PAVAGADA: ಮಣ್ಣು ತುಂಬಿದ್ದ ಟ್ರಾಕ್ಟರ್ ಹರಿದು ಐದು ವರ್ಷದ ಬಾಲಕ ಸಾವು

ಪಾವಗಡ: 

ಮಣ್ಣು ತುಂಬಿದ್ದ ಟ್ರಾಕ್ಟರ್‌ ಹರಿದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ [5] ಮೃತ ಬಾಲಕನಾಗಿದ್ದಾನೆ.

ಮನೆಯ ಮುಂದೆ ವರುಣ್ ಆಟವಾಡುತ್ತಿದ್ದ. ಇದೇ ವೇಳೆ ಮಣ್ಣು ತುಂಬಿದ್ದ ಟ್ರ್ಯಾಕ್ಟರ್ಬಂದಿ̧ದ್ದು ಬಾಲಕನ ತಲೆಯ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ  ಸಾವನ್ನಪ್ಪಿದ್ದಾನೆ. ಅಪಘಾತದ ಸ್ಥಳಕ್ಕೆ ವೈ.ಎನ್ ಹೊಸಕೋಟೆ ಪೊಲೀಸರು ಭೇಟಿ  ನೀಡಿಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಘಟನೆ ವೈಎನ್ ಹೊಸಕೋಟೆ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Author:

...
Sub Editor

ManyaSoft Admin

share
No Reviews