೆ. ಆದ್ರೆ ವರದಿ ಜಾರಿಯಾಗಿ 23 ವರ್ಷಗಳಾದ್ರು ತಾಲೂಕಿನಲ್ಲಿ ಅಬೀವೃದ್ಧಿ ಕಾರ್ಯಗಳ ಕಡೆ ಗಮನ ಹರಿಸಿಲ್ಲ.

2025-02-19 15:03:15

More

kolara-ಕೋಲಾರದಲ್ಲಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ… ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವು

ಕಾರು ಹಾಗೂ ದ್ವಿಚಕ್ರವಾಹನದ ನಡುವೆ ಡಿಕ್ಕಿಯಾ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ

2025-02-19 16:04:00

More

KORATAGARE-ಕಲ್ಲು ಕ್ವಾರೆಗೆ ಹೋಗಲು ನಿರ್ಮಿಸಿದ್ದ ರಸ್ತೆಯನ್ನ ಬಂದ್ ಮಾಡಿಸಿದ ಅರಣ್ಯ ಇಲಾಖೆ

ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಗೌರಿಕಲ್ಲು ಗ್ರಾಮದ ಸರ್ವೇ ನಂಬರ್ 32ರಲ್ಲಿ ಇರೋ ಕಲ್ಲುಕ್ವಾರೆ ಪುನಾರಂಭಕ್ಕಾಗಿ ಅರಣ್ಯ ಇಲಾಖೆಯ ಗಡಿಯನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡಲಾಗಿತ್ತು..

2025-02-19 16:53:40

More

WPL 2025 : ಹ್ಯಾಟ್ರಿಕ್‌ ಗೆಲುವಿನ ಕನಸಿನಲ್ಲಿ ಆರ್‌ಸಿಬಿ

ಮಹಿಳಾ ಪ್ರೀಮಿಯರ್ ಲೀಗ್ ಇಂದಿನಿಂದ ಬೆಂಗಳೂರಿಗೆ ಶಿಫ್ಟ್ ಆಗ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ನ 7ನೇ ಪಂದ್ಯ ನಡೆಯಲಿದ್ದು, ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.

2025-02-21 12:05:52

More